AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಕೊರೊನಾ ಕ್ರಿಮಿ ಎಲ್ಲೆಲ್ಲಿ ವಾಸ ಮಾಡುತ್ತಿದೆ, ತಿಳಿದ್ಕೊಳ್ಳಿ!

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಕ್ರಿಮಿ ಎಲ್ಲೆಲ್ಲಿ ವಾಸ ಮಾಡುತ್ತಿದೆ, ನೀವು ಯಾವ Zoneನಲ್ಲಿದ್ದೀರಿ ಎಂಬುದನ್ನು ಮೊದ್ಲು ತಿಳಿದುಕೊಳ್ಳಿ. ನಗರದ 6 ವಲಯಗಳಲ್ಲಿ 20 ವಾರ್ಡ್‌ಗಳು ಕಂಟೈನ್ಮೆಂಟ್ Zone ನಲ್ಲಿವೆ. ಆ 20 ಕಂಟೈನ್ಮೆಂಟ್ Zone‌ ನಲ್ಲಿ 124 ಸಕ್ರಿಯ ಕೇಸ್​ಗಳಿವೆ. ಈ 20 ವಾರ್ಡ್‌ಗಳಲ್ಲಿ ಕೊರೋನಾ ಕೇಸ್ ಡಿಆಕ್ಟೀವ್ ಆಗಿಲ್ಲ. ಪಾದರಾಯನಪುರ ಅತಿ ಹೆಚ್ಚು ಕೇಸ್ ಹೊಂದಿರೋ ಕಂಟೈನ್ಮೆಂಟ್ Zone. ಹೊಂಗಸಂದ್ರ ಎರಡನೇ ಅತಿ ಹೆಚ್ಚು ಕೇಸ್ ಹೊಂದಿರೋ ಕಂಟೈನ್ಮೆಂಟ್ Zone. ಈ ಇಪ್ಪತ್ತರ ಹೊರತಾಗಿ ಉಳಿದ […]

ರಾಜಧಾನಿಯಲ್ಲಿ ಕೊರೊನಾ ಕ್ರಿಮಿ ಎಲ್ಲೆಲ್ಲಿ ವಾಸ ಮಾಡುತ್ತಿದೆ, ತಿಳಿದ್ಕೊಳ್ಳಿ!
ಸಾಧು ಶ್ರೀನಾಥ್​
|

Updated on:May 14, 2020 | 11:53 AM

Share

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಕ್ರಿಮಿ ಎಲ್ಲೆಲ್ಲಿ ವಾಸ ಮಾಡುತ್ತಿದೆ, ನೀವು ಯಾವ Zoneನಲ್ಲಿದ್ದೀರಿ ಎಂಬುದನ್ನು ಮೊದ್ಲು ತಿಳಿದುಕೊಳ್ಳಿ.

ನಗರದ 6 ವಲಯಗಳಲ್ಲಿ 20 ವಾರ್ಡ್‌ಗಳು ಕಂಟೈನ್ಮೆಂಟ್ Zone ನಲ್ಲಿವೆ. ಆ 20 ಕಂಟೈನ್ಮೆಂಟ್ Zone‌ ನಲ್ಲಿ 124 ಸಕ್ರಿಯ ಕೇಸ್​ಗಳಿವೆ. ಈ 20 ವಾರ್ಡ್‌ಗಳಲ್ಲಿ ಕೊರೋನಾ ಕೇಸ್ ಡಿಆಕ್ಟೀವ್ ಆಗಿಲ್ಲ. ಪಾದರಾಯನಪುರ ಅತಿ ಹೆಚ್ಚು ಕೇಸ್ ಹೊಂದಿರೋ ಕಂಟೈನ್ಮೆಂಟ್ Zone. ಹೊಂಗಸಂದ್ರ ಎರಡನೇ ಅತಿ ಹೆಚ್ಚು ಕೇಸ್ ಹೊಂದಿರೋ ಕಂಟೈನ್ಮೆಂಟ್ Zone. ಈ ಇಪ್ಪತ್ತರ ಹೊರತಾಗಿ ಉಳಿದ ಜೋನ್​ಗಳು ಗ್ರೀನ್​ ಜೋನ್​ಗಳಲ್ಲಿದ್ದು, ಅಲ್ಲಿನ ಜನ ನಿರಾಳರಾಗಿರಬಹುದಾದರೂ ಸ್ವಯಂ ಎಚ್ಚರಿಕೆಯಲ್ಲಿರುವುದು ಎಲ್ಲರಿಗೂ ಒಳಿತು ಎಂಬುದನ್ನು ಮರೆಯುವಂತಿಲ್ಲ.

ಯಾವ ಯಾವ ಕಂಟೈನ್ಮೆಂಟ್ Zone‌ಗಳಲ್ಲಿ ಆಕ್ಟೀವ್ ಕೇಸ್‌ಗಳು ಎಷ್ಟಿವೆ, ವಿವರ ಇಲ್ಲಿದೆ: 1) ಪಾದರಾಯನಪುರ -49 ಕೇಸ್ 2) ಹೊಂಗಸಂದ್ರ -38 ಕೇಸ್ 3) ಹಗದೂರು, ಕೆ.ಆರ್ ಮಾರ್ಕೆಟ್ -6 ಕೇಸ್ 4) ಹಂಪಿ ನಗರ -4 ಕೇಸ್ 5) ಜಗಜೀವನ ರಾಮನಗರ್ -3 ಕೇಸ್ 6) ವಸಂತನಗರ -2 ಕೇಸ್ 7) ಸುಧಾಮನಗರ, ಬೈರಸಂದ್ರ, ಯಶವಂತಪುರ, ಛಲವಾದಿ ಪಾಳ್ಯ, ದೀಪಾಂಜಲಿನಗರ, ಬಿಳೆಕಹಳ್ಳಿ, ಬೇಗೂರು, ಬಿಟಿಎಂ ಲೇಔಟ್, ಶಿವಾಜಿನಗರ, ಮಲ್ಲೇಶ್ವರಂ, ಹೆಚ್.ಬಿ.ಆರ್ ಲೇಔಟ್ -ತಲಾ 1 ಕೇಸ್ ಆಕ್ಟೀವ್ ಆಗಿದೆ.

Published On - 10:45 am, Thu, 14 May 20

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ