AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಾವತಿ ಹಿನ್ನೀರಿನಲ್ಲಿ ಕಾಳಿಂಗನ ಸ್ವಚ್ಛಂದ ಓಡಾಟ.. ಅಪರೂಪದ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆ

ಶರಾವತಿ ಹಿನ್ನೀರಿನಲ್ಲಿ ಕಾಳಿಂಗ ಸರ್ಪವೊಂದು ಹರಿದಾಡಿದ ಅಪರೂಪದ ದೃಶ್ಯ ಜಿಲ್ಲೆಯ ಹೊಸನಗರ ತಾಲೂಕಿನ ಕಾಡಿಗ್ಗೇರಿಯಲ್ಲಿ ಕಂಡುಬಂದಿದೆ. ಕಾಡಿಗ್ಗೇರಿಯ ನಿವಾಸಿ ಈಶ್ವರಣ್ಣನ ಮನೆಯ ಸಮೀಪದಲ್ಲಿರುವ ಶರಾವತಿ ಹಿನ್ನೀರಿನಲ್ಲಿ ಕಾಳಿಂಗ ಸರ್ಪ ಕಂಡುಬಂತು .

ಶರಾವತಿ ಹಿನ್ನೀರಿನಲ್ಲಿ ಕಾಳಿಂಗನ ಸ್ವಚ್ಛಂದ ಓಡಾಟ.. ಅಪರೂಪದ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆ
ಕಾಳಿಂಗ ಸರ್ಪ
shruti hegde
|

Updated on:Dec 03, 2020 | 2:35 PM

Share

ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ಕಾಳಿಂಗ ಸರ್ಪವೊಂದು ಹರಿದಾಡಿದ ಅಪರೂಪದ ದೃಶ್ಯ ಜಿಲ್ಲೆಯ ಹೊಸನಗರ ತಾಲೂಕಿನ ಕಾಡಿಗ್ಗೇರಿಯಲ್ಲಿ ಕಂಡುಬಂದಿದೆ. ಕಾಡಿಗ್ಗೇರಿಯ ನಿವಾಸಿ ಈಶ್ವರಣ್ಣನ ಮನೆಯ ಸಮೀಪದಲ್ಲಿರುವ ಶರಾವತಿ ಹಿನ್ನೀರಿನಲ್ಲಿ ಕಾಳಿಂಗ ಸರ್ಪ ಕಂಡುಬಂತು .

ಯಾರ ಗೋಜಿಗೂ ಹೋಗದೆ, ತನ್ನ ಪಾಡಿಗೆ ತಾನು ಸರಾಗವಾಗಿ  ಈಜುತ್ತಾ ಸಾಗುತ್ತಿರುವ ದೃಶ್ಯ ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿತು. ಸುಮಾರು 12 ಅಡಿ ಉದ್ದದ ಕಾಳಿಂಗನನ್ನು ನೋಡಿ ಜನರು ಆಶ್ಚರ್ಯಚಕಿತರಾದರು. ಕಾಳಿಂಗನ ಸ್ವಚ್ಛಂದ ಓಡಾಟವನ್ನು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದರು.

ಕಾಳಿಂಗ ಸರ್ಪದ ಸ್ವಚ್ಛಂದ ಓಡಾಟದ ದೃಶ್ಯ

Published On - 2:27 pm, Thu, 3 December 20

Follow Us
shruti hegde
shruti hegde
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?