Home » IPL-2020
ಆಟೋ ಚಾಲಕನೊಬ್ಬರು ನಾಯಿಮರಿಯನ್ನು ಜೀವಕ್ಕಿಂತ ಹೆಚ್ಚಾಗಿ ಹಚ್ಚಿಕೊಳ್ಳುವ, ಅದರ ಪರಿಣಾಮವಾಗಿ ಅವನ ಬದುಕು ತೆಗೆದುಕೊಳ್ಳುವ ತಿರುವುಗಳ ಬಗ್ಗೆ ಬಂದಿದ್ದ ಚಲನಚಿತ್ರ ‘ನಾನು ಮತ್ತು ಗುಂಡ’ ನಿಮಗೆ ನೆನಪಿರಬಹುದು. ಈ ಚಿತ್ರದ ದೃಶ್ಯಗಳನ್ನೇ ನೆನಪಿಸುವಂಥ ಬದುಕೊಂಡು ...
ವರದಾ ನದಿಯಲ್ಲಿ ಭರಪೂರ ನೀರು ಇರುವುದರಿಂದ ಸುತ್ತಮುತ್ತಲಿನ ಗ್ರಾಮಗಳ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಅಕ್ಕಪಕ್ಕದ ಜಮೀನುಗಳ ರೈತರ ಜಮೀನಿಗೆ, ಹಲವು ಗ್ರಾಮಗಳ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗಿದೆ. ...
ಮರಳುಗಾಡಿನ ಮಹಾಯುದ್ಧದಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಈ ಮೂಲಕ ಮುಂಬೈ, ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನೋ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಲ್ಲಿ, ಅತೀ ಹೆಚ್ಚು ಬಾರಿ ಚಾಂಪಿಯನ್ ಪಟ್ಟ ...
ಮರಳುಗಾಡಿನ ಮಹಾಯುದ್ಧದಲ್ಲಿ ಮೊದಲ ಬಾರಿಗೆ ಫೈನಲ್ಗೆ ಬಂದಿದ್ದ ಡೆಲ್ಲಿ, ಮುಂಬೈ ವಿರುದ್ಧ ಮುಗ್ಗರಿಸಿ ಚಾಂಪಿಯನ್ ಆಗೋ ಕನಸನ್ನ ಭಗ್ನ ಮಾಡಿಕೊಂಡಿತು. ನಿಮಗೆ ಗೊತ್ತಿದೆಯೋ ಗೊತ್ತಿಲ್ವೋ.. ಡೆಲ್ಲಿ ತಾನೇ ಮಾಡಿಕೊಂಡ ಯಡವಟ್ಟಿನಿಂದ ಚಾಂಪಿಯನ್ ಪಟ್ಟವನ್ನ ಮಿಸ್ ...
ದುಬೈ: ಮುಂಬೈ ಇಂಡಿಯನ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಚಾಂಪಿಯನ್ ಆಗಿ ಹೊರಹೊಮ್ಮಿದೆ. ದುಬೈನಲ್ಲಿ ನಡೆದ ಫೈನಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೇಲೆ 5ವಿಕೆಟ್ಗಳ ಜಯ ಸಾಧಿಸಿದೆ. ಈ ಮೂಲಕ ಐಪಿಎಲ್ನಲ್ಲಿ 5ನೇ ಬಾರಿ ಚಾಂಪಿಯನ್ ...
ಮುಂಬೈ: IPL ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಸೇರಿ ಮೂವರನ್ನು ಮುಂಬೈನ ವರ್ಸೊವಾ ಪೊಲೀಸರು ಬಂಧಿಸಿದ್ದಾರೆ. ಮುಂಬೈ ರಣಜಿ ತಂಡದ ರಾಬಿನ್ ಮೊರಿಸ್ ಬಂಧಿತ ಕ್ರಿಕೆಟಿಗ. RCB-SRH ಪಂದ್ಯದ ವೇಳೆ ಫೋನ್ ಮೂಲಕ ...
ಡೆಲ್ಲಿ ತಂಡ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ 17 ರನ್ಗಳ ಭರ್ಜರಿ ಜಯ ಸಾದಿಸಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ಜೊತೆ ಫೈನಲ್ ಎದುರಿಸಲಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ಆರಂಭ ...
ನಿನ್ನೆ ನಡೆದ IPL elimination matchನಲ್ಲಿ ಸೋತ ಬೆಂಗಳೂರಿನ ಆರ್.ಸಿ.ಬಿ ತಂಡ ಮನೆಗೆ ಹಿಂತಿರುಗುವ ಮೊದಲೇ ಈಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ಗಳನ್ನು ಎದುರಿಸುವ ಸಂದರ್ಭ ಬಂದಿದೆ. ಟ್ವಿಟರ್ ನಲ್ಲಿ EesalaCupNamde ಅಂತ ಹ್ಯಾಶ್ ಟ್ಯಾಗ್ ...
ಲೀಗ್ ಹಂತದ ಕೊನೆಯ ನಾಲ್ಕು ಪಂದ್ಯಗಳನ್ನ ಸೋತ್ರೂ ಆರ್ಸಿಬಿ ಅದೃಷ್ಟದಿಂದಾಗಿ ಪ್ಲೇ ಆಫ್ಗೆ ಎಂಟ್ರಿ ಕೊಟ್ಟಿತ್ತು. ಆದ್ರೆ ಎಲಿಮಿನೇಟರ್ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಮುಗ್ಗರಿಸಿ ಟೂರ್ನಿಯಿಂದ ಹೊರಬಿದ್ದಿದೆ. ಆರ್ಸಿಬಿ ಟೂರ್ನಿಯಿಂದ ಹೊರ ಬೀಳೋದಕ್ಕೆ ನಾಯಕ ...
ಸನ್ ರೈಸರ್ಸ್ ಹೈದ್ರಾಬಾದ್ 6 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ. ಈ ಮೂಲಕ ಆರ್ಸಿಬಿಯ ಕಪ್ ಗೆಲ್ಲುವ ಕನಸು ಕನಸಾಗಿಯೇ ಉಳಿಯುವಂತ್ತಾಗಿದೆ. [svt-event date=”06/11/2020,11:18PM” class=”svt-cd-green” ] That’s that from Eliminator.@SunRisers win ...
ಡೆಲ್ಲಿ ಹಾಗೂ ಮುಂಬೈ ನಡುವೆ ನಡೆದ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡ ಮುಂಬೈ ಎದುರು 57 ರನ್ಗಳ ಅತ್ಯಂತ ಹೀನಾಯ ಸೋಲು ಅನುಭವಿಸಿತು. ಡೆಲ್ಲಿ ವಿರುದ್ಧ ಶೂನ್ಯಕ್ಕೆ ಔಟಾಗೋದ್ರೊಂದಿಗೆ ಐಪಿಎಲ್ನಲ್ಲಿ ಮುಂಬೈ ಇಂಡಿಯ್ಸ್ ...
ಇಂದು ಡೆಲ್ಲಿ ಹಾಗೂ ಮುಂಬೈ ನಡುವೆ ನಡೆದ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡ ಮುಂಬೈ ಎದುರು 57 ರನ್ಗಳ ಅತ್ಯಂತ ಹೀನಾಯ ಸೋಲು ಅನುಭವಿಸಿತು. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮುಂಬೈ ಆರಂಭ ...
ಲೀಗ್ನಲ್ಲಿ ಸತತ ನಾಲ್ಕು ಪಂದ್ಯಗಳನ್ನ ಸೋತ್ರೂ ಆರ್ಸಿಬಿ ರನ್ರೇಟ್ನಿಂದ ಪ್ಲೇ ಆಫ್ಗೆ ಎಂಟ್ರಿ ಕೊಟ್ಟಿದೆ. ಆದ್ರೆ ಪ್ಲೇ ಆಫ್ನಲ್ಲಿ ಆರ್ಸಿಬಿ ಲೀಗ್ನಲ್ಲಿ ಮಾಡಿದ ತಪ್ಪುಗಳೆನ್ನೆಲ್ಲಾ ತಿದ್ದಿಕೊಂಡು, ಕಣಕ್ಕಿಳಿದ್ರೆ ಮಾತ್ರ, ಎಲಿಮಿನೇಟರ್ ಪಂದ್ಯದಲ್ಲಿ ಹೈದರಾಬಾದ್ ಮಣಿಸೋದಕ್ಕೆ ...
ಧಾರವಾಡ ಅಂದರೆ ಅದು ವಿದ್ಯಾಕಾಶಿ ಜೊತೆಗೆ ಸಸ್ಯಕಾಶಿಯೂ ಹೌದು. ಇಲ್ಲಿ ಬಗೆ ಬಗೆಯ ಗಿಡ-ಮರಗಳು ಜನರನ್ನು ಸೆಳೆಯುತ್ತವೆ. ದೇಶ-ವಿದೇಶದ ವಿವಿಧ ಜಾತಿಯ ಮರಗಳು ಧಾರವಾಡಕ್ಕೆ ಸಸ್ಯಕಾಶಿ ಅನ್ನೋ ಹೆಸರನ್ನು ತಂದಿವೆ. ಎಲ್ಲ ಕಾಲಗಳಲ್ಲಿಯೂ ಒಂದಿಲ್ಲಾ ...
ಈಜಾಡಲು ಹೋಗಿದ್ದ ನಾಲ್ಕು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಸಜ್ಜುವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಸಜ್ಜುವಾರಪಲ್ಲಿ ಗ್ರಾಮದ ಬಳಿ ಇರುವ ಕುಂಟೆಯಲ್ಲಿ ಈ ಮನಕಲಕುವ ಘಟನೆ ಸಂಭವಿಸಿದ್ದು, ಮೃತ ...
ಶಾರ್ಜಾ : ಶಾರ್ಜಾದಲ್ಲಿ ನಡೆದ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಮುಂಬೈ ಇಂಡಿಯನ್ಸ್ ಅನ್ನು 10 ವಿಕೆಟ್ಗಳಿಂಗ ಪರಾಭವಗೊಳಿಸಿ ಪ್ಲೇಆಫ್ಗೆ ಅರ್ಹತೆ ಪಡೆದಿದೆ. ಗೆಲ್ಲಲು 150 ರನ್ಗಳ ಸವಾಲು ಬೆನ್ನಟ್ಟಿದ ಹೈದರಾಬಾದ್, ನಾಯಕ ...
ಇಂದಿನ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ತಂಡ 6 ವಿಕೆಟ್ ಜಯ ಸಾದಿಸಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ಆರಂಭ ಉತ್ತಮವಾಗಿರಲಿಲ್ಲ. ಪಿಲಿಪೆ ...
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 9 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಓಪನರ್ ಋತುರಾಜ್ ಗಾಯಕ್ವಾಡ್ ಸತತ ಮೂರನೇ ...
ಮರಳುಗಾಡಿನ ಮಹಾಯುದ್ಧದಲ್ಲಿ ಆರ್ಸಿಬಿ ಸದ್ಯ ಪ್ಲೇ ಆಫ್ನ ಎರಡು ಅವಕಾಶಗಳನ್ನ ಕೈ ಚೆಲ್ಲಿದೆ. ಒಂದು ಮುಂಬೈ ವಿರುದ್ಧ.. ಮತ್ತೊಂದು ಹೈದರಾಬಾದ್ ವಿರುದ್ಧ.. ಎರಡೂ ಪಂದ್ಯಗಳಲ್ಲಿ ಸೋತು, ಸುಲಭವಾಗಿ ಪ್ಲೇ ಆಫ್ ಅವಕಾಶವನ್ನ ಕೈ ಚೆಲ್ಲಿದೆ. ...