AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ, ಉಳಿದ ಜಿಲ್ಲೆಗಳಲ್ಲಿ ಎಷ್ಟು?

ಬೆಂಗಳೂರು: ಕ್ರೂರಿ ಕೊರೊನಾ ದಿನೇ ದಿನೇ ಸಿಕ್ಕ ಸಿಕ್ಕವರ ದೇಹಹೊಕ್ಕ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿ ಹೊಸದಾಗಿ 122 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ.   ಕಲಬುರಗಿ 28, ಯಾದಗಿರಿ 16, ಹಾಸನ 15, ಬೀದರ್ 12, ದಕ್ಷಿಣ ಕನ್ನಡ 11, ಉಡುಪಿ 9, ಬೆಂಗಳೂರು 6, ಉತ್ತರ ಕನ್ನಡ 6, ರಾಯಚೂರು 5, ಬೆಳಗಾವಿ 4, ಚಿಕ್ಕಮಗಳೂರು 3, ಬೆಂಗಳೂರು ಗ್ರಾಮಾಂತರ 2, ವಿಜಯಪುರ 2, ತುಮಕೂರು 1, […]

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ, ಉಳಿದ ಜಿಲ್ಲೆಗಳಲ್ಲಿ ಎಷ್ಟು?
ಸಾಧು ಶ್ರೀನಾಥ್​
| Edited By: |

Updated on:May 27, 2020 | 3:19 PM

Share

ಬೆಂಗಳೂರು: ಕ್ರೂರಿ ಕೊರೊನಾ ದಿನೇ ದಿನೇ ಸಿಕ್ಕ ಸಿಕ್ಕವರ ದೇಹಹೊಕ್ಕ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿ ಹೊಸದಾಗಿ 122 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ.

ಕಲಬುರಗಿ 28, ಯಾದಗಿರಿ 16, ಹಾಸನ 15, ಬೀದರ್ 12, ದಕ್ಷಿಣ ಕನ್ನಡ 11, ಉಡುಪಿ 9, ಬೆಂಗಳೂರು 6, ಉತ್ತರ ಕನ್ನಡ 6, ರಾಯಚೂರು 5, ಬೆಳಗಾವಿ 4, ಚಿಕ್ಕಮಗಳೂರು 3, ಬೆಂಗಳೂರು ಗ್ರಾಮಾಂತರ 2, ವಿಜಯಪುರ 2, ತುಮಕೂರು 1, ಬಳ್ಳಾರಿ 1, ಮಂಡ್ಯ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ.

2405 ಸೋಂಕಿತರ ಪೈಕಿ 762 ಈವರೆಗೆ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಒಟ್ಟು 45 ಜನ ಬಲಿಯಾಗಿದ್ದಾರೆ. 1,596 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 1:23 pm, Wed, 27 May 20

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ