AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟ: ಶಿವರಾತ್ರಿ ಲಾಡು ಮಾರಾಟದಿಂದ 1 ಕೋಟಿ ಆದಾಯ

ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ತಂದು ಕೊಡೋ ದೇಗುಲಗಳ ಪೈಕಿ 2ನೇ ಸ್ಥಾನ ಪಡೆದುಕೊಂಡಿರೋ ಹನೂರಿನ ಮಲೆ ಮಹದೇಶ್ವರ ದೇವಾಲಯ ಈ ಬಾರಿಯ ಶಿವರಾತ್ರಿ ಜಾತ್ರೆ ವೇಳೆ ಬರೋಬ್ಬರಿ 1 ಕೋಟಿ 50 ಸಾವಿರ ಆದಾಯ ಮಾಡಿದೆ. ಅದು ಕೂಡ ಕೇವಲ ಲಾಡು ಮಾರಾಟದಲ್ಲಿ. ಮಲೆಮಹದೇಶ್ವರ ದೇವಾಲಯ ಅತಿ ಹೆಚ್ಚು ಭಕ್ತರನ್ನು ಹೊಂದಿದೆ. ಈ ಬಾರಿ ನಡೆದ ಶಿವರಾತ್ರಿ ಜಾತ್ರೆ ವೇಳೆ ಲಾಡು ಮಾರಾಟದಿಂದ ಕೋಟಿ ಕೋಟಿ ಆದಾಯ ಗಳಿಸಿದೆ. ಬರೋಬ್ಬರಿ 6 ಲಕ್ಷ 20 […]

ಮಹದೇಶ್ವರ ಬೆಟ್ಟ: ಶಿವರಾತ್ರಿ ಲಾಡು ಮಾರಾಟದಿಂದ 1 ಕೋಟಿ ಆದಾಯ
Follow us
ಸಾಧು ಶ್ರೀನಾಥ್​
|

Updated on:Feb 28, 2020 | 12:04 PM

ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ತಂದು ಕೊಡೋ ದೇಗುಲಗಳ ಪೈಕಿ 2ನೇ ಸ್ಥಾನ ಪಡೆದುಕೊಂಡಿರೋ ಹನೂರಿನ ಮಲೆ ಮಹದೇಶ್ವರ ದೇವಾಲಯ ಈ ಬಾರಿಯ ಶಿವರಾತ್ರಿ ಜಾತ್ರೆ ವೇಳೆ ಬರೋಬ್ಬರಿ 1 ಕೋಟಿ 50 ಸಾವಿರ ಆದಾಯ ಮಾಡಿದೆ. ಅದು ಕೂಡ ಕೇವಲ ಲಾಡು ಮಾರಾಟದಲ್ಲಿ.

ಮಲೆಮಹದೇಶ್ವರ ದೇವಾಲಯ ಅತಿ ಹೆಚ್ಚು ಭಕ್ತರನ್ನು ಹೊಂದಿದೆ. ಈ ಬಾರಿ ನಡೆದ ಶಿವರಾತ್ರಿ ಜಾತ್ರೆ ವೇಳೆ ಲಾಡು ಮಾರಾಟದಿಂದ ಕೋಟಿ ಕೋಟಿ ಆದಾಯ ಗಳಿಸಿದೆ. ಬರೋಬ್ಬರಿ 6 ಲಕ್ಷ 20 ಸಾವಿರ ಲಾಡುಗಳು ಮಾರಾಟವಾಗಿದ್ದು, ಕೌಂಟರ್ ಗಳಲ್ಲೇ 5 ಲಕ್ಷದ 2 ಸಾವಿರ ಲಾಡು ಮಾರಾಟವಾಗಿದೆ. ಕೇವಲ ಐದು ದಿನಗಳಲ್ಲಿ ಲಾಡು ಮಾರಾಟದಿಂದ ಬರೋಬ್ಬರಿ 1 ಕೋಟಿ 50 ಸಾವಿರ ಆದಾಯ ಬಂದಿದೆ.

ಶಿವರಾತ್ರಿ ಜಾತ್ರೆಯಲ್ಲಿ ನಿತ್ಯ ದಾಸೋಹಕ್ಕೆಂದು 31,900 ಕೆ.ಜಿ.ಅಕ್ಕಿ ಮತ್ತು 4733 ಲೀಟರ್ ಸೂರ್ಯಕಾಂತಿ ಎಣ್ಣೆ ಖರ್ಚಾಗುತ್ತೆ. ಆದರೆ ಜಾತ್ರೆಗೆಂದು ಭಕ್ತರಿಂದಲೇ 26 ಕ್ವಿಂಟಾಲ್, 226 ಕೆ ಜಿ ಅಕ್ಕಿ ಸಂಗ್ರಹವಾಗಿದೆ ಎಂದು ಮಲೆ ಮಹದೇಶ್ವರ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ತಿಳಿಸಿದ್ದಾರೆ.

Published On - 11:52 am, Fri, 28 February 20

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್