AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೊಲೀಸ್​ ಇಲಾಖೆ ನೇಮಕಾತಿಯಲ್ಲಿ ಇನ್ಮುಂದೆ ಶೇ.2ರಷ್ಟು ಸ್ಪೋರ್ಟ್ಸ್​ ಕೋಟಾದಡಿ ಅವಕಾಶ..‘

ಸ್ಪೋರ್ಟ್ಸ್​ ಕೋಟಾದಲ್ಲಿ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಈಗ ಶೇ.2ರಷ್ಟು ನೇಮಕಾತಿಯನ್ನು ಸ್ಪೋರ್ಟ್ಸ್​ ಕೋಟಾದಡಿ ಮಾಡುವಂತೆ ಕಾನೂನು ತರಲಾಗಿದೆ.

‘ಪೊಲೀಸ್​ ಇಲಾಖೆ ನೇಮಕಾತಿಯಲ್ಲಿ ಇನ್ಮುಂದೆ ಶೇ.2ರಷ್ಟು ಸ್ಪೋರ್ಟ್ಸ್​ ಕೋಟಾದಡಿ ಅವಕಾಶ..‘
ಡಿಜಿ ಐಜಿಪಿ ಪ್ರವೀಣ್ ಸೂದ್
TV9 Web
| Edited By: |

Updated on:Aug 14, 2021 | 9:59 AM

Share

ನೂತನ ಗೃಹ ಸಚಿವರ ಕೈಯಲ್ಲಿರುವ ಗೃಹ ಸಚಿವಾಲಯ ಪೊಲೀಸ್ ಇಲಾಖೆಯಲ್ಲೊಂದು ಮಹತ್ವದ ಬದಲಾವಣೆ ಮಾಡಿದೆ. ಹಲವು ವರ್ಷಗಳ ಬೇಡಿಕೆಯೊಂದನ್ನು ಈಡೇರಿಸಿದೆ. ಅದರ ಅನ್ವಯ ಇನ್ನುಮುಂದೆ ಕ್ರೀಡಾ ಕೋಟಾದಲ್ಲೂ ಪೊಲೀಸ್​ ಇಲಾಖೆಯಲ್ಲಿ ನೇಮಕಾತಿ ನಡೆಯಲಿದೆ. ಈ ಬಗ್ಗೆ ಬೆಂಗಳೂರಿನ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ.

ಸ್ಪೋರ್ಟ್ಸ್​ ಕೋಟಾದಲ್ಲಿ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಈಗ ಶೇ.2ರಷ್ಟು ನೇಮಕಾತಿಯನ್ನು ಸ್ಪೋರ್ಟ್ಸ್​ ಕೋಟಾದಡಿ ಮಾಡುವಂತೆ ಕಾನೂನು ತರಲಾಗಿದೆ. ಇದು ಗೃಹ ಸಚಿವಾಲಯದ ಮಹತ್ವದ ನಿರ್ಧಾರವಾಗಿದೆ. ಹೊಸ ಕಾನೂನು ಸಂಬಂಧ ಇದೇ ವಾರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇಲಾಖೆಗೆ ಉನ್ನತಮಟ್ಟದ ವಿದ್ಯಾವಂತರು ಆಗಮಿಸುತ್ತಿದ್ದಾರೆ. ಕೆಎಸ್​ಆರ್​ಪಿ, ಸಿಎಆರ್​ ಮತ್ತು ಡಿಎಆರ್​ ಸಿಬ್ಬಂದಿಗೂ ಅನ್ವಯ ಆಗಲಿದ್ದು, ಕನಿಷ್ಠ 5 ವರ್ಷ ಸೇವೆ ಸಲ್ಲಿಸುವವರಿಗೆ ಅವಕಾಶ ಸಿಗಲಿದೆ. ಶೇ.10 ಮೀಸಲಾತಿಯಲ್ಲಿ, ಶೇ 2ರಷ್ಟು ಸ್ಪೋರ್ಟ್ಸ್​ ಕೋಟಾ ಆಗಿರಲಿದೆ.

ಇದನ್ನೂ ಓದಿ: ಪೊಲೀಸರ ಕೈ ಬಲಪಡಿಸುವ ಬದ್ಧತೆ ಸರ್ಕಾರಕ್ಕಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

Published On - 9:59 am, Sat, 14 August 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು