AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರಿದ ಕೊರೊನಾ ನಾಗಾಲೋಟ: ರಾಜ್ಯದಲ್ಲಿ ಶತಕ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 130 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2089ಕ್ಕೆ ಏರಿಕೆಯಾಗಿದೆ. ಬೆಳಗ್ಗಿನ ವರದಿಯಲ್ಲಿ 97 ಜನರಿಗೆ ಕೊವಿಡ್ ಅಟ್ಯಾಕ್ ಆಗಿತ್ತು. ಇದೀಗ ಸಂಜೆಯ ವರದಿಯಲ್ಲಿ ಹೊಸದಾಗಿ 33 ಮಂದಿಗೆ ಕೊರೊನಾ ವಕ್ಕರಿಸಿದೆ. ಚಿಕ್ಕಬಳ್ಳಾಪುರ 27, ಯಾದಗಿರಿ 24, ಉಡುಪಿ 23, ಮಂಡ್ಯ 15, ಹಾಸನ 14, ಕಲಬುರಗಿ 6, ಬೀದರ್​ 6, ದಾವಣಗೆರೆ 4, ತುಮಕೂರು, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ತಲಾ 2 ಕೇಸ್, ಬೆಂಗಳೂರು, ದಕ್ಷಿಣ ಕನ್ನಡ, […]

ಮುಂದುವರಿದ ಕೊರೊನಾ ನಾಗಾಲೋಟ: ರಾಜ್ಯದಲ್ಲಿ ಶತಕ ದಾಟಿದ ಸೋಂಕಿತರ ಸಂಖ್ಯೆ
ಸಾಧು ಶ್ರೀನಾಥ್​
| Edited By: |

Updated on:May 24, 2020 | 6:02 PM

Share

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 130 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2089ಕ್ಕೆ ಏರಿಕೆಯಾಗಿದೆ. ಬೆಳಗ್ಗಿನ ವರದಿಯಲ್ಲಿ 97 ಜನರಿಗೆ ಕೊವಿಡ್ ಅಟ್ಯಾಕ್ ಆಗಿತ್ತು. ಇದೀಗ ಸಂಜೆಯ ವರದಿಯಲ್ಲಿ ಹೊಸದಾಗಿ 33 ಮಂದಿಗೆ ಕೊರೊನಾ ವಕ್ಕರಿಸಿದೆ.

ಚಿಕ್ಕಬಳ್ಳಾಪುರ 27, ಯಾದಗಿರಿ 24, ಉಡುಪಿ 23, ಮಂಡ್ಯ 15, ಹಾಸನ 14, ಕಲಬುರಗಿ 6, ಬೀದರ್​ 6, ದಾವಣಗೆರೆ 4, ತುಮಕೂರು, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ತಲಾ 2 ಕೇಸ್, ಬೆಂಗಳೂರು, ದಕ್ಷಿಣ ಕನ್ನಡ, ಧಾರವಾಡ, ಕೊಡಗು, ವಿಜಯಪುರ ಜಿಲ್ಲೆಯಲ್ಲಿ ತಲಾ 1 ಕೊರೊನಾ ಕೇಸ್​ ಪತ್ತೆಯಾಗಿದೆ.

2089 ಕೊರೊನಾ ಸೋಂಕಿತರ ಪೈಕಿ 654 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 42 ಕೊರೊನಾ ಸೋಂಕಿತರ ಸಾವಿಗೀಡಾಗಿದ್ದಾರೆ. 1391 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 5:58 pm, Sun, 24 May 20

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ