AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟ: ಶಿವರಾತ್ರಿ ಲಾಡು ಮಾರಾಟದಿಂದ 1 ಕೋಟಿ ಆದಾಯ

ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ತಂದು ಕೊಡೋ ದೇಗುಲಗಳ ಪೈಕಿ 2ನೇ ಸ್ಥಾನ ಪಡೆದುಕೊಂಡಿರೋ ಹನೂರಿನ ಮಲೆ ಮಹದೇಶ್ವರ ದೇವಾಲಯ ಈ ಬಾರಿಯ ಶಿವರಾತ್ರಿ ಜಾತ್ರೆ ವೇಳೆ ಬರೋಬ್ಬರಿ 1 ಕೋಟಿ 50 ಸಾವಿರ ಆದಾಯ ಮಾಡಿದೆ. ಅದು ಕೂಡ ಕೇವಲ ಲಾಡು ಮಾರಾಟದಲ್ಲಿ. ಮಲೆಮಹದೇಶ್ವರ ದೇವಾಲಯ ಅತಿ ಹೆಚ್ಚು ಭಕ್ತರನ್ನು ಹೊಂದಿದೆ. ಈ ಬಾರಿ ನಡೆದ ಶಿವರಾತ್ರಿ ಜಾತ್ರೆ ವೇಳೆ ಲಾಡು ಮಾರಾಟದಿಂದ ಕೋಟಿ ಕೋಟಿ ಆದಾಯ ಗಳಿಸಿದೆ. ಬರೋಬ್ಬರಿ 6 ಲಕ್ಷ 20 […]

ಮಹದೇಶ್ವರ ಬೆಟ್ಟ: ಶಿವರಾತ್ರಿ ಲಾಡು ಮಾರಾಟದಿಂದ 1 ಕೋಟಿ ಆದಾಯ
ಸಾಧು ಶ್ರೀನಾಥ್​
|

Updated on:Feb 28, 2020 | 12:04 PM

Share

ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ತಂದು ಕೊಡೋ ದೇಗುಲಗಳ ಪೈಕಿ 2ನೇ ಸ್ಥಾನ ಪಡೆದುಕೊಂಡಿರೋ ಹನೂರಿನ ಮಲೆ ಮಹದೇಶ್ವರ ದೇವಾಲಯ ಈ ಬಾರಿಯ ಶಿವರಾತ್ರಿ ಜಾತ್ರೆ ವೇಳೆ ಬರೋಬ್ಬರಿ 1 ಕೋಟಿ 50 ಸಾವಿರ ಆದಾಯ ಮಾಡಿದೆ. ಅದು ಕೂಡ ಕೇವಲ ಲಾಡು ಮಾರಾಟದಲ್ಲಿ.

ಮಲೆಮಹದೇಶ್ವರ ದೇವಾಲಯ ಅತಿ ಹೆಚ್ಚು ಭಕ್ತರನ್ನು ಹೊಂದಿದೆ. ಈ ಬಾರಿ ನಡೆದ ಶಿವರಾತ್ರಿ ಜಾತ್ರೆ ವೇಳೆ ಲಾಡು ಮಾರಾಟದಿಂದ ಕೋಟಿ ಕೋಟಿ ಆದಾಯ ಗಳಿಸಿದೆ. ಬರೋಬ್ಬರಿ 6 ಲಕ್ಷ 20 ಸಾವಿರ ಲಾಡುಗಳು ಮಾರಾಟವಾಗಿದ್ದು, ಕೌಂಟರ್ ಗಳಲ್ಲೇ 5 ಲಕ್ಷದ 2 ಸಾವಿರ ಲಾಡು ಮಾರಾಟವಾಗಿದೆ. ಕೇವಲ ಐದು ದಿನಗಳಲ್ಲಿ ಲಾಡು ಮಾರಾಟದಿಂದ ಬರೋಬ್ಬರಿ 1 ಕೋಟಿ 50 ಸಾವಿರ ಆದಾಯ ಬಂದಿದೆ.

ಶಿವರಾತ್ರಿ ಜಾತ್ರೆಯಲ್ಲಿ ನಿತ್ಯ ದಾಸೋಹಕ್ಕೆಂದು 31,900 ಕೆ.ಜಿ.ಅಕ್ಕಿ ಮತ್ತು 4733 ಲೀಟರ್ ಸೂರ್ಯಕಾಂತಿ ಎಣ್ಣೆ ಖರ್ಚಾಗುತ್ತೆ. ಆದರೆ ಜಾತ್ರೆಗೆಂದು ಭಕ್ತರಿಂದಲೇ 26 ಕ್ವಿಂಟಾಲ್, 226 ಕೆ ಜಿ ಅಕ್ಕಿ ಸಂಗ್ರಹವಾಗಿದೆ ಎಂದು ಮಲೆ ಮಹದೇಶ್ವರ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ತಿಳಿಸಿದ್ದಾರೆ.

Published On - 11:52 am, Fri, 28 February 20

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ