AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಒಂದೇ ದಿನ ಕೊರೊನಾದಿಂದ 19 ಜನರ ಸಾವು.. 1,502 ಹೊಸ ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ತನ್ನ ಕೆನ್ನಾಲಿಗೆ ಚಾಚುತ್ತಲೇ ಇದೆ. ದಿನೇ ದಿನೆ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಲೇ ಇವೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 19 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಇಂದು ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ಇದರೊಟ್ಟಿಗೆ ಕೊರೊನಾದಿಂದ ಈವರೆಗೆ ಬೆಂಗಳೂರಲ್ಲಿ 100 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ ಪ್ರಾಣಕಳೆದುಕೊಂಡವರ ಸಂಖ್ಯೆ 272ಕ್ಕೇರಿದೆ. ಇದಲ್ಲದೇ ರಾಜ್ಯದಲ್ಲಿ ಇಂದು ಹೊಸದಾಗಿ 1,502 ಕೇಸ್‌ಗಳು ಪತ್ತೆಯಾಗಿವೆ. ಅದರಲ್ಲಿ ಅತಿ ಹೆಚ್ಚು ಪ್ರಕರಣಗಳು ಅಂದ್ರೆ 889 […]

ರಾಜ್ಯದಲ್ಲಿ ಒಂದೇ ದಿನ ಕೊರೊನಾದಿಂದ 19 ಜನರ ಸಾವು.. 1,502 ಹೊಸ ಪ್ರಕರಣಗಳು
Guru
Guru| Edited By: |

Updated on:Jul 02, 2020 | 8:28 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ತನ್ನ ಕೆನ್ನಾಲಿಗೆ ಚಾಚುತ್ತಲೇ ಇದೆ. ದಿನೇ ದಿನೆ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಲೇ ಇವೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 19 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಇಂದು ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ಇದರೊಟ್ಟಿಗೆ ಕೊರೊನಾದಿಂದ ಈವರೆಗೆ ಬೆಂಗಳೂರಲ್ಲಿ 100 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ ಪ್ರಾಣಕಳೆದುಕೊಂಡವರ ಸಂಖ್ಯೆ 272ಕ್ಕೇರಿದೆ.

ಇದಲ್ಲದೇ ರಾಜ್ಯದಲ್ಲಿ ಇಂದು ಹೊಸದಾಗಿ 1,502 ಕೇಸ್‌ಗಳು ಪತ್ತೆಯಾಗಿವೆ. ಅದರಲ್ಲಿ ಅತಿ ಹೆಚ್ಚು ಪ್ರಕರಣಗಳು ಅಂದ್ರೆ 889 ಕೇಸ್​ಗಳು ಕೇವಲ ಬೆಂಗಳೂರಿನಿಂದಲೇ ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 18,016 ಕ್ಕೆ ಏರಿಕೆಯಾಗಿದೆ.

ಹಾಗೆಯೇ ಇದೆಲ್ಲದರ ಮಧ್ಯೆ 8,334 ಜನರು ಕೊವಿಡ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಇನ್ನುಳಿದಂತೆ 9,406 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 7:57 pm, Thu, 2 July 20

Follow Us
Guru
Guru
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ