AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​ ಇಲ್ಲಿದೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 11 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆಯಾಗಿದೆ. ಮಂಡ್ಯ ಜಿಲ್ಲೆಯ 8, ಬೆಳಗಾವಿ ಜಿಲ್ಲೆಯ ಮೂವರಿಗೆ ವೈರಸ್ ಅಟ್ಯಾಕ್ ಆಗಿದೆ. 566ನೇ ಸೋಂಕಿತ ಮಂಡ್ಯದ 25 ವರ್ಷದ ಯುವಕ, 567ನೇ ಸೋಂಕಿತ 27 ವರ್ಷದ ಯುವಕ, 568ನೇ ಸೋಂಕಿತ ಮಂಡ್ಯದ 27 ವರ್ಷದ ಯುವಕನಾಗಿದ್ದಾನೆ. ಈ ಮೂವರಿಗೂ ಮುಂಬೈ, ಮಹಾರಾಷ್ಟ್ರ ಭೇಟಿಯಿಂದ ಸೋಂಕು ತಗುಲಿದೆ. 569ನೇ ಸೋಂಕಿತೆ ಮಂಡ್ಯದ 30 ವರ್ಷದ ಮಹಿಳೆಯಾಗಿದ್ದು, 566, […]

ರಾಜ್ಯದಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​ ಇಲ್ಲಿದೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 01, 2020 | 1:12 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 11 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆಯಾಗಿದೆ. ಮಂಡ್ಯ ಜಿಲ್ಲೆಯ 8, ಬೆಳಗಾವಿ ಜಿಲ್ಲೆಯ ಮೂವರಿಗೆ ವೈರಸ್ ಅಟ್ಯಾಕ್ ಆಗಿದೆ.

566ನೇ ಸೋಂಕಿತ ಮಂಡ್ಯದ 25 ವರ್ಷದ ಯುವಕ, 567ನೇ ಸೋಂಕಿತ 27 ವರ್ಷದ ಯುವಕ, 568ನೇ ಸೋಂಕಿತ ಮಂಡ್ಯದ 27 ವರ್ಷದ ಯುವಕನಾಗಿದ್ದಾನೆ. ಈ ಮೂವರಿಗೂ ಮುಂಬೈ, ಮಹಾರಾಷ್ಟ್ರ ಭೇಟಿಯಿಂದ ಸೋಂಕು ತಗುಲಿದೆ. 569ನೇ ಸೋಂಕಿತೆ ಮಂಡ್ಯದ 30 ವರ್ಷದ ಮಹಿಳೆಯಾಗಿದ್ದು, 566, 567, 568ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಅಟ್ಯಾಕ್ ಆಗಿದೆ. 179ನೇ ಸೋಂಕಿತರಿಂದ ಮಂಡ್ಯದ 19 ವರ್ಷದ 570ನೇ ಸೋಂಕಿತ ಯುವಕ, 32 ವರ್ಷದ ಮಹಿಳೆ, 13 ವರ್ಷದ ಬಾಲಕ, 12 ವರ್ಷದ ಬಾಲಕನಿಗೆ ಸೋಂಕು ತಗುಲಿದೆ.

ಬೆಳಗಾವಿ ಜಿಲ್ಲೆಯ ಮೂವರಿಗೆ ಕೊರೊನಾ ಸೋಂಕು ತಗುಲಿದ್ದು, 301ನೇ ಸೋಂಕಿತರ ದ್ವಿತೀಯ ಸಂಪರ್ಕದಿಂದ ಬೆಳಗಾವಿಯ 55 ವರ್ಷದ ವ್ಯಕ್ತಿ, ಬೆಳಗಾವಿಯ 30 ವರ್ಷದ ಮಹಿಳೆ, 576ನೇ ಸೋಂಕಿತ ಬೆಳಗಾವಿಯ 50 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. 574, 575, 576ನೇ ಸೋಂಕಿತರು ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಒಂದೇ ಕುಟುಂಬದವರಾಗಿದ್ದಾರೆ.

Published On - 12:44 pm, Fri, 1 May 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​