ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ನೆಲಮಂಗಲದಲ್ಲಿ ಗರ್ಭಿಣಿ ಸೊಸೆಗೆ ಜೀವಬೆದರಿಕೆ
ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಸ್ಲೀಪರ್ ಬಸ್, ಪ್ರಯಾಣಿಕರು ಜಸ್ಟ್ ಮಿಸ್
ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್
ಪರಪ್ಪನ ಅಗ್ರಹಾರ ಜೈಲಲ್ಲಿ ಹೈಡ್ರಾಮಾ, ಲಘು ಲಾಠಿ ಪ್ರಹಾರ!
ಮೋದಿಗಾಗಿ ಸಿದ್ಧವಾದ ನಾಲ್ವಡಿ ಒಡೆಯರ್ ಮಾದರಿ ಪೇಟದ ವಿಶೇಷಗಳೇನು ಗೊತ್ತಾ?
9000 ವಿಡಿಯೋ,ಫೋಟೋ ಪತ್ತೆಯಾದ್ರೂ ಅರೆಸ್ಟ್ ಇಲ್ಲವೇಕೆ?
ಬೆಂಗಳೂರಲ್ಲಿ ಮಾಲಿನ್ಯದ ಭೀತಿ, ಕರಾವಳಿಯಲ್ಲಿ ಶುದ್ಧ ಗಾಳಿ!
6 ವರ್ಷದ ಮಗನನ್ನು ಕೊಂದು ಶವವ ನದಿಗೆಸೆದ ತಂದೆ
ಮಂಡ್ಯಕ್ಕೆ ನಾಳೆ ಮೋದಿ: ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟನೆ
ಬೆಂಗಳೂರು: ಈ ಪ್ರದೇಶದ 42 ರಸ್ತೆಗಳಲ್ಲಿ ಇನ್ನು ಪೇ ಆ್ಯಂಡ್ ಪಾರ್ಕ್!
ಅಕ್ಷಯ ತೃತೀಯಕ್ಕೆ ಬಂಗಾರ ದುಬಾರಿ? ಗ್ರಾಹಕರಿಗೆ ಏನೇನು ಆಫರ್ಗಳಿವೆ ನೋಡಿ!
ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್: ಸತತ 2ನೇ ವರ್ಷವೂ ಶುಲ್ಕ ಏರಿಕೆ
ಬಿಸಿಲಿನ ತಾಪಕ್ಕೆ ಬೆಂದ ಕರುನಾಡು: ಈ ಜಿಲ್ಲೆಗಳಲ್ಲಿ ಸಂಜೆ ಮಳೆ ಸಂಭವ
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸಾವಿರರು ಜನರಿಗೆ ಉದ್ಯೋಗವಕಾಶ
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್
ವಿಜಯಪುರ ಸರ್ಕಾರಿ ಅಧಿಕಾರಿ-ಸಿಬ್ಬಂದಿಗೆ ಹೇಳೋರಿಲ್ಲ, ಕೇಳೋರಿಲ್ಲ
ಸಿದ್ದರಾಮಯ್ಯ ಹೆಸರಿನ ಸೇತುವೆ ಉದ್ಘಾಟನೆ:30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳ
ಊರು ಬಿಟ್ಟು ಹುಬ್ಬಳ್ಳಿಗೆ ಹಾರಿಬಂದ ಒಂದೇ ಬಡಾವಣೆಯ ಜೋಡಿ ಹಕ್ಕಿ
ಸರ್ಕಾರಿ ನೌಕರರ 2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ
ಇಬ್ಬರು ಯುವಕರ ಮೃತದೇಹಗಳು ಪತ್ತೆ: ಸ್ನೇಹಿತರ ಸಾವಿನ ಸುತ್ತ ಅನುಮಾನಗಳ ಹುತ್ತ
IPL ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL, BMTC: ಇಲ್ಲಿದೆ ಮಾಹಿತಿ
ಭುಗಿಲೆದ್ದ ಮಂತ್ರಾಲಯ ರಾಯರ ಜಪದ ಕಟ್ಟೆ ವಿವಾದ: ಸರ್ವೆ ವೇಳೆ ಹೈಡ್ರಾಮಾ
ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್
ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.