AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಈವರೆಗೆ ಎಷ್ಟು ಜನರಿಗೆ ಲಸಿಕೆ ಹಾಕಲಾಗಿದೆ ಎಂಬ ಮಾಹಿತಿ ಹಂಚಿಕೊಂಡ ಸಚಿವ ಡಾ.ಸುಧಾಕರ್

Covid vaccination In Karnataka: ಲಸಿಕೆ ಖರೀದಿ ಮಾಡಲು ರಾಜ್ಯ ಸರ್ಕಾರದಿಂದ ಜಾಗತಿಕ ಟೆಂಡರ್ ಕರೆಯುವ ಬಗ್ಗೆ ಗೊತ್ತಿಲ್ಲ. ಈ ಕುರಿತು ಮಾಹಿತಿ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕರ್ನಾಟಕದಲ್ಲಿ ಈವರೆಗೆ ಎಷ್ಟು ಜನರಿಗೆ ಲಸಿಕೆ ಹಾಕಲಾಗಿದೆ ಎಂಬ ಮಾಹಿತಿ ಹಂಚಿಕೊಂಡ ಸಚಿವ ಡಾ.ಸುಧಾಕರ್
ಡಾ.ಕೆ. ಸುಧಾಕರ್​
guruganesh bhat
|

Updated on: May 11, 2021 | 9:15 PM

Share

ಬೆಂಗಳೂರು: ಕರ್ನಾಟಕದಲ್ಲಿ ಈವರೆಗೆ 1,07,59,572 ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ. 18 ರಿಂದ44 ವರ್ಷದೊಳಗಿನ 41,803 ಜನರಿಗೆ ಲಸಿಕೆ ಹಾಕಲಾಗಿದೆ. ಕರ್ನಾಟಕಕ್ಕೆ ಅಂದಾಜು 6.52 ಕೋಟಿ ಲಸಿಕೆ ಅಗತ್ಯವಿದೆ. ಹೀಗಾಗಿ ಸದ್ಯ ಕೇಂದ್ರ ಸರ್ಕಾರದ ಬಳಿ 2 ಕೋಟಿ ಕೊವಿಶೀಲ್ಡ್​, 1 ಕೋಟಿ ಕೊವ್ಯಾಕ್ಸಿನ್​ ಡೋಸ್​ ಲಸಿಕೆ ಒದಗಿಸುವಂತೆ ಬೇಡಿಕೆ ಇಟ್ಟಿದ್ದೇವೆ. ಸೇರಮ್ ಸಂಸ್ಥೆಯಿಂದ ಕೊವಿಶೀಲ್ಡ್​ ಲಸಿಕೆ ಪಡೆಯಲಾಗಿದೆ. ಭಾರತ್​ ಬಯೋಟೆಕ್​ ಸಂಸ್ಥೆ ಇನ್ನೂ ಕೊವ್ಯಾಕ್ಸಿನ್​ ಪೂರೈಸಿಲ್ಲ. ಮೇ 3ನೇ ವಾರದಲ್ಲಿ ಕರ್ನಾಟಕಕ್ಕೆ ಮತ್ತಷ್ಟು ಲಸಿಕೆ ಸಿಗಲಿದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ತಿಳಿಸಿದರು.

ಲಸಿಕೆ ಖರೀದಿ ಮಾಡಲು ರಾಜ್ಯ ಸರ್ಕಾರದಿಂದ ಜಾಗತಿಕ ಟೆಂಡರ್ ಕರೆಯುವ ಬಗ್ಗೆ ಗೊತ್ತಿಲ್ಲ. ಈ ಕುರಿತು ಮಾಹಿತಿ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಇಂದಷ್ಟೇ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಹೇಳಿದ ಲಸಿಕೆ ಖರೀದಿಸಲು ಜಾಗತಿಕ ಟೆಂಡರ್ ಕರೆಯಲಾಗುವುದು ಎಂದು ವಿಷಯದ ಕುರಿತು ತಮಗೆ ಮಾಹಿತಿಯೇ ಇಲ್ಲ ಎಂದು ಡಾ.ಸುಧಾಕರ್ ತಿಳಿಸಿದರು.

ಲಸಿಕೆ ಖರೀದಿಸಲು ಜಾಗತಿಕ ಟೆಂಡರ್ ಕರೆಯುವ ಕುರಿತು ನನ್ನ ಜೊತೆ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಚರ್ಚೆ ನಡೆಸಿಲ್ಲ. ಇದರ ಬಗ್ಗೆ ಅವರ ಬಳಿ ಮಾಹಿತಿ ಪಡೆದು ನಂತರ ಮಾತನಾಡುತ್ತೇನ. ರಾಜ್ಯದಲ್ಲಿ ಸದ್ಯ 18 ವರ್ಷ ಮೇಲ್ಪಟ್ಟವರಿಗೆ ನೀಡಲು 3.5 ಲಕ್ಷ ಡೋಸ್ ಲಸಿಕೆ ಸಂಗ್ರಹವಿದೆ. 45 ವರ್ಷ ಮೇಲ್ಪಟ್ಟವರಿಗೆ ನೀಡಲು 6.5 ಲಕ್ಷ ಡೋಸ್ ಲಸಿಕೆ ದಾಸ್ತಾನಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: ಲಸಿಕೆ ಖರೀದಿಗೆ ಜಾಗತಿಕ ಟೆಂಡರ್​ ಕರೆಯಲು ನಿರ್ಧಾರ.. ರೆಮ್​ಡೆಸಿವಿರ್​ ಪೂರೈಕೆ ಮಾಡದಿದ್ದರೆ ಕಠಿಣ ಕ್ರಮ: ಡಿಸಿಎಂ ಅಶ್ವತ್ಥನಾರಾಯಣ್​

ಜನರ ಮೇಲೆ ಲಾಠಿ ಎತ್ತಬೇಡಿ: ಕರ್ನಾಟಕ ಹೈಕೋರ್ಟ್

Covid-19 Karnataka Update: ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಇಳಿಮುಖ; ಇತರ ಜಿಲ್ಲೆಗಳಲ್ಲಿ ಹೆಚ್ಚಳ

910759572 people got vaccinated in Karnataka says state health minister Dr K Sudhakar)

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ