AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ.ಕ. ಜಿಲ್ಲಾಧಿಕಾರಿ ಸಿಂಧೂ ಎತ್ತಂಗಡಿ, ಒಟ್ಟು 13 IAS​ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1. ಡಾ.ನಾಗಲಾಂಬಿಕಾ ದೇವಿ-ಸಮಾಜ ಕಲ್ಯಾಣ ಇಲಾಖೆ ACS ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಹೊಣೆ 2. ಮನೋಜ್ ಜೈನ್-ವಿಶೇಷ ಆಯುಕ್ತ(ಯೋಜನೆ), BBMP 3. ರಾಜೇಂದ್ರ ಚೋಳನ್-ವಿಶೇಷ ಆಯುಕ್ತ(ಫೈನಾನ್ಸ್ & ಐಟಿ) ವಿಶೇಷ ಆಯುಕ್ತ(ಫೈನಾನ್ಸ್ & ಐಟಿ) ಬಿಬಿಎಂಪಿ 4. ಆರ್.ವಿನೋತ್ ಪ್ರಿಯಾ-ನಿರ್ದೇಶಕಿ, ಸಣ್ಣ & ಮಧ್ಯಮ ಕೈಗಾರಿಕಾ ಇಲಾಖೆ ನಿರ್ದೇಶಕಿ 5. ಡಾ.ಬಿ.ಆರ್.ಮಮತಾ-ಹೆಚ್ಚುವರಿ ಯೋಜನಾ ನಿರ್ದೇಶಕಿ ಹೆಚ್ಚುವರಿ ಯೋಜನಾ ನಿರ್ದೇಶಕಿ, […]

ದ.ಕ. ಜಿಲ್ಲಾಧಿಕಾರಿ ಸಿಂಧೂ ಎತ್ತಂಗಡಿ, ಒಟ್ಟು 13 IAS​ ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ
ಆಯೇಷಾ ಬಾನು
| Edited By: |

Updated on:Jul 29, 2020 | 10:09 PM

Share

ಬೆಂಗಳೂರು: 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

1. ಡಾ.ನಾಗಲಾಂಬಿಕಾ ದೇವಿ-ಸಮಾಜ ಕಲ್ಯಾಣ ಇಲಾಖೆ ACS ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಹೊಣೆ 2. ಮನೋಜ್ ಜೈನ್-ವಿಶೇಷ ಆಯುಕ್ತ(ಯೋಜನೆ), BBMP 3. ರಾಜೇಂದ್ರ ಚೋಳನ್-ವಿಶೇಷ ಆಯುಕ್ತ(ಫೈನಾನ್ಸ್ & ಐಟಿ) ವಿಶೇಷ ಆಯುಕ್ತ(ಫೈನಾನ್ಸ್ & ಐಟಿ) ಬಿಬಿಎಂಪಿ 4. ಆರ್.ವಿನೋತ್ ಪ್ರಿಯಾ-ನಿರ್ದೇಶಕಿ, ಸಣ್ಣ & ಮಧ್ಯಮ ಕೈಗಾರಿಕಾ ಇಲಾಖೆ ನಿರ್ದೇಶಕಿ 5. ಡಾ.ಬಿ.ಆರ್.ಮಮತಾ-ಹೆಚ್ಚುವರಿ ಯೋಜನಾ ನಿರ್ದೇಶಕಿ ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್ 6. ಸಿಂಧೂ ರೂಪೇಶ್-ನಿರ್ದೇಶಕಿ, ಇಡಿಸಿಎಸ್, ಡಿಪಿಎಆರ್ 7. ಪೊಮ್ಮಲ ಸುನೀಲ್ ಕುಮಾರ್-ಡಿಸಿ, ವಿಜಯಪುರ 8. ಡಾ.ಕೆ.ವಿ.ರಾಜೇಂದ್ರ-ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ 9. ದರ್ಶನ್.ಹೆಚ್.ವಿ-ಸಿಇಒ, ಜಿ.ಪಂ. ಬೆಳಗಾವಿ 10. ಡಾ.H.N.ಗೋಪಾಲಕೃಷ್ಣ-MD, ಮೈಸೂರು ಸಕ್ಕರೆ ಕಂಪನಿ 11. ಕವಿತಾ ಮನ್ನಿಕೇರಿ-ಜಿಲ್ಲಾಧಿಕಾರಿ, ಚಿತ್ರದುರ್ಗ 12. ವೈ.ಎಸ್.ಪಾಟೀಲ್-ಜಂಟಿ ನಿರ್ದೇಶಕರು, ಆಡಳಿತ ತರಬೇತಿ ಸಂಸ್ಥೆ ಮೈಸೂರು 13. ಡಾ.‌ರಾಜ್ ಕುಮಾರ್ ಖತ್ರಿಗೆ ಕಾರ್ಮಿಕ ಇಲಾಖೆ ಎಸಿಎಸ್ ಹುದ್ದೆ ಹೆಚ್ಚುವರಿ ಹೊಣೆ ನೀಡಲಾಗಿದೆ.

ಇದನ್ನೂ ಓದಿ:ವಾಟ್ಸಾಪ್ ಗ್ರೂಪ್​ನಲ್ಲಿ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ

Published On - 3:23 pm, Tue, 28 July 20

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!