AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Internet Banking: ಕನ್ನಡ, ತಮಿಳು, ತೆಲುಗು ಸೇರಿ 15 ಭಾಷೆಗಳಲ್ಲಿ ಎಸ್​ಬಿಐ ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಲಭ್ಯ

SBI Online Banking: ಕನ್ನಡ, ಹಿಂದಿ, ಇಂಗ್ಲಿಷ್, ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಒಟ್ಟು 15 ಭಾಷೆಗಳಲ್ಲಿ ಎಸ್​ಬಿಐ ಬ್ಯಾಂಕಿಂಗ್ ಸೇವೆ ಲಭ್ಯವಿದೆ.

SBI Internet Banking: ಕನ್ನಡ, ತಮಿಳು, ತೆಲುಗು ಸೇರಿ 15 ಭಾಷೆಗಳಲ್ಲಿ ಎಸ್​ಬಿಐ ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಲಭ್ಯ
ಎಸ್​ಬಿಐ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 18, 2021 | 6:25 PM

Share

ನವದೆಹಲಿ: ತನ್ನ ಗ್ರಾಹಕರ ಅಗತ್ಯತೆಗಳು ಮತ್ತು ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 15 ವಿವಿಧ ಭಾಷೆಗಳಲ್ಲಿ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಗ್ರಾಹಕರು ತಮಗೆ ಅನುಕೂಲಕರವಾದ ಭಾಷೆಗಳಲ್ಲಿ ಆನ್​ಲೈನ್ ಬ್ಯಾಂಕಿಂಗ್ ಸೇವೆಯನ್ನು ಪಡೆಯಬಹುದು.

ಸ್ಟೇಟ್ ಬ್ಯಾಂಕ್ ಟ್ವೀಟ್​ನಲ್ಲಿ ಈ ಮಾಹಿತಿಯನ್ನು ನೀಡಿದೆ. ಎಸ್​ಬಿಐ ಗ್ರಾಹಕರು www.onlinesbi.com ನಲ್ಲಿ 15 ಭಾಷೆಗಳಲ್ಲಿ ಇಂಟರ್ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಪಡೆಯಬಹುದು. ಕನ್ನಡ, ಹಿಂದಿ, ಇಂಗ್ಲಿಷ್, ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಒಟ್ಟು 15 ಭಾಷೆಗಳಲ್ಲಿ ಎಸ್​ಬಿಐ ಬ್ಯಾಂಕಿಂಗ್ ಸೇವೆ ಲಭ್ಯವಿದೆ. ಗ್ರಾಹಕರು ತಮಗೆ ಅನುಕೂಲವಾಗುವ ಭಾಷೆಯ ಮೇಲೆ ಕ್ಲಿಕ್ ಮಾಡಿದ ನಂತರ, ಗ್ರಾಹಕರು ಅದಕ್ಕೆ ಅನುಗುಣವಾಗಿ ಸಂಪೂರ್ಣ ವಿವರಗಳನ್ನು ಪಡೆಯಲು ಮತ್ತು ಆ ಭಾಷೆಯಲ್ಲಿ ಬ್ಯಾಂಕಿಂಗ್ ಸೇವೆಯನ್ನು ಪಡೆಯಲು ಸಾಧ್ಯವಾಗುತ್ತದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದೆ. ಮೆಸೇಜ್​ನಲ್ಲಿ ಬರುವ ಯಾವುದೋ ಲಿಂಕ್ ಅನ್ನು ಕ್ಲಿಕ್ ಮಾಡುವ ಮೊದಲು ಹಲವು ಬಾರಿ ಯೋಚಿಸಿ ಎಂದು ಎಸ್​ಬಿಐ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಬ್ಯಾಂಕಿನಿಂದ ನೀವು ಉಡುಗೊರೆಯನ್ನು ಸ್ವೀಕರಿಸಿದ್ದೀರಿ ಎಂದು ಸಂದೇಶದಲ್ಲಿ ಬರೆಯಬಹುದು. ನಿಮಗೆ ಅಂತಹ ಸಂದೇಶ ಬಂದರೆ, ಅದನ್ನು ಓಪನ್ ಮಾಡಬೇಡಿ, ಹಾಗೇ ಅದರಲ್ಲಿ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಬೇಡಿ. ಇದರಿಂದ ನಿಮ್ಮ ಅಕೌಂಟ್​ನಲ್ಲಿರುವ ಹಣವನ್ನೆಲ್ಲ ಕಳೆದುಕೊಳ್ಳಬೇಕಾಗಬಹುದು ಎಂದು ಎಸ್​ಬಿಐ ಹೇಳಿದೆ.

ಇದನ್ನೂ ಓದಿ: SBI Annuity Deposit: ಎಸ್​ಬಿಐನ ಈ ಸ್ಕೀಮ್​ನಲ್ಲಿ ಹಣ ಹೂಡಿದರೆ ತಿಂಗಳು ತಿಂಗಳು ಆದಾಯ ಬರುತ್ತೆ

SBI Card Dumdar Dus Offer: ಎಸ್​ಬಿಐ ಕಾರ್ಡ್​ನಿಂದ ಆನ್​ಲೈನ್​ ಶಾಪಿಂಗ್​ಗೆ ಆಫರ್​ ಘೋಷಣೆ; ಅಕ್ಟೋಬರ್ 3ರಿಂದ ಶುರು

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?