AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಜೆಕ್ಷನ್ ರಿಯಾಕ್ಷನ್​ನಿಂದ 2 ತಿಂಗಳು ಮಗು ಸಾವು ಆರೋಪ

ಕೊಡಗು: ಮಡಿಕೇರಿ ತಾಲೂಕಿನ ಭಾಗಮಂಡಲ ಸರ್ಕಾರಿ ಆಸ್ಪತ್ರೆ ವೈದ್ಯರು ನೀಡಿದ ಇಂಜೆಕ್ಷನ್ ರಿಯಾಕ್ಷನ್ ಆಗಿ 2 ತಿಂಗಳ ಮಗು ಮೃತಪಟ್ಟಿದೆ ಎಂದು ಆರೋಪಿಸಲಾಗಿದೆ. ಭಾಗಮಂಡಲದ ತೇಜಸ್ವಿನಿ, ಅಶೋಕ್ ದಂಪತಿಯ ಮಗು ಇಂಜೆಕ್ಷನ್ ಕೊಟ್ಟ ತಕ್ಷಣವೇ ಮೃತಪಟ್ಟಿದೆ ಎಂದು ಹೇಳಲಾಗಿದೆ. ಭಾಗಮಂಡಲ ಸರ್ಕಾರಿ ಆಸ್ಪತ್ರೆ ವೈದ್ಯರು 2 ತಿಂಗಳಿಗೆ ನೀಡಬೇಕಾಗಿದ್ದ ಇಂಜೆಕ್ಷನ್ ಕೊಟ್ಟಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣವೇ ಮಗುವಿಗೆ ರಿಯಾಕ್ಷನ್ ಆಗಿದೆ. ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ಪೋಷಕರು ಮಗುವನ್ನು ಕರೆತಂದಿದ್ದಾರೆ. ಮಡಿಕೇರಿ ಆಸ್ಪತ್ರೆಯಲ್ಲಿ ಪರಿಶೀಲಿಸಿದಾಗ ಮಗು ಮೃತಪಟ್ಟು 1 […]

ಇಂಜೆಕ್ಷನ್ ರಿಯಾಕ್ಷನ್​ನಿಂದ 2 ತಿಂಗಳು ಮಗು ಸಾವು ಆರೋಪ
ಸಾಧು ಶ್ರೀನಾಥ್​
|

Updated on: Dec 19, 2019 | 4:33 PM

Share

ಕೊಡಗು: ಮಡಿಕೇರಿ ತಾಲೂಕಿನ ಭಾಗಮಂಡಲ ಸರ್ಕಾರಿ ಆಸ್ಪತ್ರೆ ವೈದ್ಯರು ನೀಡಿದ ಇಂಜೆಕ್ಷನ್ ರಿಯಾಕ್ಷನ್ ಆಗಿ 2 ತಿಂಗಳ ಮಗು ಮೃತಪಟ್ಟಿದೆ ಎಂದು ಆರೋಪಿಸಲಾಗಿದೆ. ಭಾಗಮಂಡಲದ ತೇಜಸ್ವಿನಿ, ಅಶೋಕ್ ದಂಪತಿಯ ಮಗು ಇಂಜೆಕ್ಷನ್ ಕೊಟ್ಟ ತಕ್ಷಣವೇ ಮೃತಪಟ್ಟಿದೆ ಎಂದು ಹೇಳಲಾಗಿದೆ.

ಭಾಗಮಂಡಲ ಸರ್ಕಾರಿ ಆಸ್ಪತ್ರೆ ವೈದ್ಯರು 2 ತಿಂಗಳಿಗೆ ನೀಡಬೇಕಾಗಿದ್ದ ಇಂಜೆಕ್ಷನ್ ಕೊಟ್ಟಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣವೇ ಮಗುವಿಗೆ ರಿಯಾಕ್ಷನ್ ಆಗಿದೆ. ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ಪೋಷಕರು ಮಗುವನ್ನು ಕರೆತಂದಿದ್ದಾರೆ. ಮಡಿಕೇರಿ ಆಸ್ಪತ್ರೆಯಲ್ಲಿ ಪರಿಶೀಲಿಸಿದಾಗ ಮಗು ಮೃತಪಟ್ಟು 1 ಗಂಟೆಯಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!