AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಡಾ.ಅಸ್ರಣ್ಣ ಬೇಜವಾಬ್ದಾರಿತನದಿಂದ 15 ಜನ ಅಮಾಯಕರ ಸಾವು: ಪಾಂಡವಪುರ ಎಸಿ ಶಿವಾನಂದ್

ಕೆ. ಆರ್. ಪೇಟೆಯಲ್ಲೂ ಖಾಸಗಿ ಕ್ಲಿನಿಕ್​ಗಳನ್ನ ಮುಚ್ಚಿಸಿ. ಆ ಮೂಲಕ ಕೊವಿಡ್ ಲಕ್ಷಣಗಳಿರುವ ವ್ಯಕ್ತಿಗಳಿಗೆ ಚಿಕಿತ್ಸೆ ನೀಡದಂತೆ ಕ್ರಮ ವಹಿಸಿ ಎಂದು ನೋಡಲ್ ಅಧಿಕಾರಿಗಳಿಗೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ನಡೆದ ಸಭೆಯಲ್ಲಿ ಪಾಂಡವಪುರ ಎಸಿ ಶಿವಾನಂದ್ ತಿಳುವಳಿಕೆ ನೀಡಿದ್ದಾರೆ.

ಮಂಡ್ಯದ ಡಾ.ಅಸ್ರಣ್ಣ ಬೇಜವಾಬ್ದಾರಿತನದಿಂದ 15 ಜನ ಅಮಾಯಕರ ಸಾವು: ಪಾಂಡವಪುರ ಎಸಿ ಶಿವಾನಂದ್
ಪಾಂಡವಪುರ ಎಸಿ ಶಿವಾನಂದ್
preethi shettigar
|

Updated on: May 28, 2021 | 8:50 AM

Share

ಮಂಡ್ಯ: ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದಂತೆ, ಇಂಜೆಕ್ಷನ್, ಇನ್ನಿತರ ಔಷಧಿಗಳ ಬಗೆಗಿನ ಕಳ್ಳ ಪ್ರಕರಣಗಳು ಕೂಡ ಹೆಚ್ಚಾಗುತ್ತಿದೆ. ಹೀಗಿರುವಾಗಲೇ ಮಂಡ್ಯದಲ್ಲಿ ವೈದರ ವಿರುದ್ಧ ಆರೋಪ ಕೇಳಿ ಬಂದಿದ್ದು, ಡಾ. ಅಸ್ರಣ್ಣ ಕ್ಲಿನಿಕ್ ವೈದ್ಯನ ಯಡವಟ್ಟಿಗೆ ಪಾಂಡವಪುರ ತಾಲೂಕಿನಲ್ಲಿ 15 ಜನ ಅಮಾಯಕರು ಸಾವನ್ನಪ್ಪಿದ್ದಾರೆ ಎಂದು ಕೆ. ಆರ್. ಪೇಟೆಯಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಪಾಂಡವಪುರ ಎಸಿ ಶಿವಾನಂದ್ ಹೇಳಿಕೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಕೆ. ಆರ್.ಪೇಟೆ ಪಟ್ಟಣದಲ್ಲಿ ಕೊವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳ ಸಭೆ ನಡೆಸಿದ ಎಸಿ ಶಿವಾನಂದ್, ಪಾಂಡವಪುರ ಪಟ್ಟಣದಲ್ಲಿ ಒಬ್ಬ ಡಾ. ಅಸ್ರಣ್ಣ ಎಂಬಾತ ಕ್ಲಿನಿಕ್ ನಡೆಸುತ್ತಿದ್ದ. ಕೊವಿಡ್ ಲಕ್ಷಣಗಳಿರುವ ರೋಗಿಗಳು ಆತನ ಕ್ಲಿನಿಕ್​ಗೆ ಬಂದರೆ 1 ರಿಂದ 2 ಸಾವಿರ ರೂಪಾಯಿ ಮಾತ್ರೆ ಬರೆದು ಕೊಡುತ್ತಿದ್ದ. ಹೀಗೆ ಆತನ ಬಳಿ ಮಾತ್ರೆ ತೆಗೆದುಕೊಳ್ಳುತ್ತಿದ್ದ 15 ಜನ ಸಾವಿಗೀಡಾಗಿದ್ದಾರೆ. ಈ ವಿಚಾರ ತಿಳಿದ ಕೂಡಲೇ ನಾವು ಆತನ ಕ್ಲಿನಿಕ್ ಬಂದ್ ಮಾಡಿಸಿದ್ದೀವಿ ಎಂದು ತಿಳಿಸಿದ್ದಾರೆ.

ಕೆ. ಆರ್. ಪೇಟೆಯಲ್ಲೂ ಖಾಸಗಿ ಕ್ಲಿನಿಕ್​ಗಳನ್ನ ಮುಚ್ಚಿಸಿ. ಆ ಮೂಲಕ ಕೊವಿಡ್ ಲಕ್ಷಣಗಳಿರುವ ವ್ಯಕ್ತಿಗಳಿಗೆ ಚಿಕಿತ್ಸೆ ನೀಡದಂತೆ ಕ್ರಮ ವಹಿಸಿ ಎಂದು ನೋಡಲ್ ಅಧಿಕಾರಿಗಳಿಗೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ನಡೆದ ಸಭೆಯಲ್ಲಿ ಪಾಂಡವಪುರ ಎಸಿ ಶಿವಾನಂದ್ ತಿಳುವಳಿಕೆ ನೀಡಿದ್ದಾರೆ.

ಇದನ್ನೂ ಓದಿ:

ಕೊರೊನಾದಿಂದ ನಿಜವಾಗಿಯೂ ಸಂಭವಿಸಿದ ಸಾವುಗಳೆಷ್ಟು? ಅಧಿಕೃತ ಅಂಕಿಗೂ ಆರೋಗ್ಯ ಸಂಸ್ಥೆ ನೀಡಿದ ಲೆಕ್ಕಾಚಾರಕ್ಕೂ ವ್ಯತ್ಯಾಸ ನೋಡಿ!

ಭೀಕರ ಮಹಾಮಾರಿ ನಡುವೆ ವೈದ್ಯರ ನಿರ್ಲಕ್ಷ್ಯ.. ಕೊರೊನಾ ದೃಢವಾಗುತ್ತಿದ್ದಂತೆ ಡಿಸ್ಚಾರ್ಜ್, ಆಸ್ಪತ್ರೆಗಳ ಮುಂದೆ ನರಳಾಟ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!