AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ದಿನದಲ್ಲಿ 11 ಜನರ ನಿಗೂಢ ಸಾವು, ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಕೋಲಾರ: ಕಳೆದ 16 ದಿನಗಳಲ್ಲಿ 11 ಜನರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಮುಳಬಾಗಲು ತಾಲೂಕಿನ ಎನ್.ಚಮಕಲಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ವೃದ್ಧರು, ಮಹಿಳೆಯರು, ಯುವಕರು ಸೇರಿ 11 ಮಂದಿ ಸಾವಿಗೀಡಗಿದ್ದಾರೆ. ಸರಣಿ ಸಾವಿನಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸ್ವಚ್ಛತೆ ಅಭಾವ ಸರಣಿ ಸಾವಿಗೆ ಕಾರಣ? ಎನ್.ಚಮಕಲಹಳ್ಳಿ ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ವಿಜಯ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ವರ್ಣಾ ಸೇರಿದಂತೆ ವೈದ್ಯರ ತಂಡ ಭೇಟಿ ನೀಡಿದ್ದಾರೆ. ನೀರು ನೈರ್ಮಲ್ಯ ಸೇರಿದಂತೆ ಸ್ವಚ್ಛತೆ ಅಭಾವ ಗ್ರಾಮಸ್ಥರ ಸರಣಿ ಸಾವಿಗೆ […]

16 ದಿನದಲ್ಲಿ 11 ಜನರ ನಿಗೂಢ ಸಾವು, ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
Follow us
ಸಾಧು ಶ್ರೀನಾಥ್​
|

Updated on: Nov 19, 2019 | 6:35 PM

ಕೋಲಾರ: ಕಳೆದ 16 ದಿನಗಳಲ್ಲಿ 11 ಜನರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಮುಳಬಾಗಲು ತಾಲೂಕಿನ ಎನ್.ಚಮಕಲಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ವೃದ್ಧರು, ಮಹಿಳೆಯರು, ಯುವಕರು ಸೇರಿ 11 ಮಂದಿ ಸಾವಿಗೀಡಗಿದ್ದಾರೆ. ಸರಣಿ ಸಾವಿನಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಸ್ವಚ್ಛತೆ ಅಭಾವ ಸರಣಿ ಸಾವಿಗೆ ಕಾರಣ? ಎನ್.ಚಮಕಲಹಳ್ಳಿ ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ವಿಜಯ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ವರ್ಣಾ ಸೇರಿದಂತೆ ವೈದ್ಯರ ತಂಡ ಭೇಟಿ ನೀಡಿದ್ದಾರೆ. ನೀರು ನೈರ್ಮಲ್ಯ ಸೇರಿದಂತೆ ಸ್ವಚ್ಛತೆ ಅಭಾವ ಗ್ರಾಮಸ್ಥರ ಸರಣಿ ಸಾವಿಗೆ ಕಾರಣ ಎನ್ನುತ್ತಿದ್ದಾರೆ ವೈದ್ಯರು.

ನೀರಿನ ಸ್ಯಾಂಪಲ್ ಸೇರಿದಂತೆ ಗ್ರಾಮದಲ್ಲಿ ಅನಾರೋಗ್ಯಕ್ಕೆ ತುತ್ತಾದವರನ್ನ ವೈದ್ಯರ ತಂಡ ಪರಿಶೀಲಿಸುತ್ತಿದೆ. ಕಳೆದ ಎರಡು ದಿನಗಳ ಕಾಲ ಗ್ರಾಮದಲ್ಲಿ ಆರೋಗ್ಯ ಶಿಬಿರವನ್ನು ಆರೋಗ್ಯಾಧಿಕಾರಿಗಳು ಹಮ್ಮಿಕೊಂಡಿದ್ದಾರೆ.

Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
"ಮೋದಿ ಹೆಸರು ಹೇಳಲೂ ಹೆದರುವ ಹೇಡಿ ನಮ್ಮ ಪ್ರಧಾನಿ": ಪಾಕ್​ ಸಂಸದ ವ್ಯಂಗ್ಯ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ