AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತನ ಶ್ರಮ ಬೆಂಕಿಗೆ ಆಹುತಿ: ಗದಗದಲ್ಲಿ 15 ಟ್ರ್ಯಾಕ್ಟರ್ ಶೇಂಗಾ ಭಸ್ಮ

ಗದಗದ ರೈತನೋರ್ವ ಸಾಲ ಮಾಡಿ ಬೆಳೆದಿದ್ದ 15 ಟ್ರ್ಯಾಕ್ಟರ್ ಶೇಂಗಾ ಬೆಂಕಿಗೆ ಆಹುತಿಯಾಗಿದೆ. ರೈತನ ಕಣ್ಣೀರು ಮುಗಿಲು ಮುಟ್ಟಿದೆ.

ರೈತನ ಶ್ರಮ ಬೆಂಕಿಗೆ ಆಹುತಿ: ಗದಗದಲ್ಲಿ 15 ಟ್ರ್ಯಾಕ್ಟರ್ ಶೇಂಗಾ ಭಸ್ಮ
ಸುಟ್ಟು ಬೂದಿಯಾಗಿರುವ ಶೇಂಗಾ
Follow us
guruganesh bhat
|

Updated on:Dec 12, 2020 | 1:11 PM

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರದಕಟ್ಟಿ ಗ್ರಾಮದಲ್ಲಿ ರೈತರೋರ್ವರ ಶ್ರಮ ಭಸ್ಮವಾಗಿದೆ. ಆಕಸ್ಮಿಕ ಬೆಂಕಿ ತಗುಲಿ ನಿಂಗಪ್ಪ ಮಾಗಡಿ ಎಂಬ ರೈತ ಬೆಳೆದ 15 ಟ್ರ್ಯಾಕ್ಟರ್ ಶೇಂಗಾ‌ ಬಣವೆ ಸುಟ್ಟು‌ ಭಸ್ಮವಾಗಿದೆ.

ರೈತನ ಶ್ರಮ ಬೆಂಕಿ ಪಾಲು..

15 ಎಕರೆ ಪ್ರದೇಶದಲ್ಲಿ ನಿಂಗಪ್ಪ ಮಾಗಡಿ ಸಾಲ ಮಾಡಿ ಶೇಂಗಾ ಬೆಳೆದಿದ್ದರು. ಕೊಯ್ಲಿನ ನಂತರ 2 ಲಕ್ಷಕ್ಕೂ ಹೆಚ್ಚು ಮೌಲ್ಯದ ಶೇಂಗಾವನ್ನು ದಾಸ್ತಾನಿಟ್ಟಿದ್ದರು. ಆದರೆ, ಈಗ 15 ಟ್ಯಾಕ್ಟರ್ ಶೇಂಗಾ ಬಣವೆ ಬೆಂಕಿಗೆ ಆಹುತಿಯಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ‌ ಸಿಬ್ಬಂದಿ‌ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಜೊತೆಗೆ ತಾವು ಬೆಳೆದ ಬೆಳೆ ಬೂದಿಯಾಗಿರುವುದನ್ನು ಕಂಡು ನಿಂಗಪ್ಪ ಮಾಗಡಿ ಕಣ್ಣೀರು ಹಾಕುವಂತಾಗಿದೆ.

ಶೇಂಗಾ ಇದ್ದ ಜಾಗದಲ್ಲಿ ಈಗಿರುವುದು ಬರೀ ಬೂದಿ ಮಾತ್ರ

ರೈತನ ಕಣ್ಣೀರಿಗೆ ಕೊನೆ ಎಂದು..?

ಬೆಂಕಿ ನಂದಿಸಲು ಅಗ್ನಿಶಾಮಕದಳದ ಪ್ರಯತ್ನ 

Published On - 12:41 pm, Sat, 12 December 20

Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ