AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿ ಸ್ಟೇಡಿಯಂಗೆ 2 ಎಕ್ರೆ ನಾನೇ ಫ್ರೀಯಾಗಿ ಕೊಟ್ಟಿದ್ದೇನೆ -ಮೈಸೂರಿನ ಅಳಿಯ ಡಿಕೆಶಿ

ಮೈಸೂರು: ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದ ಜಾಗ ನನ್ನದು. ಸ್ಟೇಡಿಯಂ ನಿರ್ಮಾಣಕ್ಕೆ ಎರಡು ಎಕರೆ ಫ್ರೀ ಆಗಿ ಕೊಟ್ಟಿದ್ದೇನೆ ಎಂದು ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ವೇಳೆ ಡಿಕೆ ಶಿವಕುಮಾರ್​ ಹೇಳಿದ್ದಾರೆ. ನಾನು ಮಹಾರಾಜರ ಮಗಳ ಬಳಿ 4ಎಕರೆ ಜಾಗ ತಗೊಂಡಿದ್ದೆ. ಮಾಜಿ ಶಾಸಕ ವಾಸು ಆಗ ಮೈಸೂರು ಮೇಯರ್ ಆಗಿದ್ದ. ಆ ವೇಳೆ ಸ್ಟೇಡಿಯಂ ನಿರ್ಮಾಣಕ್ಕೆ 2 ಎಕರೆ ಜಾಗ ಕೊಟ್ಟಿದ್ದೆ, ಅದಕ್ಕೆ ವಾಸು ಸಾಕ್ಷಿ ಎಂದು ಮೈಸೂರಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದ ಡಿಕೆಶಿ ತಿಳಿಸಿದ್ದಾರೆ. […]

ಚಾಮುಂಡಿ ಸ್ಟೇಡಿಯಂಗೆ 2 ಎಕ್ರೆ ನಾನೇ ಫ್ರೀಯಾಗಿ ಕೊಟ್ಟಿದ್ದೇನೆ -ಮೈಸೂರಿನ ಅಳಿಯ ಡಿಕೆಶಿ
ಸಾಧು ಶ್ರೀನಾಥ್​
|

Updated on:Nov 08, 2019 | 4:28 PM

Share

ಮೈಸೂರು: ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದ ಜಾಗ ನನ್ನದು. ಸ್ಟೇಡಿಯಂ ನಿರ್ಮಾಣಕ್ಕೆ ಎರಡು ಎಕರೆ ಫ್ರೀ ಆಗಿ ಕೊಟ್ಟಿದ್ದೇನೆ ಎಂದು ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ವೇಳೆ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ನಾನು ಮಹಾರಾಜರ ಮಗಳ ಬಳಿ 4ಎಕರೆ ಜಾಗ ತಗೊಂಡಿದ್ದೆ. ಮಾಜಿ ಶಾಸಕ ವಾಸು ಆಗ ಮೈಸೂರು ಮೇಯರ್ ಆಗಿದ್ದ. ಆ ವೇಳೆ ಸ್ಟೇಡಿಯಂ ನಿರ್ಮಾಣಕ್ಕೆ 2 ಎಕರೆ ಜಾಗ ಕೊಟ್ಟಿದ್ದೆ, ಅದಕ್ಕೆ ವಾಸು ಸಾಕ್ಷಿ ಎಂದು ಮೈಸೂರಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದ ಡಿಕೆಶಿ ತಿಳಿಸಿದ್ದಾರೆ.

ಈ ವೇಳೆ ಡಿ.ಕೆ. ಶಿವಕುಮಾರ್​ರನ್ನು ಮುಖಂಡರು ಹಾಡಿಹೊಗಳಿದರು. ನೀವು ಮೈಸೂರಿನ ಅಳಿಯ, ನೀವು ಮೈಸೂರಿಗಾಗಿ ಕೆಲಸ ಮಾಡಿದ್ದೀರಿ ಎಂದು ಹೊಗಳಿದರು.

Published On - 11:54 am, Fri, 8 November 19

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ