ಚಾಮುಂಡಿ ಸ್ಟೇಡಿಯಂಗೆ 2 ಎಕ್ರೆ ನಾನೇ ಫ್ರೀಯಾಗಿ ಕೊಟ್ಟಿದ್ದೇನೆ -ಮೈಸೂರಿನ ಅಳಿಯ ಡಿಕೆಶಿ

ಮೈಸೂರು: ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದ ಜಾಗ ನನ್ನದು. ಸ್ಟೇಡಿಯಂ ನಿರ್ಮಾಣಕ್ಕೆ ಎರಡು ಎಕರೆ ಫ್ರೀ ಆಗಿ ಕೊಟ್ಟಿದ್ದೇನೆ ಎಂದು ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ವೇಳೆ ಡಿಕೆ ಶಿವಕುಮಾರ್​ ಹೇಳಿದ್ದಾರೆ. ನಾನು ಮಹಾರಾಜರ ಮಗಳ ಬಳಿ 4ಎಕರೆ ಜಾಗ ತಗೊಂಡಿದ್ದೆ. ಮಾಜಿ ಶಾಸಕ ವಾಸು ಆಗ ಮೈಸೂರು ಮೇಯರ್ ಆಗಿದ್ದ. ಆ ವೇಳೆ ಸ್ಟೇಡಿಯಂ ನಿರ್ಮಾಣಕ್ಕೆ 2 ಎಕರೆ ಜಾಗ ಕೊಟ್ಟಿದ್ದೆ, ಅದಕ್ಕೆ ವಾಸು ಸಾಕ್ಷಿ ಎಂದು ಮೈಸೂರಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದ ಡಿಕೆಶಿ ತಿಳಿಸಿದ್ದಾರೆ. […]

ಚಾಮುಂಡಿ ಸ್ಟೇಡಿಯಂಗೆ 2 ಎಕ್ರೆ ನಾನೇ ಫ್ರೀಯಾಗಿ ಕೊಟ್ಟಿದ್ದೇನೆ -ಮೈಸೂರಿನ ಅಳಿಯ ಡಿಕೆಶಿ
ಸಾಧು ಶ್ರೀನಾಥ್​

Updated on: Nov 08, 2019 | 4:28 PM

ಮೈಸೂರು: ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದ ಜಾಗ ನನ್ನದು. ಸ್ಟೇಡಿಯಂ ನಿರ್ಮಾಣಕ್ಕೆ ಎರಡು ಎಕರೆ ಫ್ರೀ ಆಗಿ ಕೊಟ್ಟಿದ್ದೇನೆ ಎಂದು ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ವೇಳೆ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ನಾನು ಮಹಾರಾಜರ ಮಗಳ ಬಳಿ 4ಎಕರೆ ಜಾಗ ತಗೊಂಡಿದ್ದೆ. ಮಾಜಿ ಶಾಸಕ ವಾಸು ಆಗ ಮೈಸೂರು ಮೇಯರ್ ಆಗಿದ್ದ. ಆ ವೇಳೆ ಸ್ಟೇಡಿಯಂ ನಿರ್ಮಾಣಕ್ಕೆ 2 ಎಕರೆ ಜಾಗ ಕೊಟ್ಟಿದ್ದೆ, ಅದಕ್ಕೆ ವಾಸು ಸಾಕ್ಷಿ ಎಂದು ಮೈಸೂರಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದ ಡಿಕೆಶಿ ತಿಳಿಸಿದ್ದಾರೆ.

ಈ ವೇಳೆ ಡಿ.ಕೆ. ಶಿವಕುಮಾರ್​ರನ್ನು ಮುಖಂಡರು ಹಾಡಿಹೊಗಳಿದರು. ನೀವು ಮೈಸೂರಿನ ಅಳಿಯ, ನೀವು ಮೈಸೂರಿಗಾಗಿ ಕೆಲಸ ಮಾಡಿದ್ದೀರಿ ಎಂದು ಹೊಗಳಿದರು.

Published On - 11:54 am, Fri, 8 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us