AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೊಲೀಸ್​ ಇಲಾಖೆ ನೇಮಕಾತಿಯಲ್ಲಿ ಇನ್ಮುಂದೆ ಶೇ.2ರಷ್ಟು ಸ್ಪೋರ್ಟ್ಸ್​ ಕೋಟಾದಡಿ ಅವಕಾಶ..‘

ಸ್ಪೋರ್ಟ್ಸ್​ ಕೋಟಾದಲ್ಲಿ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಈಗ ಶೇ.2ರಷ್ಟು ನೇಮಕಾತಿಯನ್ನು ಸ್ಪೋರ್ಟ್ಸ್​ ಕೋಟಾದಡಿ ಮಾಡುವಂತೆ ಕಾನೂನು ತರಲಾಗಿದೆ.

‘ಪೊಲೀಸ್​ ಇಲಾಖೆ ನೇಮಕಾತಿಯಲ್ಲಿ ಇನ್ಮುಂದೆ ಶೇ.2ರಷ್ಟು ಸ್ಪೋರ್ಟ್ಸ್​ ಕೋಟಾದಡಿ ಅವಕಾಶ..‘
ಡಿಜಿ ಐಜಿಪಿ ಪ್ರವೀಣ್ ಸೂದ್
TV9 Web
| Edited By: |

Updated on:Aug 14, 2021 | 9:59 AM

Share

ನೂತನ ಗೃಹ ಸಚಿವರ ಕೈಯಲ್ಲಿರುವ ಗೃಹ ಸಚಿವಾಲಯ ಪೊಲೀಸ್ ಇಲಾಖೆಯಲ್ಲೊಂದು ಮಹತ್ವದ ಬದಲಾವಣೆ ಮಾಡಿದೆ. ಹಲವು ವರ್ಷಗಳ ಬೇಡಿಕೆಯೊಂದನ್ನು ಈಡೇರಿಸಿದೆ. ಅದರ ಅನ್ವಯ ಇನ್ನುಮುಂದೆ ಕ್ರೀಡಾ ಕೋಟಾದಲ್ಲೂ ಪೊಲೀಸ್​ ಇಲಾಖೆಯಲ್ಲಿ ನೇಮಕಾತಿ ನಡೆಯಲಿದೆ. ಈ ಬಗ್ಗೆ ಬೆಂಗಳೂರಿನ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ.

ಸ್ಪೋರ್ಟ್ಸ್​ ಕೋಟಾದಲ್ಲಿ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಈಗ ಶೇ.2ರಷ್ಟು ನೇಮಕಾತಿಯನ್ನು ಸ್ಪೋರ್ಟ್ಸ್​ ಕೋಟಾದಡಿ ಮಾಡುವಂತೆ ಕಾನೂನು ತರಲಾಗಿದೆ. ಇದು ಗೃಹ ಸಚಿವಾಲಯದ ಮಹತ್ವದ ನಿರ್ಧಾರವಾಗಿದೆ. ಹೊಸ ಕಾನೂನು ಸಂಬಂಧ ಇದೇ ವಾರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇಲಾಖೆಗೆ ಉನ್ನತಮಟ್ಟದ ವಿದ್ಯಾವಂತರು ಆಗಮಿಸುತ್ತಿದ್ದಾರೆ. ಕೆಎಸ್​ಆರ್​ಪಿ, ಸಿಎಆರ್​ ಮತ್ತು ಡಿಎಆರ್​ ಸಿಬ್ಬಂದಿಗೂ ಅನ್ವಯ ಆಗಲಿದ್ದು, ಕನಿಷ್ಠ 5 ವರ್ಷ ಸೇವೆ ಸಲ್ಲಿಸುವವರಿಗೆ ಅವಕಾಶ ಸಿಗಲಿದೆ. ಶೇ.10 ಮೀಸಲಾತಿಯಲ್ಲಿ, ಶೇ 2ರಷ್ಟು ಸ್ಪೋರ್ಟ್ಸ್​ ಕೋಟಾ ಆಗಿರಲಿದೆ.

ಇದನ್ನೂ ಓದಿ: ಪೊಲೀಸರ ಕೈ ಬಲಪಡಿಸುವ ಬದ್ಧತೆ ಸರ್ಕಾರಕ್ಕಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

Published On - 9:59 am, Sat, 14 August 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು