AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ.ಕ. ಜಿಲ್ಲಾಧಿಕಾರಿ ಸಿಂಧೂ ಎತ್ತಂಗಡಿ, ಒಟ್ಟು 13 IAS​ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1. ಡಾ.ನಾಗಲಾಂಬಿಕಾ ದೇವಿ-ಸಮಾಜ ಕಲ್ಯಾಣ ಇಲಾಖೆ ACS ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಹೊಣೆ 2. ಮನೋಜ್ ಜೈನ್-ವಿಶೇಷ ಆಯುಕ್ತ(ಯೋಜನೆ), BBMP 3. ರಾಜೇಂದ್ರ ಚೋಳನ್-ವಿಶೇಷ ಆಯುಕ್ತ(ಫೈನಾನ್ಸ್ & ಐಟಿ) ವಿಶೇಷ ಆಯುಕ್ತ(ಫೈನಾನ್ಸ್ & ಐಟಿ) ಬಿಬಿಎಂಪಿ 4. ಆರ್.ವಿನೋತ್ ಪ್ರಿಯಾ-ನಿರ್ದೇಶಕಿ, ಸಣ್ಣ & ಮಧ್ಯಮ ಕೈಗಾರಿಕಾ ಇಲಾಖೆ ನಿರ್ದೇಶಕಿ 5. ಡಾ.ಬಿ.ಆರ್.ಮಮತಾ-ಹೆಚ್ಚುವರಿ ಯೋಜನಾ ನಿರ್ದೇಶಕಿ ಹೆಚ್ಚುವರಿ ಯೋಜನಾ ನಿರ್ದೇಶಕಿ, […]

ದ.ಕ. ಜಿಲ್ಲಾಧಿಕಾರಿ ಸಿಂಧೂ ಎತ್ತಂಗಡಿ, ಒಟ್ಟು 13 IAS​ ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ
ಆಯೇಷಾ ಬಾನು
| Edited By: |

Updated on:Jul 29, 2020 | 10:09 PM

Share

ಬೆಂಗಳೂರು: 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

1. ಡಾ.ನಾಗಲಾಂಬಿಕಾ ದೇವಿ-ಸಮಾಜ ಕಲ್ಯಾಣ ಇಲಾಖೆ ACS ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಹೊಣೆ 2. ಮನೋಜ್ ಜೈನ್-ವಿಶೇಷ ಆಯುಕ್ತ(ಯೋಜನೆ), BBMP 3. ರಾಜೇಂದ್ರ ಚೋಳನ್-ವಿಶೇಷ ಆಯುಕ್ತ(ಫೈನಾನ್ಸ್ & ಐಟಿ) ವಿಶೇಷ ಆಯುಕ್ತ(ಫೈನಾನ್ಸ್ & ಐಟಿ) ಬಿಬಿಎಂಪಿ 4. ಆರ್.ವಿನೋತ್ ಪ್ರಿಯಾ-ನಿರ್ದೇಶಕಿ, ಸಣ್ಣ & ಮಧ್ಯಮ ಕೈಗಾರಿಕಾ ಇಲಾಖೆ ನಿರ್ದೇಶಕಿ 5. ಡಾ.ಬಿ.ಆರ್.ಮಮತಾ-ಹೆಚ್ಚುವರಿ ಯೋಜನಾ ನಿರ್ದೇಶಕಿ ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್ 6. ಸಿಂಧೂ ರೂಪೇಶ್-ನಿರ್ದೇಶಕಿ, ಇಡಿಸಿಎಸ್, ಡಿಪಿಎಆರ್ 7. ಪೊಮ್ಮಲ ಸುನೀಲ್ ಕುಮಾರ್-ಡಿಸಿ, ವಿಜಯಪುರ 8. ಡಾ.ಕೆ.ವಿ.ರಾಜೇಂದ್ರ-ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ 9. ದರ್ಶನ್.ಹೆಚ್.ವಿ-ಸಿಇಒ, ಜಿ.ಪಂ. ಬೆಳಗಾವಿ 10. ಡಾ.H.N.ಗೋಪಾಲಕೃಷ್ಣ-MD, ಮೈಸೂರು ಸಕ್ಕರೆ ಕಂಪನಿ 11. ಕವಿತಾ ಮನ್ನಿಕೇರಿ-ಜಿಲ್ಲಾಧಿಕಾರಿ, ಚಿತ್ರದುರ್ಗ 12. ವೈ.ಎಸ್.ಪಾಟೀಲ್-ಜಂಟಿ ನಿರ್ದೇಶಕರು, ಆಡಳಿತ ತರಬೇತಿ ಸಂಸ್ಥೆ ಮೈಸೂರು 13. ಡಾ.‌ರಾಜ್ ಕುಮಾರ್ ಖತ್ರಿಗೆ ಕಾರ್ಮಿಕ ಇಲಾಖೆ ಎಸಿಎಸ್ ಹುದ್ದೆ ಹೆಚ್ಚುವರಿ ಹೊಣೆ ನೀಡಲಾಗಿದೆ.

ಇದನ್ನೂ ಓದಿ:ವಾಟ್ಸಾಪ್ ಗ್ರೂಪ್​ನಲ್ಲಿ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ

Published On - 3:23 pm, Tue, 28 July 20

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು