AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸುದ್ದಿ

ಎರಡನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್​ ಆಹ್ವಾನ

ಎರಡನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್​ ಆಹ್ವಾನ

ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ

ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ

ಮತ್ತೊಂದು ಮದುವೆಗೆ ಸಿದ್ಧನಾಗಿದ್ದ ಶಿಕ್ಷಕನಿಗೆ ಶಾಕ್​​​ ಕೊಟ್ಟ ಯುವತಿ

ಮತ್ತೊಂದು ಮದುವೆಗೆ ಸಿದ್ಧನಾಗಿದ್ದ ಶಿಕ್ಷಕನಿಗೆ ಶಾಕ್​​​ ಕೊಟ್ಟ ಯುವತಿ

ಅಪಾರ್ಟ್​ಮೆಂಟ್​​ ನಿವಾಸಿಗಳೊಂದಿಗೆ ಸಂವಾದ ವೇಳೆ ಡಿಕೆ ಶಿವಕುಮಾರ್​​ ಗರಂ

ಅಪಾರ್ಟ್​ಮೆಂಟ್​​ ನಿವಾಸಿಗಳೊಂದಿಗೆ ಸಂವಾದ ವೇಳೆ ಡಿಕೆ ಶಿವಕುಮಾರ್​​ ಗರಂ

ಖ್ಯಾತ ನಿರೂಪಕಿಯ ಮಾಜಿ ಪತಿ ಪಬ್​​ ಸಿಬ್ಬಂದಿ ಮೇಲೆ ಹಲ್ಲೆ

ಖ್ಯಾತ ನಿರೂಪಕಿಯ ಮಾಜಿ ಪತಿ ಪಬ್​​ ಸಿಬ್ಬಂದಿ ಮೇಲೆ ಹಲ್ಲೆ

ಶಿವಮೊಗ್ಗ: ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಕ್ಕೆ ಇಬ್ಬರ ಕೊಲೆ

ಶಿವಮೊಗ್ಗ: ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಕ್ಕೆ ಇಬ್ಬರ ಕೊಲೆ

ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್

ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್

ಪಬ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮಾಜಿ ಬಿಗ್ ಬಾಸ್ ಸ್ಪರ್ಧಿಯ ಮಾಜಿ ಪತಿ

ಪಬ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮಾಜಿ ಬಿಗ್ ಬಾಸ್ ಸ್ಪರ್ಧಿಯ ಮಾಜಿ ಪತಿ

ವೋಟ್ ಚೋರಿ; ದೆಹಲಿಯಲ್ಲಿ ನಾಳೆ ಕಾಂಗ್ರೆಸ್​​ ಪ್ರತಿಭಟನೆ: CM, DCM ಭಾಗಿ

ವೋಟ್ ಚೋರಿ; ದೆಹಲಿಯಲ್ಲಿ ನಾಳೆ ಕಾಂಗ್ರೆಸ್​​ ಪ್ರತಿಭಟನೆ: CM, DCM ಭಾಗಿ

ವಿದ್ಯಾರ್ಥಿನಿ ಜತೆ ಅಸಭ್ಯ ವರ್ತನೆ ಮಾಡಿ ಪ್ರಾಂಶುಪಾಲನಿಗೆ ಧರ್ಮದೇಟು

ವಿದ್ಯಾರ್ಥಿನಿ ಜತೆ ಅಸಭ್ಯ ವರ್ತನೆ ಮಾಡಿ ಪ್ರಾಂಶುಪಾಲನಿಗೆ ಧರ್ಮದೇಟು

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ

ಇಬ್ಬರು ಗಂಡಂದಿರ ಮುದ್ದಿನ ಮಡದಿ ಪೊಲೀಸಪ್ಪನ ಜತೆ ಪರಾರಿ

ಇಬ್ಬರು ಗಂಡಂದಿರ ಮುದ್ದಿನ ಮಡದಿ ಪೊಲೀಸಪ್ಪನ ಜತೆ ಪರಾರಿ

ಕುರ್ಚಿ ಕದನ: ಶಾಸಕ ಇಕ್ಬಾಲ್​ ಹುಸೇನ್​ ಮಾತನ್ನು ಯಾರು ನಂಬಬೇಡಿ; ಡಿಕೆಶಿ

ಕುರ್ಚಿ ಕದನ: ಶಾಸಕ ಇಕ್ಬಾಲ್​ ಹುಸೇನ್​ ಮಾತನ್ನು ಯಾರು ನಂಬಬೇಡಿ; ಡಿಕೆಶಿ

ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಈ ನಿಯಮ ಪಾಲಿಸಲೇಬೇಕು

ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಈ ನಿಯಮ ಪಾಲಿಸಲೇಬೇಕು

ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್

ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್

ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ

ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ

ನಿಮ್ಹಾನ್ಸ್​​​ನಲ್ಲಿ ನಿರ್ದೇಶಕ ಹುದ್ದೆಗೆ ನೇಮಕಾತಿ; 225,000 ರೂ. ವೇತನ

ನಿಮ್ಹಾನ್ಸ್​​​ನಲ್ಲಿ ನಿರ್ದೇಶಕ ಹುದ್ದೆಗೆ ನೇಮಕಾತಿ; 225,000 ರೂ. ವೇತನ

ನಕಲಿ ಆಧಾರ್ ಮಾಡುತ್ತಾನೆಂದು ಸುಳ್ಳು ಆರೋಪ ಮಾಡಿ ಹಣ ಪೀಕಿದ ಪೊಲೀಸಪ್ಪ

ನಕಲಿ ಆಧಾರ್ ಮಾಡುತ್ತಾನೆಂದು ಸುಳ್ಳು ಆರೋಪ ಮಾಡಿ ಹಣ ಪೀಕಿದ ಪೊಲೀಸಪ್ಪ

ರಿಕಿ ಕೇಜ್ ಮನೆಯಲ್ಲಿ ಕಳ್ಳತನ ಮಾಡಿದ ಝಮಾಟೊ ಡೆಲಿವರಿ ಬಾಯ್!

ರಿಕಿ ಕೇಜ್ ಮನೆಯಲ್ಲಿ ಕಳ್ಳತನ ಮಾಡಿದ ಝಮಾಟೊ ಡೆಲಿವರಿ ಬಾಯ್!

ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ

ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ

ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ

ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ

3 ದಿನ ದೆಹಲಿಯಲ್ಲಿಯೇ ಉಳಿಯಲಿರುವ ಡಿಕೆಶಿ: ಕುರ್ಚಿ ಕದನದ ಚರ್ಚೆ ಸಾಧ್ಯತೆ

3 ದಿನ ದೆಹಲಿಯಲ್ಲಿಯೇ ಉಳಿಯಲಿರುವ ಡಿಕೆಶಿ: ಕುರ್ಚಿ ಕದನದ ಚರ್ಚೆ ಸಾಧ್ಯತೆ

ಲಿಕ್ಕರ್ ಪ್ರಮೋಟ್ ಮಾಡುವ ರೀತಿಯಲ್ಲಿ ಸರ್ಕಾರಿ ಅಧಿಕಾರಿ ರೀಲ್ಸ್!

ಲಿಕ್ಕರ್ ಪ್ರಮೋಟ್ ಮಾಡುವ ರೀತಿಯಲ್ಲಿ ಸರ್ಕಾರಿ ಅಧಿಕಾರಿ ರೀಲ್ಸ್!

ಬೆಂಗಳೂರಿನಿಂದ ಗಯಾ, ಕಾಶಿ, ಅಯೋಧ್ಯೆಗೆ ವಿಶೇಷ ಟೂರ್ ಪ್ಯಾಕೇಜ್

ಬೆಂಗಳೂರಿನಿಂದ ಗಯಾ, ಕಾಶಿ, ಅಯೋಧ್ಯೆಗೆ ವಿಶೇಷ ಟೂರ್ ಪ್ಯಾಕೇಜ್

ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.

ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.

ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.

ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.