AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿ ಸ್ಟೇಡಿಯಂಗೆ 2 ಎಕ್ರೆ ನಾನೇ ಫ್ರೀಯಾಗಿ ಕೊಟ್ಟಿದ್ದೇನೆ -ಮೈಸೂರಿನ ಅಳಿಯ ಡಿಕೆಶಿ

ಮೈಸೂರು: ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದ ಜಾಗ ನನ್ನದು. ಸ್ಟೇಡಿಯಂ ನಿರ್ಮಾಣಕ್ಕೆ ಎರಡು ಎಕರೆ ಫ್ರೀ ಆಗಿ ಕೊಟ್ಟಿದ್ದೇನೆ ಎಂದು ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ವೇಳೆ ಡಿಕೆ ಶಿವಕುಮಾರ್​ ಹೇಳಿದ್ದಾರೆ. ನಾನು ಮಹಾರಾಜರ ಮಗಳ ಬಳಿ 4ಎಕರೆ ಜಾಗ ತಗೊಂಡಿದ್ದೆ. ಮಾಜಿ ಶಾಸಕ ವಾಸು ಆಗ ಮೈಸೂರು ಮೇಯರ್ ಆಗಿದ್ದ. ಆ ವೇಳೆ ಸ್ಟೇಡಿಯಂ ನಿರ್ಮಾಣಕ್ಕೆ 2 ಎಕರೆ ಜಾಗ ಕೊಟ್ಟಿದ್ದೆ, ಅದಕ್ಕೆ ವಾಸು ಸಾಕ್ಷಿ ಎಂದು ಮೈಸೂರಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದ ಡಿಕೆಶಿ ತಿಳಿಸಿದ್ದಾರೆ. […]

ಚಾಮುಂಡಿ ಸ್ಟೇಡಿಯಂಗೆ 2 ಎಕ್ರೆ ನಾನೇ ಫ್ರೀಯಾಗಿ ಕೊಟ್ಟಿದ್ದೇನೆ -ಮೈಸೂರಿನ ಅಳಿಯ ಡಿಕೆಶಿ
ಸಾಧು ಶ್ರೀನಾಥ್​
|

Updated on:Nov 08, 2019 | 4:28 PM

Share

ಮೈಸೂರು: ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದ ಜಾಗ ನನ್ನದು. ಸ್ಟೇಡಿಯಂ ನಿರ್ಮಾಣಕ್ಕೆ ಎರಡು ಎಕರೆ ಫ್ರೀ ಆಗಿ ಕೊಟ್ಟಿದ್ದೇನೆ ಎಂದು ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ವೇಳೆ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ನಾನು ಮಹಾರಾಜರ ಮಗಳ ಬಳಿ 4ಎಕರೆ ಜಾಗ ತಗೊಂಡಿದ್ದೆ. ಮಾಜಿ ಶಾಸಕ ವಾಸು ಆಗ ಮೈಸೂರು ಮೇಯರ್ ಆಗಿದ್ದ. ಆ ವೇಳೆ ಸ್ಟೇಡಿಯಂ ನಿರ್ಮಾಣಕ್ಕೆ 2 ಎಕರೆ ಜಾಗ ಕೊಟ್ಟಿದ್ದೆ, ಅದಕ್ಕೆ ವಾಸು ಸಾಕ್ಷಿ ಎಂದು ಮೈಸೂರಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದ ಡಿಕೆಶಿ ತಿಳಿಸಿದ್ದಾರೆ.

ಈ ವೇಳೆ ಡಿ.ಕೆ. ಶಿವಕುಮಾರ್​ರನ್ನು ಮುಖಂಡರು ಹಾಡಿಹೊಗಳಿದರು. ನೀವು ಮೈಸೂರಿನ ಅಳಿಯ, ನೀವು ಮೈಸೂರಿಗಾಗಿ ಕೆಲಸ ಮಾಡಿದ್ದೀರಿ ಎಂದು ಹೊಗಳಿದರು.

Published On - 11:54 am, Fri, 8 November 19

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!