AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​ ಇಲ್ಲಿದೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 11 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆಯಾಗಿದೆ. ಮಂಡ್ಯ ಜಿಲ್ಲೆಯ 8, ಬೆಳಗಾವಿ ಜಿಲ್ಲೆಯ ಮೂವರಿಗೆ ವೈರಸ್ ಅಟ್ಯಾಕ್ ಆಗಿದೆ. 566ನೇ ಸೋಂಕಿತ ಮಂಡ್ಯದ 25 ವರ್ಷದ ಯುವಕ, 567ನೇ ಸೋಂಕಿತ 27 ವರ್ಷದ ಯುವಕ, 568ನೇ ಸೋಂಕಿತ ಮಂಡ್ಯದ 27 ವರ್ಷದ ಯುವಕನಾಗಿದ್ದಾನೆ. ಈ ಮೂವರಿಗೂ ಮುಂಬೈ, ಮಹಾರಾಷ್ಟ್ರ ಭೇಟಿಯಿಂದ ಸೋಂಕು ತಗುಲಿದೆ. 569ನೇ ಸೋಂಕಿತೆ ಮಂಡ್ಯದ 30 ವರ್ಷದ ಮಹಿಳೆಯಾಗಿದ್ದು, 566, […]

ರಾಜ್ಯದಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​ ಇಲ್ಲಿದೆ
ಸಾಧು ಶ್ರೀನಾಥ್​
|

Updated on:May 01, 2020 | 1:12 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 11 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆಯಾಗಿದೆ. ಮಂಡ್ಯ ಜಿಲ್ಲೆಯ 8, ಬೆಳಗಾವಿ ಜಿಲ್ಲೆಯ ಮೂವರಿಗೆ ವೈರಸ್ ಅಟ್ಯಾಕ್ ಆಗಿದೆ.

566ನೇ ಸೋಂಕಿತ ಮಂಡ್ಯದ 25 ವರ್ಷದ ಯುವಕ, 567ನೇ ಸೋಂಕಿತ 27 ವರ್ಷದ ಯುವಕ, 568ನೇ ಸೋಂಕಿತ ಮಂಡ್ಯದ 27 ವರ್ಷದ ಯುವಕನಾಗಿದ್ದಾನೆ. ಈ ಮೂವರಿಗೂ ಮುಂಬೈ, ಮಹಾರಾಷ್ಟ್ರ ಭೇಟಿಯಿಂದ ಸೋಂಕು ತಗುಲಿದೆ. 569ನೇ ಸೋಂಕಿತೆ ಮಂಡ್ಯದ 30 ವರ್ಷದ ಮಹಿಳೆಯಾಗಿದ್ದು, 566, 567, 568ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಅಟ್ಯಾಕ್ ಆಗಿದೆ. 179ನೇ ಸೋಂಕಿತರಿಂದ ಮಂಡ್ಯದ 19 ವರ್ಷದ 570ನೇ ಸೋಂಕಿತ ಯುವಕ, 32 ವರ್ಷದ ಮಹಿಳೆ, 13 ವರ್ಷದ ಬಾಲಕ, 12 ವರ್ಷದ ಬಾಲಕನಿಗೆ ಸೋಂಕು ತಗುಲಿದೆ.

ಬೆಳಗಾವಿ ಜಿಲ್ಲೆಯ ಮೂವರಿಗೆ ಕೊರೊನಾ ಸೋಂಕು ತಗುಲಿದ್ದು, 301ನೇ ಸೋಂಕಿತರ ದ್ವಿತೀಯ ಸಂಪರ್ಕದಿಂದ ಬೆಳಗಾವಿಯ 55 ವರ್ಷದ ವ್ಯಕ್ತಿ, ಬೆಳಗಾವಿಯ 30 ವರ್ಷದ ಮಹಿಳೆ, 576ನೇ ಸೋಂಕಿತ ಬೆಳಗಾವಿಯ 50 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. 574, 575, 576ನೇ ಸೋಂಕಿತರು ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಒಂದೇ ಕುಟುಂಬದವರಾಗಿದ್ದಾರೆ.

Published On - 12:44 pm, Fri, 1 May 20

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​