AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ವಿವಾಹಿತೆ ಆತ್ಮಹತ್ಯೆ.. ಗಂಡನನ್ನು ಅರೆಸ್ಟ್ ಮಾಡಿದ ಪೊಲೀಸರು

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ಮಮತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದ್ದು ಮೃತ ಮಮತಾಳ ಪೋಷಕರು ಪತಿಯೇ ಕೊಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಸದ್ಯ ಮಹಾದೇವ್ ಅಲಿಯಾಸ್ ಮಣಿಕಂಠನನ್ನು ಗುಡಿಬಂಡೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ವಿವಾಹಿತೆ ಆತ್ಮಹತ್ಯೆ.. ಗಂಡನನ್ನು ಅರೆಸ್ಟ್ ಮಾಡಿದ ಪೊಲೀಸರು
ಮಮತಾ ಮತ್ತು ಮಹಾದೇವ್
ಆಯೇಷಾ ಬಾನು
ಆಯೇಷಾ ಬಾನು|

Updated on: May 26, 2021 | 10:06 AM

Share

ಚಿಕ್ಕಬಳ್ಳಾಪುರ: ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ವಾಲ್ಮೀಕಿನಗರದಲ್ಲಿ ನಡೆದಿದೆ. 17 ವರ್ಷದ ವಿವಾಹಿತೆ ಮಮತಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ಮಮತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದ್ದು ಮೃತ ಮಮತಾಳ ಪೋಷಕರು ಪತಿಯೇ ಕೊಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಸದ್ಯ ಮಹಾದೇವ್ ಅಲಿಯಾಸ್ ಮಣಿಕಂಠನನ್ನು ಗುಡಿಬಂಡೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಮಹಾದೇವ್ ಅಪ್ರಾಪ್ತೆಯನ್ನು ಪ್ರೀತಿಸಿ ಕಾನೂನುಬಾಹಿರವಾಗಿ ಬಲವಂತವಾಗಿ ಮದುವೆಯಾಗಿದ್ದನಂತೆ. ಮಹಾದೇವ್ ಅಲಿಯಾಸ್ ಮಣಿಕಂಠನೇ ನನ್ನ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ. ಪ್ರೀತಿ ಹೆಸರಲ್ಲಿ ಮದುವೆಯಾಗಿ ನಂಬಿಸಿ ಮೋಸ ಮಾಡಿ ಈಗ ಕೊಲೆನೂ ಮಾಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸದ್ಯ ಗುಡಿಬಂಡೆ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕವೇ ಸತ್ಯ ಹೊರ ಬೀಳಲಿದೆ.

ಇದನ್ನೂ ಓದಿ… ಪ್ರಿಯತಮೆಗೆ ಬಟ್ಟೆ ಕೊಡಿಸುತ್ತಿದ್ದ ಪತಿಗೆ ಎಲ್ಲರೆದುರೂ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ; ಗಲಾಟೆ ಮಧ್ಯೆ ಲವರ್​ ಸೈಲೆಂಟ್ ಎಸ್ಕೇಪ್​

ಎತ್ತುಗಳಿಗೆ ಮಾಸ್ಕ್ ಹಾಕಿ ಕೂರಿಗೆ ಪೂಜೆ ನಡೆಸಿದ ಬಾಗಲಕೋಟೆಯ ರೈತ ಕುಟುಂಬ

(17 year old married girl hanged herself police arrest husband in chikkaballapur)

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ