AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಮೆಂಟ್ ಚೀಲದಂತೆಯೇ ಮರಳು ಚೀಲಗಳನ್ನೂ ಮಾರುಕಟ್ಟೆಗೆ ಬಿಡಲು ಗಣಿ ಇಲಾಖೆ ತೀರ್ಮಾನ

ರಾಜ್ಯದ ಐದು ಕಡೆಗಳಲ್ಲಿ ಮರಳು ಪ್ಯಾಕಿಂಗ್ ಯುನಿಟ್ ಗಳ ನಿರ್ಮಾಣವಾಗಲಿದೆ. ಪ್ರಾಯೋಗಿಕ ಯಶಸ್ಸು ಸಿಕ್ಕಿದರೆ ಮುಂದೆ ರಾಜ್ಯಾದ್ಯಂತ ಮರಳಿನ ಪ್ಯಾಕೆಟ್ ಮಾರುಕಟ್ಟೆಗೆ ಬಿಡುಗಡೆ ಮಾಡಲು ಇಂದು ಇಲಾಖೆ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ

ಸಿಮೆಂಟ್ ಚೀಲದಂತೆಯೇ ಮರಳು ಚೀಲಗಳನ್ನೂ ಮಾರುಕಟ್ಟೆಗೆ ಬಿಡಲು ಗಣಿ ಇಲಾಖೆ ತೀರ್ಮಾನ
ಸಿಮೆಂಟ್ ಚೀಲದಂತೆಯೇ ಮರಳು ಚೀಲಗಳನ್ನೂ ಮಾರುಕಟ್ಟೆಗೆ ಬಿಡಲು ಗಣಿ ಇಲಾಖೆ ತೀರ್ಮಾನ
TV9 Web
| Edited By: |

Updated on: Jun 30, 2021 | 4:28 PM

Share

ಬೆಂಗಳೂರು: ಸಿಮೆಂಟ್ ಅನ್ನು ಮೂಟೆಗಳಲ್ಲಿ ಮಾರಾಟವಾಗುತ್ತಿರುವ ಮಾದರಿಯಲ್ಲಿಯೇ ಇನ್ನು ಮುಂದೆ ಮರಳನ್ನೂ ಸಹ ಪ್ಯಾಕಿಂಗ್ ನಲ್ಲಿ ಮಾರಾಟ ಮಾಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಹೊಸ ಐಡಿಯಾ ಮಾಡಿದೆ.

ಮರಳು ವೇಸ್ಟ್ ಆಗುವ ನಷ್ಟ ಅನುಭವಿಸುವವರಿಗೆ ಇದು ಪ್ರಯೋಜನಕಾರಿಯಾಗಲಿದೆ. ಸಿಮೆಂಟ್ ಚೀಲದಂತೆಯೇ ಮರಳು ಚೀಲಗಳನ್ನು ಮಾರುಕಟ್ಟೆಗೆ ತರಲು ಇಲಾಖೆ ತೀರ್ಮಾನ ಮಾಡಿದೆ. 50 ಕೆ.ಜಿ. ಯ ಮರಳಿನ ಪ್ಯಾಕ್, 100 ಕೆ.ಜಿ. ಮರಳಿನ ಪ್ಯಾಕ್ ತಯಾರಿಕೆಗೆ ನಿರ್ಧಾರ ಮಾಡಲಾಗಿದೆ. ಇದರಿಂದ ಶೇ. 30 ರಷ್ಟು ಮರಳು ನಷ್ಟವಾಗುವ ಸಂಭವ ಕಡಿಮೆಯಾಗಲಿದೆ.

ಇನ್ನು, ರಸ್ತೆಗಳಲ್ಲಿ ಚೆಲ್ಲಾಪಿಲ್ಲಿಯಾಗುವ ಮರಳನ್ನು ಸಂರಕ್ಷಿಸಿ, ಬಳಸಲು ಸಾಧ್ಯವಿದೆ. ರಾಜ್ಯದ ಐದು ಕಡೆಗಳಲ್ಲಿ ಮರಳು ಪ್ಯಾಕಿಂಗ್ ಯುನಿಟ್ ಗಳ ನಿರ್ಮಾಣವಾಗಲಿದೆ. ಪ್ರಾಯೋಗಿಕ ಯಶಸ್ಸು ಸಿಕ್ಕಿದರೆ ಮುಂದೆ ರಾಜ್ಯಾದ್ಯಂತ ಮರಳಿನ ಪ್ಯಾಕೆಟ್ ಮಾರುಕಟ್ಟೆಗೆ ಬಿಡುಗಡೆ ಮಾಡಲು ಇಂದು ಇಲಾಖೆ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ (State Mines and Geology Minister Murugesh Nirani ) ಮಾಹಿತಿ ನೀಡಿದರು.

(sand to be sold in bags as cement says mining minister murugesh nirani)

ಸ್ಥಳೀಯರು, ರೈತರಿಗೆ ಮಾತ್ರ ಮರಳು ಸಾಗಾಟಕ್ಕೆ ಅವಕಾಶ, ಮರಳು ಮಾಫಿಯಾ ತಡೆಯಲು ಶೀಘ್ರದಲ್ಲಿಯೇ ಕ್ರಮ; ಸಚಿವ ಮುರುಗೇಶ್ ನಿರಾಣಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು