ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಶಾಮನೂರು ಶಿವಶಂಕರಪ್ಪ ನಿಧನ: ಡಿ 15ರಂದು ಶಾಲಾ-ಕಾಲೇಜುಗಳಿಗೆ ರಜೆ
ಚಳಿಗೆ ಥಂಡಾ ಹೊಡೆದ ಉತ್ತರ ಕರ್ನಾಟಕ; ವಾಕಿಂಗ್ ತೆರಳದಂತೆ ಮನವಿ
ವಿದ್ಯುತ್ ಉತ್ಪಾದನಾ ಘಟಕದ ಕಲ್ಲಿದ್ದಲು ಖಾಸಗಿ ಫ್ಯಾಕ್ಟರಿಗಳಿಗೆ ಸಪ್ಲೈ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಭಾರತದಲ್ಲೇ ಹಿರಿಯ ಶಾಸಕ ಎನ್ನಿಸಿಕೊಂಡಿದ್ದ ಶಾಮನೂರು ರಾಜಕೀಯ ಹೇಗಿತ್ತು ನೋಡಿ
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ
KSRTC ಅಧಿಕಾರಿ ಸಾವು: ಆಫೀಸರ್ ಬಲಿಪಡೆದ ಅಕ್ರಮ ಪಡಿತರ ಅಕ್ಕಿ ಸಾಗಾಟ
ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಹೋರಾಟ: ಆಳಂದ ಮತಗಳ್ಳತನ ಬಗ್ಗೆ ಪ್ರಸ್ತಾಪ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಶಿವಾಜಿಯನ್ನು ಮುಸ್ಲಿಂ ವಿರೋಧಿ ಅನ್ನಬಾರದು: ಸಚಿವ ಸಂತೋಷ್ ಲಾಡ್
ವಿದ್ಯಾರ್ಥಿನಿಯೊಂದಿಗೆ ಪ್ರಿನ್ಸಿಪಾಲ್ ಅಸಭ್ಯ ವರ್ತನೆ; ಕೊನೆಗೂ ದೂರು ದಾಖಲು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಚೆಂದುಳ್ಳಿ ಚೆಲುವೆಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾದ!
ಅಂತರಾಜ್ಯ ಕಳ್ಳ ಅಕ್ಕನ ಮನೆಗೆ ಬಂದು ಖಾಕಿ ಕೈಲಿ ತಗಲಾಕ್ಕೊಂಡ!
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ವಿಮಾನದಲ್ಲಿ ಅಮೆರಿಕಾ ಮಹಿಳೆ ಜೀವ ಉಳಿಸಿದ 'ಕೈ' ನಾಯಕಿ: ಆಗಿದ್ದೇನು?
ಸಣ್ಣ ಅಂಗಡಿಯಲ್ಲಿ ಟೀ ಸವಿದು ಇಲ್ಲಿನ ಅತಿಥಿ ಸತ್ಕಾರಕ್ಕೆ ಫಿದಾ ಆದ ವಿದೇಶಿಗ
ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಡೆಡ್ಲಿ ಅಟ್ಯಾಕ್: ಯುವಕ ಜಸ್ಟ್ ಮಿಸ್
ಪ್ರತ್ಯೇಕ ರಸ್ತೆ ಅಪಘಾತ; ರಾಜ್ಯದಲ್ಲಿ ಮೂವರು ಸಾವು
ಮದುವೆ ಮಂಟಪಕ್ಕೇ ನುಗ್ಗಿ ಮಾಜಿ ಪ್ರಿಯಕರನಿಗೆ ಶಾಕ್ಕೊಟ್ಟ ಯುವತಿ
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.