AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಮೆಂಟ್ ಚೀಲದಂತೆಯೇ ಮರಳು ಚೀಲಗಳನ್ನೂ ಮಾರುಕಟ್ಟೆಗೆ ಬಿಡಲು ಗಣಿ ಇಲಾಖೆ ತೀರ್ಮಾನ

ರಾಜ್ಯದ ಐದು ಕಡೆಗಳಲ್ಲಿ ಮರಳು ಪ್ಯಾಕಿಂಗ್ ಯುನಿಟ್ ಗಳ ನಿರ್ಮಾಣವಾಗಲಿದೆ. ಪ್ರಾಯೋಗಿಕ ಯಶಸ್ಸು ಸಿಕ್ಕಿದರೆ ಮುಂದೆ ರಾಜ್ಯಾದ್ಯಂತ ಮರಳಿನ ಪ್ಯಾಕೆಟ್ ಮಾರುಕಟ್ಟೆಗೆ ಬಿಡುಗಡೆ ಮಾಡಲು ಇಂದು ಇಲಾಖೆ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ

ಸಿಮೆಂಟ್ ಚೀಲದಂತೆಯೇ ಮರಳು ಚೀಲಗಳನ್ನೂ ಮಾರುಕಟ್ಟೆಗೆ ಬಿಡಲು ಗಣಿ ಇಲಾಖೆ ತೀರ್ಮಾನ
ಸಿಮೆಂಟ್ ಚೀಲದಂತೆಯೇ ಮರಳು ಚೀಲಗಳನ್ನೂ ಮಾರುಕಟ್ಟೆಗೆ ಬಿಡಲು ಗಣಿ ಇಲಾಖೆ ತೀರ್ಮಾನ
TV9 Web
| Edited By: |

Updated on: Jun 30, 2021 | 4:28 PM

Share

ಬೆಂಗಳೂರು: ಸಿಮೆಂಟ್ ಅನ್ನು ಮೂಟೆಗಳಲ್ಲಿ ಮಾರಾಟವಾಗುತ್ತಿರುವ ಮಾದರಿಯಲ್ಲಿಯೇ ಇನ್ನು ಮುಂದೆ ಮರಳನ್ನೂ ಸಹ ಪ್ಯಾಕಿಂಗ್ ನಲ್ಲಿ ಮಾರಾಟ ಮಾಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಹೊಸ ಐಡಿಯಾ ಮಾಡಿದೆ.

ಮರಳು ವೇಸ್ಟ್ ಆಗುವ ನಷ್ಟ ಅನುಭವಿಸುವವರಿಗೆ ಇದು ಪ್ರಯೋಜನಕಾರಿಯಾಗಲಿದೆ. ಸಿಮೆಂಟ್ ಚೀಲದಂತೆಯೇ ಮರಳು ಚೀಲಗಳನ್ನು ಮಾರುಕಟ್ಟೆಗೆ ತರಲು ಇಲಾಖೆ ತೀರ್ಮಾನ ಮಾಡಿದೆ. 50 ಕೆ.ಜಿ. ಯ ಮರಳಿನ ಪ್ಯಾಕ್, 100 ಕೆ.ಜಿ. ಮರಳಿನ ಪ್ಯಾಕ್ ತಯಾರಿಕೆಗೆ ನಿರ್ಧಾರ ಮಾಡಲಾಗಿದೆ. ಇದರಿಂದ ಶೇ. 30 ರಷ್ಟು ಮರಳು ನಷ್ಟವಾಗುವ ಸಂಭವ ಕಡಿಮೆಯಾಗಲಿದೆ.

ಇನ್ನು, ರಸ್ತೆಗಳಲ್ಲಿ ಚೆಲ್ಲಾಪಿಲ್ಲಿಯಾಗುವ ಮರಳನ್ನು ಸಂರಕ್ಷಿಸಿ, ಬಳಸಲು ಸಾಧ್ಯವಿದೆ. ರಾಜ್ಯದ ಐದು ಕಡೆಗಳಲ್ಲಿ ಮರಳು ಪ್ಯಾಕಿಂಗ್ ಯುನಿಟ್ ಗಳ ನಿರ್ಮಾಣವಾಗಲಿದೆ. ಪ್ರಾಯೋಗಿಕ ಯಶಸ್ಸು ಸಿಕ್ಕಿದರೆ ಮುಂದೆ ರಾಜ್ಯಾದ್ಯಂತ ಮರಳಿನ ಪ್ಯಾಕೆಟ್ ಮಾರುಕಟ್ಟೆಗೆ ಬಿಡುಗಡೆ ಮಾಡಲು ಇಂದು ಇಲಾಖೆ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ (State Mines and Geology Minister Murugesh Nirani ) ಮಾಹಿತಿ ನೀಡಿದರು.

(sand to be sold in bags as cement says mining minister murugesh nirani)

ಸ್ಥಳೀಯರು, ರೈತರಿಗೆ ಮಾತ್ರ ಮರಳು ಸಾಗಾಟಕ್ಕೆ ಅವಕಾಶ, ಮರಳು ಮಾಫಿಯಾ ತಡೆಯಲು ಶೀಘ್ರದಲ್ಲಿಯೇ ಕ್ರಮ; ಸಚಿವ ಮುರುಗೇಶ್ ನಿರಾಣಿ

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ