AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2022: ಮಕ್ಕಳ ನೆನಪಿನ ಶಕ್ತಿ ಹೆಚ್ಚಿಸುವ ಆಸನಗಳು

ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳ ನೆನಪಿನ ಶಕ್ತಿ ತುಂಬಾ ಚೆನ್ನಾಗಿರಬೇಕು, ತುಂಬಾ ಎತ್ತರಕ್ಕೆ ಬೆಳೆಯಬೇಕು ಅಂದುಕೊಳ್ಳುವುದು ಸಹಜ. ಆದರೆ ಅದಕ್ಕಾಗಿ ಏನು ಮಾಡಬೇಕೆಂದು ಕೂಡ ಆಲೋಚಿಸಬೇಕಲ್ಲವೇ? ನಿಮ್ಮ ಮಕ್ಕಳು ಫ್ಲೆಕ್ಸಿಬಲ್ ಆಗಿ, ಸದಾ ಚಟುವಟಿಕೆಯಿಂದಿರಲು ಈ ಆಸನಗಳನ್ನು ಹೇಳಿಕೊಡಿ.

International Yoga Day 2022: ಮಕ್ಕಳ ನೆನಪಿನ ಶಕ್ತಿ ಹೆಚ್ಚಿಸುವ ಆಸನಗಳು
Yogasana
TV9 Web
| Edited By: |

Updated on: Jun 19, 2022 | 3:43 PM

Share

ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳ ನೆನಪಿನ ಶಕ್ತಿ ತುಂಬಾ ಚೆನ್ನಾಗಿರಬೇಕು, ತುಂಬಾ ಎತ್ತರಕ್ಕೆ ಬೆಳೆಯಬೇಕು ಅಂದುಕೊಳ್ಳುವುದು ಸಹಜ. ಆದರೆ ಅದಕ್ಕಾಗಿ ಏನು ಮಾಡಬೇಕೆಂದು ಕೂಡ ಆಲೋಚಿಸಬೇಕಲ್ಲವೇ? ನಿಮ್ಮ ಮಕ್ಕಳು ಫ್ಲೆಕ್ಸಿಬಲ್ ಆಗಿ, ಸದಾ ಚಟುವಟಿಕೆಯಿಂದಿರಲು ಈ ಆಸನಗಳನ್ನು ಹೇಳಿಕೊಡಿ.

ಯೋಗಗಳಿಂದ ಎತ್ತರವನ್ನು ಹೆಚ್ಚಿಸಿಕೊಳ್ಳಬಹುದು ತಾಡಾಸನ, ಸರ್ವಾಂಗಾಸನ, ಹಾಲಾಸನ ಹಾಗೂ ಇತರೆ ಆಸನಗಳಿಂದ ಮಕ್ಕಳ ತೂಕ ಹೆಚ್ಚಲಿದೆ.

ತಾಡಾಸನ: ತಾಡಾಸನವನ್ನು ನಿತ್ಯ 5-10 ನಿಮಿಷಗಳ ಕಾಲ ಮಾಡುವುದರಿಂದ ಮಕ್ಕಳ ಎತ್ತರ ಕ್ರಮೇಣವಾಗಿ ಹೆಚ್ಚಾಗಲಿದೆ.

ಸರ್ವಾಂಗಾಸನ: ಸರ್ವಾಂಗಾಸನ ಮಾಡುವುದರಿಂದ ಮಕ್ಕಳು ಸದಾ ಆರೋಗ್ಯವಾಗಿರುತ್ತಾರೆ, ಈ ಆಸನವು ಇಡೀ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡಲಿದೆ. ಹಾಲಾಸನ: ರೈತ ಯಾವುದೇ ಬೆಳೆಯನ್ನು ಬೆಳೆಯಬೇಕಾದರೆ ಮೊದಲು ಭೂಮಿಯನ್ನು ಅಗೆದು ಅಲ್ಲಿ ಬೀಜವನ್ನು ನೆಡುವಂತೆಯೇ ಮಕ್ಕಳ ನೆನಪಿನ ಶಕ್ತಿ, ಮಕ್ಕಳ ಎತ್ತರ ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಾಲಾಸನ ಮಾಡಬೇಕು.

ಚಕ್ರಾಸನ: ಈ ಆಸನ ಮಾಡುವಾಗ ನೀವು ಚಕ್ರದಂತಹ ಭಂಗಿಯಲ್ಲಿರಬೇಕು ಆಗ ನಿಮ್ಮ ದೇಹವು ಫ್ಲೆಕ್ಸಿಬಲ್ ಆಗಿ ನೀವು ಹೇಳಿದಂತೆ ಕೇಳುತ್ತದೆ.

ಪಶ್ಚಿಮೋತ್ತಾಸನ: ಈ ಆಸನದಿಂದ ಕಿಡ್ನಿ, ಸ್ನಾಯು ಸೆಳೆತ ಸೇರಿದಂತೆ ಅನೇಕ ಸಮಸ್ಯೆಗಳು ದೂರವಾಗುತ್ತದೆ

ಶಿರ್ಸಾಸನ: ಈ ಆಸನ ಮಾಡುವುದರಿಂದ ದೇಹದಲ್ಲಿ ರಕ್ತ ಸಂಚಾರ ಸುಸೂತ್ರವಾಗಿ ಆಗುತ್ತದೆ

ಯೋಗವು ಮಕ್ಕಳನ್ನು ಮತ್ತಷ್ಟು ಚುರುಕುಗೊಳಿಸುವುದು: ವೃಕ್ಷಾಸನ, ಶಿರ್ಸಾಸನಗಳು ಮಕ್ಕಳ ಬುದ್ಧಿಮತ್ತೆಯನ್ನು ಹೆಚ್ಚಿಸುತ್ತವೆ. ಯೋಗದಿಂದ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬಹುದು: ನಿತ್ಯ ಐದು ನಿಮಿಷಗಳ ಕಾಲ ಅನುಲೋಮ ವಿಲೋಮ ಮಾಡುವುದರಿಂದ ದೃಷ್ಟಿ ದೋಷ ನಿವಾರಣೆಯಾಗಲಿದೆ. ಈ ಪ್ರಾಣಾಯಾಮದಿಂದ ನಿಮ್ಮ ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳಬಹುದು -ಕಪಾಲಭಾತಿ -ಭಸ್ತ್ರಿಕಾ -ಭ್ರಾಮರಿ -ಅನುಲೋಮ ವಿಲೋಮ -ಉಜ್ಜಯಿ -ಶೀತಕರಿ

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?