AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಒಂದೇ ದಿನ ಕೊರೊನಾದಿಂದ 19 ಜನರ ಸಾವು.. 1,502 ಹೊಸ ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ತನ್ನ ಕೆನ್ನಾಲಿಗೆ ಚಾಚುತ್ತಲೇ ಇದೆ. ದಿನೇ ದಿನೆ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಲೇ ಇವೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 19 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಇಂದು ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ಇದರೊಟ್ಟಿಗೆ ಕೊರೊನಾದಿಂದ ಈವರೆಗೆ ಬೆಂಗಳೂರಲ್ಲಿ 100 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ ಪ್ರಾಣಕಳೆದುಕೊಂಡವರ ಸಂಖ್ಯೆ 272ಕ್ಕೇರಿದೆ. ಇದಲ್ಲದೇ ರಾಜ್ಯದಲ್ಲಿ ಇಂದು ಹೊಸದಾಗಿ 1,502 ಕೇಸ್‌ಗಳು ಪತ್ತೆಯಾಗಿವೆ. ಅದರಲ್ಲಿ ಅತಿ ಹೆಚ್ಚು ಪ್ರಕರಣಗಳು ಅಂದ್ರೆ 889 […]

ರಾಜ್ಯದಲ್ಲಿ ಒಂದೇ ದಿನ ಕೊರೊನಾದಿಂದ 19 ಜನರ ಸಾವು.. 1,502 ಹೊಸ ಪ್ರಕರಣಗಳು
Guru
| Edited By: |

Updated on:Jul 02, 2020 | 8:28 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ತನ್ನ ಕೆನ್ನಾಲಿಗೆ ಚಾಚುತ್ತಲೇ ಇದೆ. ದಿನೇ ದಿನೆ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಲೇ ಇವೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 19 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಇಂದು ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ಇದರೊಟ್ಟಿಗೆ ಕೊರೊನಾದಿಂದ ಈವರೆಗೆ ಬೆಂಗಳೂರಲ್ಲಿ 100 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ ಪ್ರಾಣಕಳೆದುಕೊಂಡವರ ಸಂಖ್ಯೆ 272ಕ್ಕೇರಿದೆ.

ಇದಲ್ಲದೇ ರಾಜ್ಯದಲ್ಲಿ ಇಂದು ಹೊಸದಾಗಿ 1,502 ಕೇಸ್‌ಗಳು ಪತ್ತೆಯಾಗಿವೆ. ಅದರಲ್ಲಿ ಅತಿ ಹೆಚ್ಚು ಪ್ರಕರಣಗಳು ಅಂದ್ರೆ 889 ಕೇಸ್​ಗಳು ಕೇವಲ ಬೆಂಗಳೂರಿನಿಂದಲೇ ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 18,016 ಕ್ಕೆ ಏರಿಕೆಯಾಗಿದೆ.

ಹಾಗೆಯೇ ಇದೆಲ್ಲದರ ಮಧ್ಯೆ 8,334 ಜನರು ಕೊವಿಡ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಇನ್ನುಳಿದಂತೆ 9,406 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 7:57 pm, Thu, 2 July 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ