AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೊಲೀಸ್​ ಇಲಾಖೆ ನೇಮಕಾತಿಯಲ್ಲಿ ಇನ್ಮುಂದೆ ಶೇ.2ರಷ್ಟು ಸ್ಪೋರ್ಟ್ಸ್​ ಕೋಟಾದಡಿ ಅವಕಾಶ..‘

ಸ್ಪೋರ್ಟ್ಸ್​ ಕೋಟಾದಲ್ಲಿ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಈಗ ಶೇ.2ರಷ್ಟು ನೇಮಕಾತಿಯನ್ನು ಸ್ಪೋರ್ಟ್ಸ್​ ಕೋಟಾದಡಿ ಮಾಡುವಂತೆ ಕಾನೂನು ತರಲಾಗಿದೆ.

‘ಪೊಲೀಸ್​ ಇಲಾಖೆ ನೇಮಕಾತಿಯಲ್ಲಿ ಇನ್ಮುಂದೆ ಶೇ.2ರಷ್ಟು ಸ್ಪೋರ್ಟ್ಸ್​ ಕೋಟಾದಡಿ ಅವಕಾಶ..‘
ಡಿಜಿ ಐಜಿಪಿ ಪ್ರವೀಣ್ ಸೂದ್
TV9 Web
| Edited By: |

Updated on:Aug 14, 2021 | 9:59 AM

Share

ನೂತನ ಗೃಹ ಸಚಿವರ ಕೈಯಲ್ಲಿರುವ ಗೃಹ ಸಚಿವಾಲಯ ಪೊಲೀಸ್ ಇಲಾಖೆಯಲ್ಲೊಂದು ಮಹತ್ವದ ಬದಲಾವಣೆ ಮಾಡಿದೆ. ಹಲವು ವರ್ಷಗಳ ಬೇಡಿಕೆಯೊಂದನ್ನು ಈಡೇರಿಸಿದೆ. ಅದರ ಅನ್ವಯ ಇನ್ನುಮುಂದೆ ಕ್ರೀಡಾ ಕೋಟಾದಲ್ಲೂ ಪೊಲೀಸ್​ ಇಲಾಖೆಯಲ್ಲಿ ನೇಮಕಾತಿ ನಡೆಯಲಿದೆ. ಈ ಬಗ್ಗೆ ಬೆಂಗಳೂರಿನ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ.

ಸ್ಪೋರ್ಟ್ಸ್​ ಕೋಟಾದಲ್ಲಿ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಈಗ ಶೇ.2ರಷ್ಟು ನೇಮಕಾತಿಯನ್ನು ಸ್ಪೋರ್ಟ್ಸ್​ ಕೋಟಾದಡಿ ಮಾಡುವಂತೆ ಕಾನೂನು ತರಲಾಗಿದೆ. ಇದು ಗೃಹ ಸಚಿವಾಲಯದ ಮಹತ್ವದ ನಿರ್ಧಾರವಾಗಿದೆ. ಹೊಸ ಕಾನೂನು ಸಂಬಂಧ ಇದೇ ವಾರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇಲಾಖೆಗೆ ಉನ್ನತಮಟ್ಟದ ವಿದ್ಯಾವಂತರು ಆಗಮಿಸುತ್ತಿದ್ದಾರೆ. ಕೆಎಸ್​ಆರ್​ಪಿ, ಸಿಎಆರ್​ ಮತ್ತು ಡಿಎಆರ್​ ಸಿಬ್ಬಂದಿಗೂ ಅನ್ವಯ ಆಗಲಿದ್ದು, ಕನಿಷ್ಠ 5 ವರ್ಷ ಸೇವೆ ಸಲ್ಲಿಸುವವರಿಗೆ ಅವಕಾಶ ಸಿಗಲಿದೆ. ಶೇ.10 ಮೀಸಲಾತಿಯಲ್ಲಿ, ಶೇ 2ರಷ್ಟು ಸ್ಪೋರ್ಟ್ಸ್​ ಕೋಟಾ ಆಗಿರಲಿದೆ.

ಇದನ್ನೂ ಓದಿ: ಪೊಲೀಸರ ಕೈ ಬಲಪಡಿಸುವ ಬದ್ಧತೆ ಸರ್ಕಾರಕ್ಕಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

Published On - 9:59 am, Sat, 14 August 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ