Home » ರಾಜ್ಯ
ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಸಬ್ ರೆಜಿಸ್ಟ್ರಾರ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ...
ಸರ್ಕಾರಿ ಬಸ್ ಹಿಮ್ಮುಖವಾಗಿ ಚಲಿಸುವಾಗ ಚಕ್ರದಡಿ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬೊಮ್ಮನಹಳ್ಳಿಯ ನಿವಾಸಿ ಗೊಲ್ಲಾಳಪ್ಪ ಕಡ್ಲೇವಾಡ(43) ಮೃತ ದುರ್ದೈವಿ. ...
‘ರಾಮ ಮಂದಿರ ಏಕೆ ಬೇಡ?’ ಪುಸ್ತಕಗಳ ಖರೀದಿ ನಡೆದಿಲ್ಲ. ರಾಜ್ಯದ ಯಾವುದೇ ಗ್ರಂಥಾಲಯಗಳಲ್ಲಿ ಪುಸ್ತಕ ಸಿಗುತ್ತಿಲ್ಲ. ಈ ಪುಸ್ತಕ ಓದಲು ಸಿಗುವಂತೆ ಸರ್ಕಾರ ವ್ಯವಸ್ಥೆ ಮಾಡಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ...
ಮಹಾಯೋಗಿ ವೇಮನ ಏರಿದ ಎತ್ತರ ಅನನ್ಯವಾದುದು ಎಂದು ವೇಮನ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು. ...
ಚಲಿಸುತ್ತಿದ್ದ ಟ್ರ್ಯಾಕ್ಟರ್ನಿಂದ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಾವಿ ಗ್ರಾಮದ ಬಳಿ ನಡೆದಿದೆ. ಮೊಹಮ್ಮದ್ ಸಾದಿಕ್(26) ಮೃತ ಟ್ರ್ಯಾಕ್ಟರ್ ಚಾಲಕ. ...
ಕಳೆದೊಂದು ವರ್ಷದಲ್ಲಿ ಹಲವು ನಾಯಕರು ಜೆಡಿಎಸ್ ತೊರೆದು ಇತರ ಪಕ್ಷಗಳಿಗೆ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆಯಿಂದ ಸದ್ಯ ಜೆಡಿಎಸ್ ವರಿಷ್ಠರಿಗೆ ತಲೆನೋವು ಶುರುವಾಗಿದೆ. ...
ವಕೀಲರ ಡ್ರೆಸ್ ಕೋಡ್ಗಿದ್ದ ವಿನಾಯಿತಿಯನ್ನು ರದ್ದು ಮಾಡಲಾಗಿದೆ ಎಂದು ಸಿಜೆ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಫೆ.1ರಿಂದ ವಕೀಲರಿಗೆ ಕಪ್ಪು ಕೋಟ್, ಗೌನ್ ಮತ್ತು ಬ್ಯಾಂಡ್ ಧರಿಸುವುದು ಕಡ್ಡಾಯ ಎಂದು ...
ಜಗತ್ತಿನೆಲ್ಲೆಡೆಯ ಸುದ್ದಿ ಕ್ಷಣಾರ್ಧದಲ್ಲಿ ಹರಿದು ಬಂದು ಅಂಗೈ ಸೇರುವಾಗ ಯಾವುದರತ್ತ ಕಣ್ಣು ಹಾಯಿಸಬೇಕು ಎಂಬ ಗೊಂದಲ ಸಹಜ.. ಎಷ್ಟೋ ಬಾರಿ ಸುದ್ದಿಯ ಹೆಸರಿನಲ್ಲಿ ಅಸಂಗತ ಸಂಗತಿಗಳೂ ತೇಲಿ ಬರುತ್ತವೆ. ಅವುಗಳನ್ನು ಸೋಸುವುದೇ ಹರಸಾಹಸ. ನಮ್ಮ ...
ಬೆಳಗ್ಗೆ 8ಗಂಟೆಗೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ರೈತರು ಬಂದು ಸೇರಲಿದ್ದು ಅಲ್ಲಿಂದ ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ...