AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಹೊರರಾಜ್ಯಗಳಿಗೆ ಹೋಗುವವರಿಗೆ ಶಾಕಿಂಗ್ ನ್ಯೂಸ್

ದೇವನಹಳ್ಳಿ: ದೇವನಹಳ್ಳಿಯ ಕೆಂಪೇಗೌಡ ಏರ್‌ಪೋರ್ಟ್​ಗೆ ಬಂದ ಪ್ರಯಾಣಿಕರಿಗೆ ಶಾಕ್ ಆಗಿದೆ. ಯಾಕಂದ್ರೆ ವಿವಿಧ ರಾಜ್ಯಗಳಿಗೆ ಹೋಗಲು ಬೆಳಗ್ಗೆಯೇ ಏರ್‌ಪೋರ್ಟ್​ಗೆ ಬಂದಿದ್ದ ಪ್ರಯಾಣಿಕರು ತೆರಳಬೇಕಿದ್ದ 10 ವಿಮಾನಗಳು ರದ್ದಾಗಿವೆ. ಮುಂಬೈ, ಹೈದರಾಬಾದ್, ಬೆಳಗಾವಿ, ಚೆನ್ನೈ, ಮಂಗಳೂರು, ಅಹಮದಾಬಾದ್, ದೆಹಲಿಗೆ ತೆರಳಬೇಕಿದ್ದ ವಿಮಾನ ರದ್ದಾಗಿವೆ. ಹಲವು ತಾಂತ್ರಿಕ ಕಾರಣಗಳಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆ ಒಳಗೆ ಕೆಐಎಎಲ್ ನಿಂದ ತೆರಳಬೇಕಿದ್ದ ವಿಮಾನಗಳು ಕೊನೆ ಕ್ಷಣದಲ್ಲಿ ರದ್ದಾಗಿವೆ. ಫ್ಲೈಟ್​ಗಾಗಿ ಬೆಳ್ಳಂ ಬೆಳಗ್ಗೆ ಆಗಮಿಸಿರುವ ಪ್ರಯಾಣಿಕರು ಏರ್‌ಪೋರ್ಟ್​ನಲ್ಲೇ ಕಾಯುವಂತಾಗಿದೆ. ಇನ್ನು […]

ಬೆಂಗಳೂರಿಂದ ಹೊರರಾಜ್ಯಗಳಿಗೆ ಹೋಗುವವರಿಗೆ ಶಾಕಿಂಗ್ ನ್ಯೂಸ್
ಆಯೇಷಾ ಬಾನು
|

Updated on:May 28, 2020 | 2:46 PM

Share

ದೇವನಹಳ್ಳಿ: ದೇವನಹಳ್ಳಿಯ ಕೆಂಪೇಗೌಡ ಏರ್‌ಪೋರ್ಟ್​ಗೆ ಬಂದ ಪ್ರಯಾಣಿಕರಿಗೆ ಶಾಕ್ ಆಗಿದೆ. ಯಾಕಂದ್ರೆ ವಿವಿಧ ರಾಜ್ಯಗಳಿಗೆ ಹೋಗಲು ಬೆಳಗ್ಗೆಯೇ ಏರ್‌ಪೋರ್ಟ್​ಗೆ ಬಂದಿದ್ದ ಪ್ರಯಾಣಿಕರು ತೆರಳಬೇಕಿದ್ದ 10 ವಿಮಾನಗಳು ರದ್ದಾಗಿವೆ. ಮುಂಬೈ, ಹೈದರಾಬಾದ್, ಬೆಳಗಾವಿ, ಚೆನ್ನೈ, ಮಂಗಳೂರು, ಅಹಮದಾಬಾದ್, ದೆಹಲಿಗೆ ತೆರಳಬೇಕಿದ್ದ ವಿಮಾನ ರದ್ದಾಗಿವೆ.

ಹಲವು ತಾಂತ್ರಿಕ ಕಾರಣಗಳಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆ ಒಳಗೆ ಕೆಐಎಎಲ್ ನಿಂದ ತೆರಳಬೇಕಿದ್ದ ವಿಮಾನಗಳು ಕೊನೆ ಕ್ಷಣದಲ್ಲಿ ರದ್ದಾಗಿವೆ. ಫ್ಲೈಟ್​ಗಾಗಿ ಬೆಳ್ಳಂ ಬೆಳಗ್ಗೆ ಆಗಮಿಸಿರುವ ಪ್ರಯಾಣಿಕರು ಏರ್‌ಪೋರ್ಟ್​ನಲ್ಲೇ ಕಾಯುವಂತಾಗಿದೆ.

ಇನ್ನು ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಅಂತಾರಾಜ್ಯದಿಂದ KIABಗೆ ಬರಬೇಕಿದ್ದ ವಿಮಾನಗಳು ರದ್ದಾಗಿವೆ. ಮುಂಬೈ, ದೆಹಲಿ, ಗೋವಾ, ಕೋಲ್ಕತ್ತಾ, ಇಂದೋರ್, ಹೈದರಾಬಾದ್, ಜೈಪುರದಿಂದ ಬರಬೇಕಿದ್ದ ವಿಮಾನಗಳು ರದ್ದಾಗಿವೆ.

Published On - 8:49 am, Thu, 28 May 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ