AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ.ಕ. ಜಿಲ್ಲಾಧಿಕಾರಿ ಸಿಂಧೂ ಎತ್ತಂಗಡಿ, ಒಟ್ಟು 13 IAS​ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1. ಡಾ.ನಾಗಲಾಂಬಿಕಾ ದೇವಿ-ಸಮಾಜ ಕಲ್ಯಾಣ ಇಲಾಖೆ ACS ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಹೊಣೆ 2. ಮನೋಜ್ ಜೈನ್-ವಿಶೇಷ ಆಯುಕ್ತ(ಯೋಜನೆ), BBMP 3. ರಾಜೇಂದ್ರ ಚೋಳನ್-ವಿಶೇಷ ಆಯುಕ್ತ(ಫೈನಾನ್ಸ್ & ಐಟಿ) ವಿಶೇಷ ಆಯುಕ್ತ(ಫೈನಾನ್ಸ್ & ಐಟಿ) ಬಿಬಿಎಂಪಿ 4. ಆರ್.ವಿನೋತ್ ಪ್ರಿಯಾ-ನಿರ್ದೇಶಕಿ, ಸಣ್ಣ & ಮಧ್ಯಮ ಕೈಗಾರಿಕಾ ಇಲಾಖೆ ನಿರ್ದೇಶಕಿ 5. ಡಾ.ಬಿ.ಆರ್.ಮಮತಾ-ಹೆಚ್ಚುವರಿ ಯೋಜನಾ ನಿರ್ದೇಶಕಿ ಹೆಚ್ಚುವರಿ ಯೋಜನಾ ನಿರ್ದೇಶಕಿ, […]

ದ.ಕ. ಜಿಲ್ಲಾಧಿಕಾರಿ ಸಿಂಧೂ ಎತ್ತಂಗಡಿ, ಒಟ್ಟು 13 IAS​ ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ
Follow us
ಆಯೇಷಾ ಬಾನು
| Updated By:

Updated on:Jul 29, 2020 | 10:09 PM

ಬೆಂಗಳೂರು: 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

1. ಡಾ.ನಾಗಲಾಂಬಿಕಾ ದೇವಿ-ಸಮಾಜ ಕಲ್ಯಾಣ ಇಲಾಖೆ ACS ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಹೊಣೆ 2. ಮನೋಜ್ ಜೈನ್-ವಿಶೇಷ ಆಯುಕ್ತ(ಯೋಜನೆ), BBMP 3. ರಾಜೇಂದ್ರ ಚೋಳನ್-ವಿಶೇಷ ಆಯುಕ್ತ(ಫೈನಾನ್ಸ್ & ಐಟಿ) ವಿಶೇಷ ಆಯುಕ್ತ(ಫೈನಾನ್ಸ್ & ಐಟಿ) ಬಿಬಿಎಂಪಿ 4. ಆರ್.ವಿನೋತ್ ಪ್ರಿಯಾ-ನಿರ್ದೇಶಕಿ, ಸಣ್ಣ & ಮಧ್ಯಮ ಕೈಗಾರಿಕಾ ಇಲಾಖೆ ನಿರ್ದೇಶಕಿ 5. ಡಾ.ಬಿ.ಆರ್.ಮಮತಾ-ಹೆಚ್ಚುವರಿ ಯೋಜನಾ ನಿರ್ದೇಶಕಿ ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್ 6. ಸಿಂಧೂ ರೂಪೇಶ್-ನಿರ್ದೇಶಕಿ, ಇಡಿಸಿಎಸ್, ಡಿಪಿಎಆರ್ 7. ಪೊಮ್ಮಲ ಸುನೀಲ್ ಕುಮಾರ್-ಡಿಸಿ, ವಿಜಯಪುರ 8. ಡಾ.ಕೆ.ವಿ.ರಾಜೇಂದ್ರ-ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ 9. ದರ್ಶನ್.ಹೆಚ್.ವಿ-ಸಿಇಒ, ಜಿ.ಪಂ. ಬೆಳಗಾವಿ 10. ಡಾ.H.N.ಗೋಪಾಲಕೃಷ್ಣ-MD, ಮೈಸೂರು ಸಕ್ಕರೆ ಕಂಪನಿ 11. ಕವಿತಾ ಮನ್ನಿಕೇರಿ-ಜಿಲ್ಲಾಧಿಕಾರಿ, ಚಿತ್ರದುರ್ಗ 12. ವೈ.ಎಸ್.ಪಾಟೀಲ್-ಜಂಟಿ ನಿರ್ದೇಶಕರು, ಆಡಳಿತ ತರಬೇತಿ ಸಂಸ್ಥೆ ಮೈಸೂರು 13. ಡಾ.‌ರಾಜ್ ಕುಮಾರ್ ಖತ್ರಿಗೆ ಕಾರ್ಮಿಕ ಇಲಾಖೆ ಎಸಿಎಸ್ ಹುದ್ದೆ ಹೆಚ್ಚುವರಿ ಹೊಣೆ ನೀಡಲಾಗಿದೆ.

ಇದನ್ನೂ ಓದಿ:ವಾಟ್ಸಾಪ್ ಗ್ರೂಪ್​ನಲ್ಲಿ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ

Published On - 3:23 pm, Tue, 28 July 20

ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ