AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ ಹಾಕಿಸುವಲ್ಲಿ ನಿರ್ಲಕ್ಷ್ಯ ಆರೋಪ; ರಾಯಚೂರಿನ 16 ಖಾಸಗಿ ಪದವಿ ಕಾಲೇಜುಗಳಿಗೆ ನೋಟಿಸ್

ಜಿಲ್ಲೆಯ ಸುಮಾರು 16 ಖಾಸಗಿ ಪದವಿ ಕಾಲೇಜುಗಳಿಗೆ ನೋಟಿಸ್ ನೀಡಲಾಗಿದೆ. ಬೇಜವಾಬ್ದಾರಿ ತೋರಿದ ಆರೋಪದಲ್ಲಿ ರಾಯಚೂರು ಜಿಲ್ಲಾಡಳಿತ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡಿದ್ದು, 7 ದಿನದಲ್ಲಿ ನೋಟಿಸ್​ ಉತ್ತರಿಸುವಂತೆ ಸೂಚನೆ ನೀಡಿದೆ.

ಕೊವಿಡ್ ಲಸಿಕೆ ಹಾಕಿಸುವಲ್ಲಿ ನಿರ್ಲಕ್ಷ್ಯ ಆರೋಪ; ರಾಯಚೂರಿನ 16 ಖಾಸಗಿ ಪದವಿ ಕಾಲೇಜುಗಳಿಗೆ ನೋಟಿಸ್
ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Jun 30, 2021 | 10:24 AM

Share

ರಾಯಚೂರು: ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ಹಾಕಿಸುವಲ್ಲಿ ಖಾಸಗಿ ಪದವಿ ಕಾಲೇಜುಗಳು ನಿರ್ಲಕ್ಷ್ಯ ತೋರಿವೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಜಿಲ್ಲೆಯ ಸುಮಾರು 16 ಖಾಸಗಿ ಪದವಿ ಕಾಲೇಜುಗಳಿಗೆ ನೋಟಿಸ್ ನೀಡಲಾಗಿದೆ. ಬೇಜವಾಬ್ದಾರಿ ತೋರಿದ ಆರೋಪದಲ್ಲಿ ರಾಯಚೂರು ಜಿಲ್ಲಾಡಳಿತ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡಿದ್ದು, 7 ದಿನದಲ್ಲಿ ನೋಟಿಸ್​ ಉತ್ತರಿಸುವಂತೆ ಸೂಚನೆ ನೀಡಿದೆ. ಸಹಾಯಕ ಆಯುಕ್ತ ಸಂತೋಷ್ ಕುಮಾರ್ ಅವರಿಂದ ನೋಟಿಸ್ ಜಾರಿಯಾಗಿದ್ದು, ಸೂಕ್ತ ಉತ್ತರ ನೀಡದೆ ಇದ್ದಲ್ಲಿ ವಿಪತ್ತು ನಿರ್ವಹಣ ಕಾಯ್ದೆಯಡಿ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಮೆಟ್ರೋದಲ್ಲಿ ಕೊರೊನಾ ನಿಯಮ ಉಲ್ಲಂಘನೆ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದೆ. ಇದರ ಜೊತೆಗೆ ಕೆಲವು ನಿಯಮಗಳನ್ನು ಜಾರಿಗೊಳಿಸಿದೆ. ಆದರೆ ಜನ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಬೇಜವಾಬ್ದಾರಿ ತೋರಿದ್ದಾರೆ. ಮೆಟ್ರೋ ರೈಲಿನಲ್ಲಿ ದೈಹಿಕ ಅಂತರ ಇಲ್ಲದೆ ಜನ ನಿಂತಿದ್ದಾರೆ. 3 ಬೋಗಿ ಮೆಟ್ರೋದಲ್ಲಿ 400 ಜನ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ 400ಕ್ಕೂ ಹೆಚ್ಚು ಜನ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದಾರೆ.

ಎರಡನೇ ಹಂತದ ಆನ್​ಲಾಕ್​ ಮೆಟ್ರೋ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿತ್ತು. ಆದರಲ್ಲೂ ಮೆಟ್ರೋ ರೈಲಿನಲ್ಲಿ 400 ಜನರಿಗೆ ಮಾತ್ರ ಪ್ರಯಾಣ ಮಾಡಲು ಅನುಮತಿ ನೀಡಿತ್ತು. ಆದರೆ 400 ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದಾರೆ. ನಿಂತು ಪ್ರಯಾಣಿಸಲು ಅವಕಾಶ ಇಲ್ಲದಿದ್ದರೂ ಪ್ರಯಾಣಿಸಿದ್ದಾರೆ. ಗುಂಪು ಗುಂಪಾಗಿ ನಿಂತು ಪ್ರಯಾಣಿಸಿದ ಜನ ಸಾಮಾಜಿಕ ದೈಹಿಕ ಅಂತರ ಮರೆತಿದ್ದಾರೆ.

ಇದನ್ನೂ ಓದಿ

Social Media Day 2021: ಸಾಮಾಜಿಕ ಮಾಧ್ಯಮ ದಿನದ ಇತಿಹಾಸದ ಜತೆಗೆ ಪ್ರಾಮುಖ್ಯತೆಯನ್ನು ತಿಳಿಯಿರಿ

ಕಿಮ್ಸ್​ ಆಸ್ಪತ್ರೆಗೆ ಲಕ್ಷ್ಯ ರಾಷ್ಟ್ರೀಯ ಪುರಸ್ಕಾರ; ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗಕ್ಕೆ ರಾಜ್ಯ ಮತ್ತು ರಾಷ್ಟ್ರೀಯ ಮಾನ್ಯತೆ

(16 private degree colleges have been given notice by Raichur district administration)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್