AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತನ ಶ್ರಮ ಬೆಂಕಿಗೆ ಆಹುತಿ: ಗದಗದಲ್ಲಿ 15 ಟ್ರ್ಯಾಕ್ಟರ್ ಶೇಂಗಾ ಭಸ್ಮ

ಗದಗದ ರೈತನೋರ್ವ ಸಾಲ ಮಾಡಿ ಬೆಳೆದಿದ್ದ 15 ಟ್ರ್ಯಾಕ್ಟರ್ ಶೇಂಗಾ ಬೆಂಕಿಗೆ ಆಹುತಿಯಾಗಿದೆ. ರೈತನ ಕಣ್ಣೀರು ಮುಗಿಲು ಮುಟ್ಟಿದೆ.

ರೈತನ ಶ್ರಮ ಬೆಂಕಿಗೆ ಆಹುತಿ: ಗದಗದಲ್ಲಿ 15 ಟ್ರ್ಯಾಕ್ಟರ್ ಶೇಂಗಾ ಭಸ್ಮ
ಸುಟ್ಟು ಬೂದಿಯಾಗಿರುವ ಶೇಂಗಾ
guruganesh bhat
|

Updated on:Dec 12, 2020 | 1:11 PM

Share

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರದಕಟ್ಟಿ ಗ್ರಾಮದಲ್ಲಿ ರೈತರೋರ್ವರ ಶ್ರಮ ಭಸ್ಮವಾಗಿದೆ. ಆಕಸ್ಮಿಕ ಬೆಂಕಿ ತಗುಲಿ ನಿಂಗಪ್ಪ ಮಾಗಡಿ ಎಂಬ ರೈತ ಬೆಳೆದ 15 ಟ್ರ್ಯಾಕ್ಟರ್ ಶೇಂಗಾ‌ ಬಣವೆ ಸುಟ್ಟು‌ ಭಸ್ಮವಾಗಿದೆ.

ರೈತನ ಶ್ರಮ ಬೆಂಕಿ ಪಾಲು..

15 ಎಕರೆ ಪ್ರದೇಶದಲ್ಲಿ ನಿಂಗಪ್ಪ ಮಾಗಡಿ ಸಾಲ ಮಾಡಿ ಶೇಂಗಾ ಬೆಳೆದಿದ್ದರು. ಕೊಯ್ಲಿನ ನಂತರ 2 ಲಕ್ಷಕ್ಕೂ ಹೆಚ್ಚು ಮೌಲ್ಯದ ಶೇಂಗಾವನ್ನು ದಾಸ್ತಾನಿಟ್ಟಿದ್ದರು. ಆದರೆ, ಈಗ 15 ಟ್ಯಾಕ್ಟರ್ ಶೇಂಗಾ ಬಣವೆ ಬೆಂಕಿಗೆ ಆಹುತಿಯಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ‌ ಸಿಬ್ಬಂದಿ‌ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಜೊತೆಗೆ ತಾವು ಬೆಳೆದ ಬೆಳೆ ಬೂದಿಯಾಗಿರುವುದನ್ನು ಕಂಡು ನಿಂಗಪ್ಪ ಮಾಗಡಿ ಕಣ್ಣೀರು ಹಾಕುವಂತಾಗಿದೆ.

ಶೇಂಗಾ ಇದ್ದ ಜಾಗದಲ್ಲಿ ಈಗಿರುವುದು ಬರೀ ಬೂದಿ ಮಾತ್ರ

ರೈತನ ಕಣ್ಣೀರಿಗೆ ಕೊನೆ ಎಂದು..?

ಬೆಂಕಿ ನಂದಿಸಲು ಅಗ್ನಿಶಾಮಕದಳದ ಪ್ರಯತ್ನ 

Published On - 12:41 pm, Sat, 12 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!