AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಕಾರಿ ಮತ್ತು ಖಾಸಗಿ ನೌಕರರಿಗೆ 14 ದಿನ ಕ್ವಾರಂಟೈನ್ ರಜೆ ಘೋಷಣೆ

ಬೆಂಗಳೂರು: ಖಾಸಗಿ ಮತ್ತು ಸರಕಾರಿ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಕೋವಿಡ್-19 ನಿಂದ ಬಳಲುತ್ತಿದ್ದರೆ ಅವರಿಗೆ 14 ದಿನಗಳ ಕಾಲ ಕ್ವಾರಂಟೈನ್ ರಜೆ ಘೋಷಣೆ ಮಾಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ನೌಕರರು ಕ್ವಾರಂಟೈನ್ ರಜೆಯಲ್ಲಿದ್ದರೆ ಅದು ಗೈರು ಹಾಜರು ಎಂದರ್ಥವಲ್ಲ. ಅವರ ಖಾತೆಯಲ್ಲಿ ರಜೆ ಇಲ್ಲದಿದ್ದರೆ ಸಹೋದ್ಯೋಗಿಗಳ ರಜೆಗಳಲ್ಲಿ ವರ್ಗಾಯಿಸಿಕೊಂಡು ರಜೆ ಪಡೆದುಕೊಳ್ಳಬಹುದ.  ಅದೂ ಸಾಧ್ಯವಾಗದಿದ್ದಲ್ಲಿ ಭವಿಷ್ಯದ ರಜೆಯನ್ನು ಮುಂಗಡವಾಗಿ ಪಡೆದುಕೊಳ್ಳಬಹುದು ಎಂದೂ ರಾಜ್ಯ ಸರ್ಕಾರ ಸೂಚಿಸಿದೆ. ಇದಕ್ಕೆ ಪೂರಕವಾದ ವ್ಯವಸ್ಥೆಗಳನ್ನು ಸಂಬಂಧಿಸಿದ ಮಾಲೀಕರು ಮತ್ತು ಕಾರ್ಮಿಕರು ವ್ಯವಸ್ಥಿತವಾಗಿ ನಿರ್ಧಸಿಕೊಳ್ಳತಕ್ಕದ್ದು ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.

ಸರಕಾರಿ ಮತ್ತು ಖಾಸಗಿ ನೌಕರರಿಗೆ 14 ದಿನ ಕ್ವಾರಂಟೈನ್ ರಜೆ ಘೋಷಣೆ
ಸಾಂಕೇತಿಕ ಚಿತ್ರ
ಸಾಧು ಶ್ರೀನಾಥ್​
| Edited By: |

Updated on:Nov 07, 2020 | 6:12 PM

Share

ಬೆಂಗಳೂರು: ಖಾಸಗಿ ಮತ್ತು ಸರಕಾರಿ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಕೋವಿಡ್-19 ನಿಂದ ಬಳಲುತ್ತಿದ್ದರೆ ಅವರಿಗೆ 14 ದಿನಗಳ ಕಾಲ ಕ್ವಾರಂಟೈನ್ ರಜೆ ಘೋಷಣೆ ಮಾಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

ನೌಕರರು ಕ್ವಾರಂಟೈನ್ ರಜೆಯಲ್ಲಿದ್ದರೆ ಅದು ಗೈರು ಹಾಜರು ಎಂದರ್ಥವಲ್ಲ. ಅವರ ಖಾತೆಯಲ್ಲಿ ರಜೆ ಇಲ್ಲದಿದ್ದರೆ ಸಹೋದ್ಯೋಗಿಗಳ ರಜೆಗಳಲ್ಲಿ ವರ್ಗಾಯಿಸಿಕೊಂಡು ರಜೆ ಪಡೆದುಕೊಳ್ಳಬಹುದ.  ಅದೂ ಸಾಧ್ಯವಾಗದಿದ್ದಲ್ಲಿ ಭವಿಷ್ಯದ ರಜೆಯನ್ನು ಮುಂಗಡವಾಗಿ ಪಡೆದುಕೊಳ್ಳಬಹುದು ಎಂದೂ ರಾಜ್ಯ ಸರ್ಕಾರ ಸೂಚಿಸಿದೆ. ಇದಕ್ಕೆ ಪೂರಕವಾದ ವ್ಯವಸ್ಥೆಗಳನ್ನು ಸಂಬಂಧಿಸಿದ ಮಾಲೀಕರು ಮತ್ತು ಕಾರ್ಮಿಕರು ವ್ಯವಸ್ಥಿತವಾಗಿ ನಿರ್ಧಸಿಕೊಳ್ಳತಕ್ಕದ್ದು ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.

Published On - 4:15 pm, Sat, 7 November 20

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್