AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಹೊರರಾಜ್ಯಗಳಿಗೆ ಹೋಗುವವರಿಗೆ ಶಾಕಿಂಗ್ ನ್ಯೂಸ್

ದೇವನಹಳ್ಳಿ: ದೇವನಹಳ್ಳಿಯ ಕೆಂಪೇಗೌಡ ಏರ್‌ಪೋರ್ಟ್​ಗೆ ಬಂದ ಪ್ರಯಾಣಿಕರಿಗೆ ಶಾಕ್ ಆಗಿದೆ. ಯಾಕಂದ್ರೆ ವಿವಿಧ ರಾಜ್ಯಗಳಿಗೆ ಹೋಗಲು ಬೆಳಗ್ಗೆಯೇ ಏರ್‌ಪೋರ್ಟ್​ಗೆ ಬಂದಿದ್ದ ಪ್ರಯಾಣಿಕರು ತೆರಳಬೇಕಿದ್ದ 10 ವಿಮಾನಗಳು ರದ್ದಾಗಿವೆ. ಮುಂಬೈ, ಹೈದರಾಬಾದ್, ಬೆಳಗಾವಿ, ಚೆನ್ನೈ, ಮಂಗಳೂರು, ಅಹಮದಾಬಾದ್, ದೆಹಲಿಗೆ ತೆರಳಬೇಕಿದ್ದ ವಿಮಾನ ರದ್ದಾಗಿವೆ. ಹಲವು ತಾಂತ್ರಿಕ ಕಾರಣಗಳಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆ ಒಳಗೆ ಕೆಐಎಎಲ್ ನಿಂದ ತೆರಳಬೇಕಿದ್ದ ವಿಮಾನಗಳು ಕೊನೆ ಕ್ಷಣದಲ್ಲಿ ರದ್ದಾಗಿವೆ. ಫ್ಲೈಟ್​ಗಾಗಿ ಬೆಳ್ಳಂ ಬೆಳಗ್ಗೆ ಆಗಮಿಸಿರುವ ಪ್ರಯಾಣಿಕರು ಏರ್‌ಪೋರ್ಟ್​ನಲ್ಲೇ ಕಾಯುವಂತಾಗಿದೆ. ಇನ್ನು […]

ಬೆಂಗಳೂರಿಂದ ಹೊರರಾಜ್ಯಗಳಿಗೆ ಹೋಗುವವರಿಗೆ ಶಾಕಿಂಗ್ ನ್ಯೂಸ್
ಆಯೇಷಾ ಬಾನು
|

Updated on:May 28, 2020 | 2:46 PM

Share

ದೇವನಹಳ್ಳಿ: ದೇವನಹಳ್ಳಿಯ ಕೆಂಪೇಗೌಡ ಏರ್‌ಪೋರ್ಟ್​ಗೆ ಬಂದ ಪ್ರಯಾಣಿಕರಿಗೆ ಶಾಕ್ ಆಗಿದೆ. ಯಾಕಂದ್ರೆ ವಿವಿಧ ರಾಜ್ಯಗಳಿಗೆ ಹೋಗಲು ಬೆಳಗ್ಗೆಯೇ ಏರ್‌ಪೋರ್ಟ್​ಗೆ ಬಂದಿದ್ದ ಪ್ರಯಾಣಿಕರು ತೆರಳಬೇಕಿದ್ದ 10 ವಿಮಾನಗಳು ರದ್ದಾಗಿವೆ. ಮುಂಬೈ, ಹೈದರಾಬಾದ್, ಬೆಳಗಾವಿ, ಚೆನ್ನೈ, ಮಂಗಳೂರು, ಅಹಮದಾಬಾದ್, ದೆಹಲಿಗೆ ತೆರಳಬೇಕಿದ್ದ ವಿಮಾನ ರದ್ದಾಗಿವೆ.

ಹಲವು ತಾಂತ್ರಿಕ ಕಾರಣಗಳಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆ ಒಳಗೆ ಕೆಐಎಎಲ್ ನಿಂದ ತೆರಳಬೇಕಿದ್ದ ವಿಮಾನಗಳು ಕೊನೆ ಕ್ಷಣದಲ್ಲಿ ರದ್ದಾಗಿವೆ. ಫ್ಲೈಟ್​ಗಾಗಿ ಬೆಳ್ಳಂ ಬೆಳಗ್ಗೆ ಆಗಮಿಸಿರುವ ಪ್ರಯಾಣಿಕರು ಏರ್‌ಪೋರ್ಟ್​ನಲ್ಲೇ ಕಾಯುವಂತಾಗಿದೆ.

ಇನ್ನು ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಅಂತಾರಾಜ್ಯದಿಂದ KIABಗೆ ಬರಬೇಕಿದ್ದ ವಿಮಾನಗಳು ರದ್ದಾಗಿವೆ. ಮುಂಬೈ, ದೆಹಲಿ, ಗೋವಾ, ಕೋಲ್ಕತ್ತಾ, ಇಂದೋರ್, ಹೈದರಾಬಾದ್, ಜೈಪುರದಿಂದ ಬರಬೇಕಿದ್ದ ವಿಮಾನಗಳು ರದ್ದಾಗಿವೆ.

Published On - 8:49 am, Thu, 28 May 20

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು