AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Internet Banking: ಕನ್ನಡ, ತಮಿಳು, ತೆಲುಗು ಸೇರಿ 15 ಭಾಷೆಗಳಲ್ಲಿ ಎಸ್​ಬಿಐ ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಲಭ್ಯ

SBI Online Banking: ಕನ್ನಡ, ಹಿಂದಿ, ಇಂಗ್ಲಿಷ್, ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಒಟ್ಟು 15 ಭಾಷೆಗಳಲ್ಲಿ ಎಸ್​ಬಿಐ ಬ್ಯಾಂಕಿಂಗ್ ಸೇವೆ ಲಭ್ಯವಿದೆ.

SBI Internet Banking: ಕನ್ನಡ, ತಮಿಳು, ತೆಲುಗು ಸೇರಿ 15 ಭಾಷೆಗಳಲ್ಲಿ ಎಸ್​ಬಿಐ ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಲಭ್ಯ
ಎಸ್​ಬಿಐ
TV9 Web
| Edited By: |

Updated on: Oct 18, 2021 | 6:25 PM

Share

ನವದೆಹಲಿ: ತನ್ನ ಗ್ರಾಹಕರ ಅಗತ್ಯತೆಗಳು ಮತ್ತು ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 15 ವಿವಿಧ ಭಾಷೆಗಳಲ್ಲಿ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಗ್ರಾಹಕರು ತಮಗೆ ಅನುಕೂಲಕರವಾದ ಭಾಷೆಗಳಲ್ಲಿ ಆನ್​ಲೈನ್ ಬ್ಯಾಂಕಿಂಗ್ ಸೇವೆಯನ್ನು ಪಡೆಯಬಹುದು.

ಸ್ಟೇಟ್ ಬ್ಯಾಂಕ್ ಟ್ವೀಟ್​ನಲ್ಲಿ ಈ ಮಾಹಿತಿಯನ್ನು ನೀಡಿದೆ. ಎಸ್​ಬಿಐ ಗ್ರಾಹಕರು www.onlinesbi.com ನಲ್ಲಿ 15 ಭಾಷೆಗಳಲ್ಲಿ ಇಂಟರ್ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಪಡೆಯಬಹುದು. ಕನ್ನಡ, ಹಿಂದಿ, ಇಂಗ್ಲಿಷ್, ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಒಟ್ಟು 15 ಭಾಷೆಗಳಲ್ಲಿ ಎಸ್​ಬಿಐ ಬ್ಯಾಂಕಿಂಗ್ ಸೇವೆ ಲಭ್ಯವಿದೆ. ಗ್ರಾಹಕರು ತಮಗೆ ಅನುಕೂಲವಾಗುವ ಭಾಷೆಯ ಮೇಲೆ ಕ್ಲಿಕ್ ಮಾಡಿದ ನಂತರ, ಗ್ರಾಹಕರು ಅದಕ್ಕೆ ಅನುಗುಣವಾಗಿ ಸಂಪೂರ್ಣ ವಿವರಗಳನ್ನು ಪಡೆಯಲು ಮತ್ತು ಆ ಭಾಷೆಯಲ್ಲಿ ಬ್ಯಾಂಕಿಂಗ್ ಸೇವೆಯನ್ನು ಪಡೆಯಲು ಸಾಧ್ಯವಾಗುತ್ತದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದೆ. ಮೆಸೇಜ್​ನಲ್ಲಿ ಬರುವ ಯಾವುದೋ ಲಿಂಕ್ ಅನ್ನು ಕ್ಲಿಕ್ ಮಾಡುವ ಮೊದಲು ಹಲವು ಬಾರಿ ಯೋಚಿಸಿ ಎಂದು ಎಸ್​ಬಿಐ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಬ್ಯಾಂಕಿನಿಂದ ನೀವು ಉಡುಗೊರೆಯನ್ನು ಸ್ವೀಕರಿಸಿದ್ದೀರಿ ಎಂದು ಸಂದೇಶದಲ್ಲಿ ಬರೆಯಬಹುದು. ನಿಮಗೆ ಅಂತಹ ಸಂದೇಶ ಬಂದರೆ, ಅದನ್ನು ಓಪನ್ ಮಾಡಬೇಡಿ, ಹಾಗೇ ಅದರಲ್ಲಿ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಬೇಡಿ. ಇದರಿಂದ ನಿಮ್ಮ ಅಕೌಂಟ್​ನಲ್ಲಿರುವ ಹಣವನ್ನೆಲ್ಲ ಕಳೆದುಕೊಳ್ಳಬೇಕಾಗಬಹುದು ಎಂದು ಎಸ್​ಬಿಐ ಹೇಳಿದೆ.

ಇದನ್ನೂ ಓದಿ: SBI Annuity Deposit: ಎಸ್​ಬಿಐನ ಈ ಸ್ಕೀಮ್​ನಲ್ಲಿ ಹಣ ಹೂಡಿದರೆ ತಿಂಗಳು ತಿಂಗಳು ಆದಾಯ ಬರುತ್ತೆ

SBI Card Dumdar Dus Offer: ಎಸ್​ಬಿಐ ಕಾರ್ಡ್​ನಿಂದ ಆನ್​ಲೈನ್​ ಶಾಪಿಂಗ್​ಗೆ ಆಫರ್​ ಘೋಷಣೆ; ಅಕ್ಟೋಬರ್ 3ರಿಂದ ಶುರು

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ