AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟ: ಶಿವರಾತ್ರಿ ಲಾಡು ಮಾರಾಟದಿಂದ 1 ಕೋಟಿ ಆದಾಯ

ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ತಂದು ಕೊಡೋ ದೇಗುಲಗಳ ಪೈಕಿ 2ನೇ ಸ್ಥಾನ ಪಡೆದುಕೊಂಡಿರೋ ಹನೂರಿನ ಮಲೆ ಮಹದೇಶ್ವರ ದೇವಾಲಯ ಈ ಬಾರಿಯ ಶಿವರಾತ್ರಿ ಜಾತ್ರೆ ವೇಳೆ ಬರೋಬ್ಬರಿ 1 ಕೋಟಿ 50 ಸಾವಿರ ಆದಾಯ ಮಾಡಿದೆ. ಅದು ಕೂಡ ಕೇವಲ ಲಾಡು ಮಾರಾಟದಲ್ಲಿ. ಮಲೆಮಹದೇಶ್ವರ ದೇವಾಲಯ ಅತಿ ಹೆಚ್ಚು ಭಕ್ತರನ್ನು ಹೊಂದಿದೆ. ಈ ಬಾರಿ ನಡೆದ ಶಿವರಾತ್ರಿ ಜಾತ್ರೆ ವೇಳೆ ಲಾಡು ಮಾರಾಟದಿಂದ ಕೋಟಿ ಕೋಟಿ ಆದಾಯ ಗಳಿಸಿದೆ. ಬರೋಬ್ಬರಿ 6 ಲಕ್ಷ 20 […]

ಮಹದೇಶ್ವರ ಬೆಟ್ಟ: ಶಿವರಾತ್ರಿ ಲಾಡು ಮಾರಾಟದಿಂದ 1 ಕೋಟಿ ಆದಾಯ
ಸಾಧು ಶ್ರೀನಾಥ್​
|

Updated on:Feb 28, 2020 | 12:04 PM

Share

ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ತಂದು ಕೊಡೋ ದೇಗುಲಗಳ ಪೈಕಿ 2ನೇ ಸ್ಥಾನ ಪಡೆದುಕೊಂಡಿರೋ ಹನೂರಿನ ಮಲೆ ಮಹದೇಶ್ವರ ದೇವಾಲಯ ಈ ಬಾರಿಯ ಶಿವರಾತ್ರಿ ಜಾತ್ರೆ ವೇಳೆ ಬರೋಬ್ಬರಿ 1 ಕೋಟಿ 50 ಸಾವಿರ ಆದಾಯ ಮಾಡಿದೆ. ಅದು ಕೂಡ ಕೇವಲ ಲಾಡು ಮಾರಾಟದಲ್ಲಿ.

ಮಲೆಮಹದೇಶ್ವರ ದೇವಾಲಯ ಅತಿ ಹೆಚ್ಚು ಭಕ್ತರನ್ನು ಹೊಂದಿದೆ. ಈ ಬಾರಿ ನಡೆದ ಶಿವರಾತ್ರಿ ಜಾತ್ರೆ ವೇಳೆ ಲಾಡು ಮಾರಾಟದಿಂದ ಕೋಟಿ ಕೋಟಿ ಆದಾಯ ಗಳಿಸಿದೆ. ಬರೋಬ್ಬರಿ 6 ಲಕ್ಷ 20 ಸಾವಿರ ಲಾಡುಗಳು ಮಾರಾಟವಾಗಿದ್ದು, ಕೌಂಟರ್ ಗಳಲ್ಲೇ 5 ಲಕ್ಷದ 2 ಸಾವಿರ ಲಾಡು ಮಾರಾಟವಾಗಿದೆ. ಕೇವಲ ಐದು ದಿನಗಳಲ್ಲಿ ಲಾಡು ಮಾರಾಟದಿಂದ ಬರೋಬ್ಬರಿ 1 ಕೋಟಿ 50 ಸಾವಿರ ಆದಾಯ ಬಂದಿದೆ.

ಶಿವರಾತ್ರಿ ಜಾತ್ರೆಯಲ್ಲಿ ನಿತ್ಯ ದಾಸೋಹಕ್ಕೆಂದು 31,900 ಕೆ.ಜಿ.ಅಕ್ಕಿ ಮತ್ತು 4733 ಲೀಟರ್ ಸೂರ್ಯಕಾಂತಿ ಎಣ್ಣೆ ಖರ್ಚಾಗುತ್ತೆ. ಆದರೆ ಜಾತ್ರೆಗೆಂದು ಭಕ್ತರಿಂದಲೇ 26 ಕ್ವಿಂಟಾಲ್, 226 ಕೆ ಜಿ ಅಕ್ಕಿ ಸಂಗ್ರಹವಾಗಿದೆ ಎಂದು ಮಲೆ ಮಹದೇಶ್ವರ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ತಿಳಿಸಿದ್ದಾರೆ.

Published On - 11:52 am, Fri, 28 February 20

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ