AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದಲ್ಲಿ ಕೊರೊನಾ ಆತಂಕ, ಒಟ್ಟು 19 ಜನರಲ್ಲಿ ಸೋಂಕು

ಬೆಂಗಳೂರು: ಪಾದರಾಯನಪುರದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದು ಕೊರೊನಾ ತವರೂರು ಆಗಲಿದೆಯಾ ಎಂಬ ಆತಂಕ ಹೆಚ್ಚಾಗಿದೆ. ಯಾಕೆಂದರೆ ನಿಜಾಮುದ್ದೀನ್‌ಗೆ ಹೋಗಿಬಂದಿದ್ದ ಮೂವರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ನಂತರ ಈ ಮೂವರ ಜತೆ ಸಂಪರ್ಕ ಹೊಂದಿದ್ದ 16 ಜನರಿಗೆ ಸೋಂಕು ತಗುಲಿದೆ. ಹೀಗಾಗಿ ಪಾದರಾಯನಪುರದಲ್ಲಿ ಒಟ್ಟು 19 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಮೂವರ ಜತೆ ಒಟ್ಟು 60 ಜನ ಪ್ರಾಥಮಿಕ ಸಂಪರ್ಕ ಹೊಂದಿದ್ರು. 60 ಜನರ ಪೈಕಿ 16 ಜನರಿಗೆ ಕೊರೊನಾ […]

ಪಾದರಾಯನಪುರದಲ್ಲಿ ಕೊರೊನಾ ಆತಂಕ, ಒಟ್ಟು 19 ಜನರಲ್ಲಿ ಸೋಂಕು
ಸಾಧು ಶ್ರೀನಾಥ್​
|

Updated on:Apr 21, 2020 | 7:52 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದು ಕೊರೊನಾ ತವರೂರು ಆಗಲಿದೆಯಾ ಎಂಬ ಆತಂಕ ಹೆಚ್ಚಾಗಿದೆ. ಯಾಕೆಂದರೆ ನಿಜಾಮುದ್ದೀನ್‌ಗೆ ಹೋಗಿಬಂದಿದ್ದ ಮೂವರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ನಂತರ ಈ ಮೂವರ ಜತೆ ಸಂಪರ್ಕ ಹೊಂದಿದ್ದ 16 ಜನರಿಗೆ ಸೋಂಕು ತಗುಲಿದೆ. ಹೀಗಾಗಿ ಪಾದರಾಯನಪುರದಲ್ಲಿ ಒಟ್ಟು 19 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ.

ಮೂವರ ಜತೆ ಒಟ್ಟು 60 ಜನ ಪ್ರಾಥಮಿಕ ಸಂಪರ್ಕ ಹೊಂದಿದ್ರು. 60 ಜನರ ಪೈಕಿ 16 ಜನರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಮೂವರ ಜತೆ 58 ಜನ ದ್ವಿತೀಯ ಸಂಪರ್ಕ ಹೊಂದಿದ್ದವರಿದ್ದಾರೆ. 58 ಜನರನ್ನು ಈಗ ಹೋಟೆಲ್​ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.

58 ಜನರಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾದರೂ ಸಂಕಷ್ಟ ಎದುರಾಗಲಿದೆ ಯಾಕೆಂದರೆ ಪಾದರಾಯನಪುರದಲ್ಲಿ ನಡೆದ ಗಲಾಟೆ ವೇಳೆ ಇವರು ಸ್ಥಳದಲ್ಲಿದ್ದರು. ಹೀಗಾಗಿ ಗಲಾಟೆ ಮಾಡಿದ್ದವರಿಗೂ ಸೋಂಕಿನ ಆತಂಕ ಉಂಟಾಗಿದೆ. ಗಲಾಟೆಯಲ್ಲಿ ಭಾಗಿಯಾಗಿದ್ದವರನ್ನ ವಶಕ್ಕೆ ಪಡೆಯಲಾಗಿದೆ. ಬಂಧಿಸಲಾಗಿರುವವರಲ್ಲಿ ಸೋಂಕು ಕಂಡು ಬಂದರೆ ಮುಂದೆ ದೊಡ್ಡ ಅನಾಹುತ ಆಗಲಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗಬಹುದು.

Published On - 7:51 am, Tue, 21 April 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್