AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟ: ಶಿವರಾತ್ರಿ ಲಾಡು ಮಾರಾಟದಿಂದ 1 ಕೋಟಿ ಆದಾಯ

ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ತಂದು ಕೊಡೋ ದೇಗುಲಗಳ ಪೈಕಿ 2ನೇ ಸ್ಥಾನ ಪಡೆದುಕೊಂಡಿರೋ ಹನೂರಿನ ಮಲೆ ಮಹದೇಶ್ವರ ದೇವಾಲಯ ಈ ಬಾರಿಯ ಶಿವರಾತ್ರಿ ಜಾತ್ರೆ ವೇಳೆ ಬರೋಬ್ಬರಿ 1 ಕೋಟಿ 50 ಸಾವಿರ ಆದಾಯ ಮಾಡಿದೆ. ಅದು ಕೂಡ ಕೇವಲ ಲಾಡು ಮಾರಾಟದಲ್ಲಿ. ಮಲೆಮಹದೇಶ್ವರ ದೇವಾಲಯ ಅತಿ ಹೆಚ್ಚು ಭಕ್ತರನ್ನು ಹೊಂದಿದೆ. ಈ ಬಾರಿ ನಡೆದ ಶಿವರಾತ್ರಿ ಜಾತ್ರೆ ವೇಳೆ ಲಾಡು ಮಾರಾಟದಿಂದ ಕೋಟಿ ಕೋಟಿ ಆದಾಯ ಗಳಿಸಿದೆ. ಬರೋಬ್ಬರಿ 6 ಲಕ್ಷ 20 […]

ಮಹದೇಶ್ವರ ಬೆಟ್ಟ: ಶಿವರಾತ್ರಿ ಲಾಡು ಮಾರಾಟದಿಂದ 1 ಕೋಟಿ ಆದಾಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 28, 2020 | 12:04 PM

Share

ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ತಂದು ಕೊಡೋ ದೇಗುಲಗಳ ಪೈಕಿ 2ನೇ ಸ್ಥಾನ ಪಡೆದುಕೊಂಡಿರೋ ಹನೂರಿನ ಮಲೆ ಮಹದೇಶ್ವರ ದೇವಾಲಯ ಈ ಬಾರಿಯ ಶಿವರಾತ್ರಿ ಜಾತ್ರೆ ವೇಳೆ ಬರೋಬ್ಬರಿ 1 ಕೋಟಿ 50 ಸಾವಿರ ಆದಾಯ ಮಾಡಿದೆ. ಅದು ಕೂಡ ಕೇವಲ ಲಾಡು ಮಾರಾಟದಲ್ಲಿ.

ಮಲೆಮಹದೇಶ್ವರ ದೇವಾಲಯ ಅತಿ ಹೆಚ್ಚು ಭಕ್ತರನ್ನು ಹೊಂದಿದೆ. ಈ ಬಾರಿ ನಡೆದ ಶಿವರಾತ್ರಿ ಜಾತ್ರೆ ವೇಳೆ ಲಾಡು ಮಾರಾಟದಿಂದ ಕೋಟಿ ಕೋಟಿ ಆದಾಯ ಗಳಿಸಿದೆ. ಬರೋಬ್ಬರಿ 6 ಲಕ್ಷ 20 ಸಾವಿರ ಲಾಡುಗಳು ಮಾರಾಟವಾಗಿದ್ದು, ಕೌಂಟರ್ ಗಳಲ್ಲೇ 5 ಲಕ್ಷದ 2 ಸಾವಿರ ಲಾಡು ಮಾರಾಟವಾಗಿದೆ. ಕೇವಲ ಐದು ದಿನಗಳಲ್ಲಿ ಲಾಡು ಮಾರಾಟದಿಂದ ಬರೋಬ್ಬರಿ 1 ಕೋಟಿ 50 ಸಾವಿರ ಆದಾಯ ಬಂದಿದೆ.

ಶಿವರಾತ್ರಿ ಜಾತ್ರೆಯಲ್ಲಿ ನಿತ್ಯ ದಾಸೋಹಕ್ಕೆಂದು 31,900 ಕೆ.ಜಿ.ಅಕ್ಕಿ ಮತ್ತು 4733 ಲೀಟರ್ ಸೂರ್ಯಕಾಂತಿ ಎಣ್ಣೆ ಖರ್ಚಾಗುತ್ತೆ. ಆದರೆ ಜಾತ್ರೆಗೆಂದು ಭಕ್ತರಿಂದಲೇ 26 ಕ್ವಿಂಟಾಲ್, 226 ಕೆ ಜಿ ಅಕ್ಕಿ ಸಂಗ್ರಹವಾಗಿದೆ ಎಂದು ಮಲೆ ಮಹದೇಶ್ವರ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ತಿಳಿಸಿದ್ದಾರೆ.

Published On - 11:52 am, Fri, 28 February 20

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ