AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಹೊರರಾಜ್ಯಗಳಿಗೆ ಹೋಗುವವರಿಗೆ ಶಾಕಿಂಗ್ ನ್ಯೂಸ್

ದೇವನಹಳ್ಳಿ: ದೇವನಹಳ್ಳಿಯ ಕೆಂಪೇಗೌಡ ಏರ್‌ಪೋರ್ಟ್​ಗೆ ಬಂದ ಪ್ರಯಾಣಿಕರಿಗೆ ಶಾಕ್ ಆಗಿದೆ. ಯಾಕಂದ್ರೆ ವಿವಿಧ ರಾಜ್ಯಗಳಿಗೆ ಹೋಗಲು ಬೆಳಗ್ಗೆಯೇ ಏರ್‌ಪೋರ್ಟ್​ಗೆ ಬಂದಿದ್ದ ಪ್ರಯಾಣಿಕರು ತೆರಳಬೇಕಿದ್ದ 10 ವಿಮಾನಗಳು ರದ್ದಾಗಿವೆ. ಮುಂಬೈ, ಹೈದರಾಬಾದ್, ಬೆಳಗಾವಿ, ಚೆನ್ನೈ, ಮಂಗಳೂರು, ಅಹಮದಾಬಾದ್, ದೆಹಲಿಗೆ ತೆರಳಬೇಕಿದ್ದ ವಿಮಾನ ರದ್ದಾಗಿವೆ. ಹಲವು ತಾಂತ್ರಿಕ ಕಾರಣಗಳಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆ ಒಳಗೆ ಕೆಐಎಎಲ್ ನಿಂದ ತೆರಳಬೇಕಿದ್ದ ವಿಮಾನಗಳು ಕೊನೆ ಕ್ಷಣದಲ್ಲಿ ರದ್ದಾಗಿವೆ. ಫ್ಲೈಟ್​ಗಾಗಿ ಬೆಳ್ಳಂ ಬೆಳಗ್ಗೆ ಆಗಮಿಸಿರುವ ಪ್ರಯಾಣಿಕರು ಏರ್‌ಪೋರ್ಟ್​ನಲ್ಲೇ ಕಾಯುವಂತಾಗಿದೆ. ಇನ್ನು […]

ಬೆಂಗಳೂರಿಂದ ಹೊರರಾಜ್ಯಗಳಿಗೆ ಹೋಗುವವರಿಗೆ ಶಾಕಿಂಗ್ ನ್ಯೂಸ್
ಆಯೇಷಾ ಬಾನು
|

Updated on:May 28, 2020 | 2:46 PM

Share

ದೇವನಹಳ್ಳಿ: ದೇವನಹಳ್ಳಿಯ ಕೆಂಪೇಗೌಡ ಏರ್‌ಪೋರ್ಟ್​ಗೆ ಬಂದ ಪ್ರಯಾಣಿಕರಿಗೆ ಶಾಕ್ ಆಗಿದೆ. ಯಾಕಂದ್ರೆ ವಿವಿಧ ರಾಜ್ಯಗಳಿಗೆ ಹೋಗಲು ಬೆಳಗ್ಗೆಯೇ ಏರ್‌ಪೋರ್ಟ್​ಗೆ ಬಂದಿದ್ದ ಪ್ರಯಾಣಿಕರು ತೆರಳಬೇಕಿದ್ದ 10 ವಿಮಾನಗಳು ರದ್ದಾಗಿವೆ. ಮುಂಬೈ, ಹೈದರಾಬಾದ್, ಬೆಳಗಾವಿ, ಚೆನ್ನೈ, ಮಂಗಳೂರು, ಅಹಮದಾಬಾದ್, ದೆಹಲಿಗೆ ತೆರಳಬೇಕಿದ್ದ ವಿಮಾನ ರದ್ದಾಗಿವೆ.

ಹಲವು ತಾಂತ್ರಿಕ ಕಾರಣಗಳಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆ ಒಳಗೆ ಕೆಐಎಎಲ್ ನಿಂದ ತೆರಳಬೇಕಿದ್ದ ವಿಮಾನಗಳು ಕೊನೆ ಕ್ಷಣದಲ್ಲಿ ರದ್ದಾಗಿವೆ. ಫ್ಲೈಟ್​ಗಾಗಿ ಬೆಳ್ಳಂ ಬೆಳಗ್ಗೆ ಆಗಮಿಸಿರುವ ಪ್ರಯಾಣಿಕರು ಏರ್‌ಪೋರ್ಟ್​ನಲ್ಲೇ ಕಾಯುವಂತಾಗಿದೆ.

ಇನ್ನು ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಅಂತಾರಾಜ್ಯದಿಂದ KIABಗೆ ಬರಬೇಕಿದ್ದ ವಿಮಾನಗಳು ರದ್ದಾಗಿವೆ. ಮುಂಬೈ, ದೆಹಲಿ, ಗೋವಾ, ಕೋಲ್ಕತ್ತಾ, ಇಂದೋರ್, ಹೈದರಾಬಾದ್, ಜೈಪುರದಿಂದ ಬರಬೇಕಿದ್ದ ವಿಮಾನಗಳು ರದ್ದಾಗಿವೆ.

Published On - 8:49 am, Thu, 28 May 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?