AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ, ಉಳಿದ ಜಿಲ್ಲೆಗಳಲ್ಲಿ ಎಷ್ಟು?

ಬೆಂಗಳೂರು: ಕ್ರೂರಿ ಕೊರೊನಾ ದಿನೇ ದಿನೇ ಸಿಕ್ಕ ಸಿಕ್ಕವರ ದೇಹಹೊಕ್ಕ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿ ಹೊಸದಾಗಿ 122 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ.   ಕಲಬುರಗಿ 28, ಯಾದಗಿರಿ 16, ಹಾಸನ 15, ಬೀದರ್ 12, ದಕ್ಷಿಣ ಕನ್ನಡ 11, ಉಡುಪಿ 9, ಬೆಂಗಳೂರು 6, ಉತ್ತರ ಕನ್ನಡ 6, ರಾಯಚೂರು 5, ಬೆಳಗಾವಿ 4, ಚಿಕ್ಕಮಗಳೂರು 3, ಬೆಂಗಳೂರು ಗ್ರಾಮಾಂತರ 2, ವಿಜಯಪುರ 2, ತುಮಕೂರು 1, […]

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ, ಉಳಿದ ಜಿಲ್ಲೆಗಳಲ್ಲಿ ಎಷ್ಟು?
ಸಾಧು ಶ್ರೀನಾಥ್​
| Edited By: |

Updated on:May 27, 2020 | 3:19 PM

Share

ಬೆಂಗಳೂರು: ಕ್ರೂರಿ ಕೊರೊನಾ ದಿನೇ ದಿನೇ ಸಿಕ್ಕ ಸಿಕ್ಕವರ ದೇಹಹೊಕ್ಕ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿ ಹೊಸದಾಗಿ 122 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ.

ಕಲಬುರಗಿ 28, ಯಾದಗಿರಿ 16, ಹಾಸನ 15, ಬೀದರ್ 12, ದಕ್ಷಿಣ ಕನ್ನಡ 11, ಉಡುಪಿ 9, ಬೆಂಗಳೂರು 6, ಉತ್ತರ ಕನ್ನಡ 6, ರಾಯಚೂರು 5, ಬೆಳಗಾವಿ 4, ಚಿಕ್ಕಮಗಳೂರು 3, ಬೆಂಗಳೂರು ಗ್ರಾಮಾಂತರ 2, ವಿಜಯಪುರ 2, ತುಮಕೂರು 1, ಬಳ್ಳಾರಿ 1, ಮಂಡ್ಯ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ.

2405 ಸೋಂಕಿತರ ಪೈಕಿ 762 ಈವರೆಗೆ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಒಟ್ಟು 45 ಜನ ಬಲಿಯಾಗಿದ್ದಾರೆ. 1,596 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 1:23 pm, Wed, 27 May 20

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ