AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೊಲೀಸ್​ ಇಲಾಖೆ ನೇಮಕಾತಿಯಲ್ಲಿ ಇನ್ಮುಂದೆ ಶೇ.2ರಷ್ಟು ಸ್ಪೋರ್ಟ್ಸ್​ ಕೋಟಾದಡಿ ಅವಕಾಶ..‘

ಸ್ಪೋರ್ಟ್ಸ್​ ಕೋಟಾದಲ್ಲಿ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಈಗ ಶೇ.2ರಷ್ಟು ನೇಮಕಾತಿಯನ್ನು ಸ್ಪೋರ್ಟ್ಸ್​ ಕೋಟಾದಡಿ ಮಾಡುವಂತೆ ಕಾನೂನು ತರಲಾಗಿದೆ.

‘ಪೊಲೀಸ್​ ಇಲಾಖೆ ನೇಮಕಾತಿಯಲ್ಲಿ ಇನ್ಮುಂದೆ ಶೇ.2ರಷ್ಟು ಸ್ಪೋರ್ಟ್ಸ್​ ಕೋಟಾದಡಿ ಅವಕಾಶ..‘
ಡಿಜಿ ಐಜಿಪಿ ಪ್ರವೀಣ್ ಸೂದ್
TV9 Web
| Edited By: |

Updated on:Aug 14, 2021 | 9:59 AM

Share

ನೂತನ ಗೃಹ ಸಚಿವರ ಕೈಯಲ್ಲಿರುವ ಗೃಹ ಸಚಿವಾಲಯ ಪೊಲೀಸ್ ಇಲಾಖೆಯಲ್ಲೊಂದು ಮಹತ್ವದ ಬದಲಾವಣೆ ಮಾಡಿದೆ. ಹಲವು ವರ್ಷಗಳ ಬೇಡಿಕೆಯೊಂದನ್ನು ಈಡೇರಿಸಿದೆ. ಅದರ ಅನ್ವಯ ಇನ್ನುಮುಂದೆ ಕ್ರೀಡಾ ಕೋಟಾದಲ್ಲೂ ಪೊಲೀಸ್​ ಇಲಾಖೆಯಲ್ಲಿ ನೇಮಕಾತಿ ನಡೆಯಲಿದೆ. ಈ ಬಗ್ಗೆ ಬೆಂಗಳೂರಿನ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ.

ಸ್ಪೋರ್ಟ್ಸ್​ ಕೋಟಾದಲ್ಲಿ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಈಗ ಶೇ.2ರಷ್ಟು ನೇಮಕಾತಿಯನ್ನು ಸ್ಪೋರ್ಟ್ಸ್​ ಕೋಟಾದಡಿ ಮಾಡುವಂತೆ ಕಾನೂನು ತರಲಾಗಿದೆ. ಇದು ಗೃಹ ಸಚಿವಾಲಯದ ಮಹತ್ವದ ನಿರ್ಧಾರವಾಗಿದೆ. ಹೊಸ ಕಾನೂನು ಸಂಬಂಧ ಇದೇ ವಾರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇಲಾಖೆಗೆ ಉನ್ನತಮಟ್ಟದ ವಿದ್ಯಾವಂತರು ಆಗಮಿಸುತ್ತಿದ್ದಾರೆ. ಕೆಎಸ್​ಆರ್​ಪಿ, ಸಿಎಆರ್​ ಮತ್ತು ಡಿಎಆರ್​ ಸಿಬ್ಬಂದಿಗೂ ಅನ್ವಯ ಆಗಲಿದ್ದು, ಕನಿಷ್ಠ 5 ವರ್ಷ ಸೇವೆ ಸಲ್ಲಿಸುವವರಿಗೆ ಅವಕಾಶ ಸಿಗಲಿದೆ. ಶೇ.10 ಮೀಸಲಾತಿಯಲ್ಲಿ, ಶೇ 2ರಷ್ಟು ಸ್ಪೋರ್ಟ್ಸ್​ ಕೋಟಾ ಆಗಿರಲಿದೆ.

ಇದನ್ನೂ ಓದಿ: ಪೊಲೀಸರ ಕೈ ಬಲಪಡಿಸುವ ಬದ್ಧತೆ ಸರ್ಕಾರಕ್ಕಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

Published On - 9:59 am, Sat, 14 August 21

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!