AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ, ಉಳಿದ ಜಿಲ್ಲೆಗಳಲ್ಲಿ ಎಷ್ಟು?

ಬೆಂಗಳೂರು: ಕ್ರೂರಿ ಕೊರೊನಾ ದಿನೇ ದಿನೇ ಸಿಕ್ಕ ಸಿಕ್ಕವರ ದೇಹಹೊಕ್ಕ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿ ಹೊಸದಾಗಿ 122 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ.   ಕಲಬುರಗಿ 28, ಯಾದಗಿರಿ 16, ಹಾಸನ 15, ಬೀದರ್ 12, ದಕ್ಷಿಣ ಕನ್ನಡ 11, ಉಡುಪಿ 9, ಬೆಂಗಳೂರು 6, ಉತ್ತರ ಕನ್ನಡ 6, ರಾಯಚೂರು 5, ಬೆಳಗಾವಿ 4, ಚಿಕ್ಕಮಗಳೂರು 3, ಬೆಂಗಳೂರು ಗ್ರಾಮಾಂತರ 2, ವಿಜಯಪುರ 2, ತುಮಕೂರು 1, […]

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ, ಉಳಿದ ಜಿಲ್ಲೆಗಳಲ್ಲಿ ಎಷ್ಟು?
ಸಾಧು ಶ್ರೀನಾಥ್​
| Edited By: |

Updated on:May 27, 2020 | 3:19 PM

Share

ಬೆಂಗಳೂರು: ಕ್ರೂರಿ ಕೊರೊನಾ ದಿನೇ ದಿನೇ ಸಿಕ್ಕ ಸಿಕ್ಕವರ ದೇಹಹೊಕ್ಕ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿ ಹೊಸದಾಗಿ 122 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ.

ಕಲಬುರಗಿ 28, ಯಾದಗಿರಿ 16, ಹಾಸನ 15, ಬೀದರ್ 12, ದಕ್ಷಿಣ ಕನ್ನಡ 11, ಉಡುಪಿ 9, ಬೆಂಗಳೂರು 6, ಉತ್ತರ ಕನ್ನಡ 6, ರಾಯಚೂರು 5, ಬೆಳಗಾವಿ 4, ಚಿಕ್ಕಮಗಳೂರು 3, ಬೆಂಗಳೂರು ಗ್ರಾಮಾಂತರ 2, ವಿಜಯಪುರ 2, ತುಮಕೂರು 1, ಬಳ್ಳಾರಿ 1, ಮಂಡ್ಯ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ.

2405 ಸೋಂಕಿತರ ಪೈಕಿ 762 ಈವರೆಗೆ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಒಟ್ಟು 45 ಜನ ಬಲಿಯಾಗಿದ್ದಾರೆ. 1,596 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 1:23 pm, Wed, 27 May 20

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!