AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ ತವರೂರು ಸೇರಿದ 1200 ವಲಸೆ ಕಾರ್ಮಿಕರು: ಸಂಸದ, ಶಾಸಕರಿಂದ ಸ್ವಾಗತ

ಕಲಬುರಗಿ: ಕೆಲಸಕ್ಕಾಗಿ ಬೇರೆ ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದ ಕಾರ್ಮಿಕರನ್ನು ತಮ್ಮ ತಮ್ಮ ತವರಿಗೆ ಸೇರಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಇದೇ ರೀತಿ ಮುಂಬೈನಲ್ಲಿ ಸಿಲುಕಿದ್ದ ಕಾರ್ಮಿಕರನ್ನು ವಿಶೇಷ ರೈಲಿನಲ್ಲಿ ಕಲಬುರಗಿಗೆ ಕರೆತರಲಾಗಿದೆ. ತಡರಾತ್ರಿ 2 ಗಂಟೆ ಸುಮಾರಿಗೆ ಮುಂಬೈನಿಂದ ವಿಶೇಷ ರೈಲಿನಲ್ಲಿ 1,200 ವಲಸೆ ಕಾರ್ಮಿಕರು ಕಲಬುರಗಿ ನಗರಕ್ಕೆ ಆಗಮಿಸಿದ್ದಾರೆ. ಸಂಸದ ಡಾ.ಉಮೇಶ್ ಜಾಧವ್, ಕಲಬುರಗಿ ಗ್ರಾಮಾಂತರ ಶಾಸಕ ಬಸವರಾಜ್ ಮತ್ತಿಮೂಡ್ ಕಾರ್ಮಿಕರನ್ನು ಸ್ವಾಗತಿಸಿದ್ದಾರೆ. ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ವಲಸೆ ಕಾರ್ಮಿಕರಿಗೆ ಸ್ಕ್ರೀನಿಂಗ್ ನಡೆಸಲಾಗುತ್ತಿದೆ. ಸ್ಕ್ರೀನಿಂಗ್ […]

ತಡರಾತ್ರಿ ತವರೂರು ಸೇರಿದ 1200 ವಲಸೆ ಕಾರ್ಮಿಕರು: ಸಂಸದ, ಶಾಸಕರಿಂದ ಸ್ವಾಗತ
ಸಾಧು ಶ್ರೀನಾಥ್​
|

Updated on:May 12, 2020 | 7:05 AM

Share

ಕಲಬುರಗಿ: ಕೆಲಸಕ್ಕಾಗಿ ಬೇರೆ ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದ ಕಾರ್ಮಿಕರನ್ನು ತಮ್ಮ ತಮ್ಮ ತವರಿಗೆ ಸೇರಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಇದೇ ರೀತಿ ಮುಂಬೈನಲ್ಲಿ ಸಿಲುಕಿದ್ದ ಕಾರ್ಮಿಕರನ್ನು ವಿಶೇಷ ರೈಲಿನಲ್ಲಿ ಕಲಬುರಗಿಗೆ ಕರೆತರಲಾಗಿದೆ.

ತಡರಾತ್ರಿ 2 ಗಂಟೆ ಸುಮಾರಿಗೆ ಮುಂಬೈನಿಂದ ವಿಶೇಷ ರೈಲಿನಲ್ಲಿ 1,200 ವಲಸೆ ಕಾರ್ಮಿಕರು ಕಲಬುರಗಿ ನಗರಕ್ಕೆ ಆಗಮಿಸಿದ್ದಾರೆ. ಸಂಸದ ಡಾ.ಉಮೇಶ್ ಜಾಧವ್, ಕಲಬುರಗಿ ಗ್ರಾಮಾಂತರ ಶಾಸಕ ಬಸವರಾಜ್ ಮತ್ತಿಮೂಡ್ ಕಾರ್ಮಿಕರನ್ನು ಸ್ವಾಗತಿಸಿದ್ದಾರೆ. ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ವಲಸೆ ಕಾರ್ಮಿಕರಿಗೆ ಸ್ಕ್ರೀನಿಂಗ್ ನಡೆಸಲಾಗುತ್ತಿದೆ. ಸ್ಕ್ರೀನಿಂಗ್ ಬಳಿಕ ಕಲಬುರಗಿ ಜಿಲ್ಲೆಯ ಹಲವೆಡೆ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿಕೊಂಡಿದೆ.

Published On - 6:51 am, Tue, 12 May 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?