ಇಂದು ಬೆಂಗಳೂರಿನಲ್ಲಿ 9 ಮಂದಿಗೆ ಸೋಂಕು, ಡಿಸ್ಚಾರ್ಜ್ ಆದವರೆಷ್ಟು?

ಬೆಂಗಳೂರು: ಕೊರೊನಾ ಅಟ್ಟಹಾಸ ಮಿತಿಮೀರುತ್ತಿದೆ. ಇಂದು ರಾಜ್ಯದಲ್ಲಿ ಹೊಸದಾಗಿ 178 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2711ಕ್ಕೆ ಏರಿಕೆಯಾಗಿದೆ. 2711 ಸೋಂಕಿತರ ಪೈಕಿ 47 ಮಂದಿ ಮೃತಪಟ್ಟಿದ್ದಾರೆ. 869 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಯಚೂರು 62, ಯಾದಗಿರಿ 60, ಕಲಬುರಗಿ 15, ಉಡುಪಿ 15, ಬೆಂಗಳೂರು 9, ಚಿಕ್ಕಬಳ್ಳಾಪುರ 4, ದಾವಣಗೆರೆ 4, ಮೈಸೂರು 2, ಮಂಡ್ಯ 2, ಶಿವಮೊಗ್ಗ 1, ಬೆಂಗಳೂರು ಗ್ರಾಮಾಂತರ 1, ಚಿತ್ರದುರ್ಗ 1, ಧಾರವಾಡ […]

ಇಂದು ಬೆಂಗಳೂರಿನಲ್ಲಿ 9 ಮಂದಿಗೆ ಸೋಂಕು, ಡಿಸ್ಚಾರ್ಜ್ ಆದವರೆಷ್ಟು?
ಸಾಂದರ್ಭಿಕ ಚಿತ್ರ
ಆಯೇಷಾ ಬಾನು

Updated on: May 29, 2020 | 2:29 PM

ಬೆಂಗಳೂರು: ಕೊರೊನಾ ಅಟ್ಟಹಾಸ ಮಿತಿಮೀರುತ್ತಿದೆ. ಇಂದು ರಾಜ್ಯದಲ್ಲಿ ಹೊಸದಾಗಿ 178 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2711ಕ್ಕೆ ಏರಿಕೆಯಾಗಿದೆ. 2711 ಸೋಂಕಿತರ ಪೈಕಿ 47 ಮಂದಿ ಮೃತಪಟ್ಟಿದ್ದಾರೆ. 869 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ರಾಯಚೂರು 62, ಯಾದಗಿರಿ 60, ಕಲಬುರಗಿ 15, ಉಡುಪಿ 15, ಬೆಂಗಳೂರು 9, ಚಿಕ್ಕಬಳ್ಳಾಪುರ 4, ದಾವಣಗೆರೆ 4, ಮೈಸೂರು 2, ಮಂಡ್ಯ 2, ಶಿವಮೊಗ್ಗ 1, ಬೆಂಗಳೂರು ಗ್ರಾಮಾಂತರ 1, ಚಿತ್ರದುರ್ಗ 1, ಧಾರವಾಡ 1 ಕೊರೊನಾ ಸೋಂಕು ದೃಢಪಟ್ಟಿದೆ.

Published On - 1:00 pm, Fri, 29 May 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us