AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ವಿವಾಹಿತೆ ಆತ್ಮಹತ್ಯೆ.. ಗಂಡನನ್ನು ಅರೆಸ್ಟ್ ಮಾಡಿದ ಪೊಲೀಸರು

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ಮಮತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದ್ದು ಮೃತ ಮಮತಾಳ ಪೋಷಕರು ಪತಿಯೇ ಕೊಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಸದ್ಯ ಮಹಾದೇವ್ ಅಲಿಯಾಸ್ ಮಣಿಕಂಠನನ್ನು ಗುಡಿಬಂಡೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ವಿವಾಹಿತೆ ಆತ್ಮಹತ್ಯೆ.. ಗಂಡನನ್ನು ಅರೆಸ್ಟ್ ಮಾಡಿದ ಪೊಲೀಸರು
ಮಮತಾ ಮತ್ತು ಮಹಾದೇವ್
ಆಯೇಷಾ ಬಾನು
ಆಯೇಷಾ ಬಾನು|

Updated on: May 26, 2021 | 10:06 AM

Share

ಚಿಕ್ಕಬಳ್ಳಾಪುರ: ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ವಾಲ್ಮೀಕಿನಗರದಲ್ಲಿ ನಡೆದಿದೆ. 17 ವರ್ಷದ ವಿವಾಹಿತೆ ಮಮತಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ಮಮತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದ್ದು ಮೃತ ಮಮತಾಳ ಪೋಷಕರು ಪತಿಯೇ ಕೊಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಸದ್ಯ ಮಹಾದೇವ್ ಅಲಿಯಾಸ್ ಮಣಿಕಂಠನನ್ನು ಗುಡಿಬಂಡೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಮಹಾದೇವ್ ಅಪ್ರಾಪ್ತೆಯನ್ನು ಪ್ರೀತಿಸಿ ಕಾನೂನುಬಾಹಿರವಾಗಿ ಬಲವಂತವಾಗಿ ಮದುವೆಯಾಗಿದ್ದನಂತೆ. ಮಹಾದೇವ್ ಅಲಿಯಾಸ್ ಮಣಿಕಂಠನೇ ನನ್ನ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ. ಪ್ರೀತಿ ಹೆಸರಲ್ಲಿ ಮದುವೆಯಾಗಿ ನಂಬಿಸಿ ಮೋಸ ಮಾಡಿ ಈಗ ಕೊಲೆನೂ ಮಾಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸದ್ಯ ಗುಡಿಬಂಡೆ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕವೇ ಸತ್ಯ ಹೊರ ಬೀಳಲಿದೆ.

ಇದನ್ನೂ ಓದಿ… ಪ್ರಿಯತಮೆಗೆ ಬಟ್ಟೆ ಕೊಡಿಸುತ್ತಿದ್ದ ಪತಿಗೆ ಎಲ್ಲರೆದುರೂ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ; ಗಲಾಟೆ ಮಧ್ಯೆ ಲವರ್​ ಸೈಲೆಂಟ್ ಎಸ್ಕೇಪ್​

ಎತ್ತುಗಳಿಗೆ ಮಾಸ್ಕ್ ಹಾಕಿ ಕೂರಿಗೆ ಪೂಜೆ ನಡೆಸಿದ ಬಾಗಲಕೋಟೆಯ ರೈತ ಕುಟುಂಬ

(17 year old married girl hanged herself police arrest husband in chikkaballapur)

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ